ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ


Team Udayavani, Oct 24, 2021, 6:03 AM IST

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

ಕೋಟೇಶ್ವರ: ಐಟಿಐಯಲ್ಲಿ ಭವಿಷ್ಯದ ಬೇಡಿಕೆ ಆಧಾರದಲ್ಲಿ ಹೊಸದಾಗಿ 11 ಕೋರ್ಸ್‌ ಗಳು ಆರಂಭವಾಗಲಿದ್ದು, ಅವುಗಳಲ್ಲಿ 1 ವರ್ಷ ಅವ ಧಿಯ 6 ಕೋರ್ಸ್‌, 2 ವರ್ಷ ಅವಧಿಯ 5 ಕೋರ್ಸ್‌ಗಳು ಇರಲಿವೆ. ಅಷ್ಟೇ ಅಲ್ಲದೆ 23 ಅಲ್ಪಾವಧಿಯ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರು ಹೇಳಿದರು.

ಕೋಟೇಶ್ವರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಡನೆ ಮಾತನಾಡಿದರು. ಸರಕಾರ ಮತ್ತು ಟಾಟಾ ಟೆಕ್ನಾಲಜಿ ಸೇರಿ ಮಾಡುತ್ತಿರುವ ಪರಿಷ್ಕೃತ ಶಿಕ್ಷಣ ಪದ್ಧತಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ವ್ಯವಸ್ಥೆಯಿಂದ ಮಕ್ಕಳಿಗೆ ಉತ್ತಮ ಭವಿಷ್ಯವಿದೆ ಎಂದರು.

ಆಮೂಲಾಗ್ರ ಬದಲಾವಣೆ
ರಾಜ್ಯದಲ್ಲಿ ವಿಶ್ವ ದರ್ಜೆಯ ಐಟಿಐ ಕಾಲೇಜುಗಳು ನಿರ್ಮಾಣಗೊಳ್ಳುತ್ತಿವೆ. ಈಗಾಗಲೇ ಇರುವ ಕಾಲೇಜುಗಳನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮಾದರಿಯಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯವು ಆವಿಷ್ಕಾರ ಹಾಗೂ ತಂತ್ರಜ್ಞಾನದಲ್ಲಿ ಬಹಳಷ್ಟು ಸುಧಾರಣೆ ಕಂಡಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

ಶೇ. 85ರಷ್ಟು ಜನರಿಗೆ ಲಸಿಕೆ
ರಾಜ್ಯದಲ್ಲಿ ಶೇ. 85ರಷ್ಟು ಮಂದಿಗೆ ಕೋವಿಡ್‌ ಲಸಿಕೆಯ ಪ್ರಥಮ ಡೋಸ್‌ ನೀಡಲಾಗಿದೆ. 2ನೇ ಡೋಸ್‌ನಲ್ಲೂ ಮುಂಚೂಣಿಯಲ್ಲಿದೆ. ಕೋವಿಡ್‌ನ‌ ಸಾಧಕ-ಬಾಧಕ ಅರಿತು ಮುಂಜಾಗ್ರತಾ ಕ್ರಮವಾಗಿ ಹಲವಾರು ಕಠಿನ ಕ್ರಮಗಳನ್ನು ಕೈಗೊಂಡಿರುವುದರಿಂದ ರಾಜ್ಯದಲ್ಲಿ ಕೋವಿಡ್‌ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದರು.

ಪಾಶ್ಚಿಮಾತ್ಯ ರಾಷ್ಟ್ರಗಳು ಕರ್ನಾಟಕವನ್ನು ಎದುರು ನೋಡುತ್ತಿದ್ದು, ಅರಬ್‌ ದೇಶಗಳ ಸಹಿತ ವಿವಿಧ ರಾಷ್ಟ್ರಗಳು ಇಲ್ಲಿ ಬಂಡವಾಳ ಹೂಡಲು ಬರುತ್ತಿವೆ ಎಂದು ತಿಳಿಸಿದರು.ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.