11ನೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವ ಸಂಪನ್ನ


Team Udayavani, Jul 8, 2019, 5:00 AM IST

0707UDSB2

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಚನ್ನರಾಯಪಟ್ಟಣದ ನ್ಯಾಷನಲ್‌ ಕ್ಲಾಸಿಕಲ್‌ ಡ್ಯಾನ್ಸ್‌ ಅಕಾಡೆಮಿ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಜರಗಿದ ಎರಡು ದಿನಗಳ “11ನೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವ-2019′ ರವಿವಾರ ಸಂಪನ್ನಗೊಂಡಿತು.

ಶನಿವಾರದಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನೃತ್ಯೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಚೆನ್ನೈನ ನೃತ್ಯ ಕಲಾವಿದೆ ಅನುಪಮಾ, ನೃತ್ಯಗುರುಗಳಾದ ಸಂಧ್ಯಾ ಅಶೋಕ್‌ ಮೂಲ್ಯ, ಕಾವ್ಯ, ಮಿನು ಶ್ಯಾಂ, ರಶ್ಮಿ, ಶಾರದಾ, ನೃತ್ಯೋತ್ಸವ ಆಯೋಜನಾ ಕಾರ್ಯದರ್ಶಿ ಡಾ| ಸ್ವಾತಿ ಪಿ.ಭಾರಧ್ವಾಜ್‌, ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಭಾರಧ್ವಾಜ್‌, ಅಕಾಡೆಮಿ ಅಧ್ಯಕ್ಷೆ ಕೆ.ಆರ್‌.ಅನಿತಾ ಮೊದಲಾದವರು ಪಾಲ್ಗೊಂಡಿದ್ದರು.

2 ದಿನಗಳ ಈ ನೃತ್ಯೋತ್ಸವದಲ್ಲಿ ವಿವಿಧ ರಾಜ್ಯಗಳ 265 ಮಂದಿ ನೃತ್ಯಪಟುಗಳು ಭರತನಾಟ್ಯ, ಕೂಚುಪುಡಿ, ಕಥಕ್ಕಳಿ, ಕಥಕ್‌, ಮೋಹನಿಯಾಟ್ಟಂ, ಒಡೆಸ್ಸಿ, ಯಕ್ಷಗಾನ ಮತ್ತು ಮಣಿಪುರಿ ನೃತ್ಯ ಪ್ರದರ್ಶನ ನೀಡಿದರು. “ಶ್ರೀಕೃಷ್ಣಾಮೃತ ರಾಷ್ಟ್ರೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು.

ಹಾಸನ, ಶಿರಡಿ, ಮಂತ್ರಾಲಯ, ತಿರುಪತಿ, ಊಟಿ, ಚೆನ್ನೈ, ಮುಂಬೈ, ಹೊರನಾಡು, ಮಲೇಶ್ಯಾ, ಮೈಸೂರಿನಲ್ಲಿ ರಾಷ್ಟ್ರೀಯ ನೃತ್ಯೋತ್ಸವ ನಡೆದಿದೆ. ಇದುವರೆಗೆ 4,200 ಮಂದಿ ನೃತ್ಯಪಟುಗಳು ಪ್ರದರ್ಶನ ನೀಡಿದ್ದಾರೆ. 12ನೇ ನೃತ್ಯೋತ್ಸವ ಹೈದರಾಬಾದ್‌ನಲ್ಲಿ, 13ನೇ ನೃತ್ಯೋತ್ಸವವನ್ನು ಅಂಡಮಾನ್‌ನಲ್ಲಿ ನಡೆಸಲಾಗುವುದು. ಕಾಶ್ಮೀರ, ಕನ್ಯಾಕುಮಾರಿ ಮಾತ್ರವಲ್ಲದೆ ಹಿಮಾಚಲ ಪ್ರದೇಶದಲ್ಲಿಯೂ ಇಂತಹ ನೃತ್ಯೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಭಾರಧ್ವಾಜ್‌ ಈ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.