1947: ಸ್ವಾತಂತ್ರ್ಯೋತ್ಸವದ ಮ್ಯಾರಥಾನ್‌


Team Udayavani, Aug 15, 2019, 5:14 AM IST

sa

ಪಾಂಗಾಳ ಮೂಡಲಗಿರಿ ನಾಯಕ್‌ 1947ರ ಆ. 15ರಂದು ಅಜ್ಜರಕಾಡಿನಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.

ಉಡುಪಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ 1947 ರಲ್ಲಿ ಉಡುಪಿ ನಗರಾದ್ಯಂತ ಆ ಸಂಭ್ರಮವನ್ನು ಆ. 14ರ ರಾತ್ರಿಯಿಂದ ಮರುದಿನ ರಾತ್ರಿವರೆಗೆ ಆಚರಿಸಲಾಗಿತ್ತು. ಎಲ್ಲ ದೇವಸ್ಥಾನ, ಮಠಗಳಲ್ಲಿ ಆಚರಣೆ ನಡೆದುದೇ ವಿಶೇಷ.

ನಗರದ ವಿವಿಧೆಡೆಯ ಎಲ್ಲ ದೇವಸ್ಥಾನ, ಮಠ, ಮನೆ, ರಸ್ತೆಗಳು ಅಲಂಕೃತವಾಗಿದ್ದವು. ಆ. 14ರ ರಾತ್ರಿ ಎಂ.ವಿ. ಹೆಗ್ಡೆ ರಚಿಸಿದ ‘ಸ್ವರಾಜ್ಯ ವಿಜಯ’ ತಾಳಮದ್ದಲೆಯನ್ನು ಯುವಕ ಮಂಡಲದ ಸದಸ್ಯರು ಶ್ರೀ ಅನಂತೇಶ್ವರ ದೇವಸ್ಥಾನದ ಹೆಬ್ಟಾಗಿಲಿನಲ್ಲಿ ಪ್ರಸ್ತುತಪಡಿಸಿದರು. ಅಧ್ಯಕ್ಷತೆಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂ. ವಿಠಲ ಕಾಮತ್‌ (ಪತ್ರಕರ್ತ ಡಾ| ಎಂ.ವಿ. ಕಾಮತ್‌ ಅವರ ತಂದೆ) ವಹಿಸಿದ್ದರು.

ಮಧ್ಯರಾತ್ರಿ ರಥಬೀದಿಯಲ್ಲಿ ಸ್ವಾಮೀಜಿ ರಾಷ್ಟ್ರಧ್ವಜ ಅರಳಿಸಿದರು. ಬಾಲಕರ ತರಬೇತಿ ಶಾಲೆಯ ಮುಖ್ಯ ಶಿಕ್ಷಕ ಸಂಜೀವ ಭಟ್ ಅಧ್ಯಕ್ಷತೆವಹಿಸಿದ್ದರು. ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ’ಕಲಾವೃಂದ’ ಸಾಂಸ್ಕೃತಿಕ ಸಂಸ್ಥೆಯಲ್ಲಿ ಗಾಂಧೀಜಿಯವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.

ಆ. 15ರ ಬೆಳಗ್ಗೆ ಮಠದಿಂದ ಪ್ರಭಾತಪೇರಿ ಹೊರಟು ಅಜ್ಜರಕಾಡು ಗಾಂಧಿ ಮೈದಾನದಲ್ಲಿ ಸಮಾಪನಗೊಂಡಿತು. ಮುನ್ಸೀಫ‌ರಾಗಿದ್ದ ಪಾಂಗಾಳ ಮೂಡಲಗಿರಿ ನಾಯಕ್‌ರಾಷ್ಟ್ರಧ್ವಜ ಅರಳಿಸಿದರು. ಹಿರಿಯರಾದ ಡಾ| ಕೆ.ಎಲ್. ಐತಾಳ್‌ ಡಾ| ಪಾಂಗಾಳ ರಾಘವೇಂದ್ರ ನಾಯಕ್‌, ಉಡುಪಿ ಪುರಸಭೆಯ ಸ್ಥಾಪಕಾಧ್ಯಕ್ಷ ಆರೂರು ಲಕ್ಷ್ಮೀನಾರಾಯಣ ರಾವ್‌, ವಿಟuಲ ಕಾಮತ್‌, ಕೆ.ಕೆ. ಶಾನುಭಾಗ್‌, ಪಾಂಗಾಳ ಲಕ್ಷ್ಮೀನಾರಾಯಣ ನಾಯಕ್‌, ಪಾಂಗಾಳ ಮನೋರಮಾ ಬಾಯಿ, ಆಗಿನ ಕಾಂಗ್ರೆಸ್‌ ಅಧ್ಯಕ್ಷ ಬಾಳ್ಕಟ್ಟಬೀಡು ಕೃಷ್ಣಯ್ಯ ಹೆಗ್ಡೆ ಮತ್ತು ತಹಶೀಲ್ದಾರ್‌ ಸದಾನಂದ ಪೈ ಪಾಲ್ಗೊಂಡಿದ್ದ ಪ್ರಮುಖರು.

ಸುದ್ದಿಯನ್ನು ಅಂದಿನ ‘ನವಯುಗ’ ಮತ್ತು ‘ರಾಷ್ಟ್ರಬಂಧು’ ವಾರಪತ್ರಿಕೆಗಳು ವರದಿ ಮಾಡಿದವು. ಸೇವಾದಲ ಮತ್ತು ಶಾಲಾ ಮಕ್ಕಳು ರಾಷ್ಟ್ರಗೀತೆ ಹಾಡಿದರು. ಸಿಹಿತಿಂಡಿ ವಿತರಿಸಲಾಯಿತು.

ಟಾಪ್ ನ್ಯೂಸ್

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.