ಮೂಡುಗಿಳಿಯಾರಿನಲ್ಲಿ 35 ಅಡಿ ವಿವೇಕಾನಂದ ಪ್ರತಿಮೆ


Team Udayavani, Jan 30, 2020, 7:55 AM IST

jan-28

ಕೋಟ: ಕೋಟದ ಮೂಡುಗಿಳಿಯಾರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಾಲಿಗ್ರಾಮ ಡಿವೈನ್‌ ಪಾರ್ಕ್‌ನ ಅಂಗ ಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧ ಪ್ರತಿಷ್ಠಾನದ ಯೋಗಬನದಲ್ಲಿ ಜಗತ್ತಿನ ಅತೀ ಎತ್ತರದ ಸ್ವಾಮಿ ವಿವೇಕಾನಂದರ ಕಾಂಕ್ರೀಟ್‌ ಪ್ರತಿಮೆ ಸ್ಥಾಪನೆಗೊಂಡಿದ್ದು, ಗಿನ್ನೆಸ್‌ ದಾಖಲೆಯ ಪುಟ ಸೇರಲು ತಯಾರಾಗಿದೆ. ಪ್ರತಿಮೆ ಅನಾವರಣ ಫೆ. 1ರಂದು ನಡೆಯಲಿದೆ.

ರಾಂಚಿಯಲ್ಲಿರುವ ಸ್ವಾಮಿ ವಿವೇಕಾನಂದರ 32 ಅಡಿ ಎತ್ತರದ ಪ್ರತಿಮೆ ಇದುವರೆಗೆ ಜಗತ್ತಿನ ಅತ್ಯಂತ ಎತ್ತರದ ಪ್ರತಿಮೆಯಾಗಿ ಗುರುತಿಸಿಕೊಂಡಿತ್ತು. ಸಾಲಿಗ್ರಾಮ ಡಿವೈನ್‌ ಪಾರ್ಕ್‌ ಮತ್ತು ಮಲೇಶ್ಯದಲ್ಲಿರುವ ಪ್ರತಿಮೆ ಎರಡು ಮತ್ತು ಮೂರನೇ ಸ್ಥಾನದಲ್ಲಿತ್ತು.

ಕನ್ಯಾಕುಮಾರಿ ಶೈಲಿ
ಕನ್ಯಾಕುಮಾರಿಯಲ್ಲಿರುವ ವಿವೇಕಾನಂದರ ಪ್ರತಿಮೆಯಂತೆ ಈ ಶಿಲ್ಪವನ್ನು ರಚಿಸಲಾಗಿದೆ. ಮುಡೇìಶ್ವರದಲ್ಲಿನ ಅತೀ ಎತ್ತರದ ಶಿವನ ಪ್ರತಿಮೆ ಮತ್ತು ಗದಗದ ಅತೀ ಎತ್ತರದ ಬಸವನ ಪ್ರತಿಮೆಗಳನ್ನು ನಿರ್ಮಿಸಿದ ಬೆಂಗಳೂರಿನ ಶ್ರೀಧರ ಮೂರ್ತಿ ಅವರ ತಂಡ ಈ ಪ್ರತಿಮೆಯನ್ನು ರಚಿಸಿದೆ. ಮಳೆ, ಗಾಳಿ ಮುಂತಾದವುಗಳಿಂದ ರಕ್ಷಣೆ ನೀಡುವ ಸಲುವಾಗಿ ಮೂರ್ತಿಗೆ ಲೋಹದ ಲೇಪನವನ್ನು ಮಾಡಲಾಗಿದೆ. 40 ಮಂದಿ ಶಿಲ್ಪಿಗಳು ಆರು ತಿಂಗಳು ಕೆಲಸ ನಿರ್ವಹಿಸಿ ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ.

ಧನಾತ್ಮಕತೆಗಾಗಿ
ಸ್ವಾಮಿ ವಿವೇಕಾನಂದ ತಣ್ತೀ, ಜೀವನ, ಸಂದೇಶವನ್ನು ಪ್ರಚಾರಪಡಿಸುವ ನಿಟ್ಟಿನಲ್ಲಿ ಡಿವೈನ್‌ಪಾರ್ಕ್‌ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೆ. ಹೀಗಾಗಿ ಸಂಸ್ಥೆಯ ಭಾಗವಾಗಿ ನಿರ್ಮಾಣಗೊಳ್ಳುತ್ತಿರುವ ಯೋಗಬನದಲ್ಲೂ ಜನರಿಗೆ ವಿವೇಕಾನಂದರ ಧನಾತ್ಮಕ ಚಿಂತನೆ, ಪ್ರಭಾವಗಳು ಬೀರಬೇಕು ಹಾಗೂ ಅವರು ಸಮಾಜಮುಖೀಯಾಗಿ ಜೀವನ ನಡೆಸಬೇಕು ಎನ್ನುವ ನಿಟ್ಟಿನಲ್ಲಿ ಕಟ್ಟಡದ ಶಕ್ತಿ ಪೀಠ, ಪ್ರಾಣಪೀಠದಲ್ಲಿ ಜಗತ್ತಿನ ಅತೀ ಎತ್ತರದ ವಿವೇಕಾನಂದ ಶಿಲ್ಪವನ್ನು ಪ್ರತಿಷ್ಠಾಪಿಸಲಾಗಿದೆ.
– ಡಾ| ವಿವೇಕ ಉಡುಪ, ವೈದ್ಯಕೀಯ ನಿರ್ದೇಶಕರು

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.