ಉಡುಪಿ ಜಿಲ್ಲೆಯಲ್ಲಿ 38 ಕಾಲೇಜು; ಸೀಟು ಕೊರತೆ ಇಲ್ಲ 


Team Udayavani, Jul 23, 2021, 9:00 AM IST

ಉಡುಪಿ ಜಿಲ್ಲೆಯಲ್ಲಿ 38 ಕಾಲೇಜು; ಸೀಟು ಕೊರತೆ ಇಲ್ಲ 

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯಲ್ಲಿ 12 ಸರಕಾರಿ, 13 ಅನುದಾನಿತ, 13 ಅನುದಾನರಹಿತ ಸೇರಿದಂತೆ ಒಟ್ಟು 38 ಕಾಲೇಜುಗಳಿವೆ. ಕಳೆದ ವರ್ಷ ಸರಕಾರಿ ಕಾಲೇಜುಗಳಲ್ಲಿ 9,631, ಅನುದಾನಿತ ಕಾಲೇಜು ಗಳಲ್ಲಿ 12,400 ಮತ್ತು ಅನುದಾನ ರಹಿತ ಕಾಲೇಜುಗಳಲ್ಲಿ 2,982 ಸೇರಿದಂತೆ ಒಟ್ಟು 22,013 ವಿದ್ಯಾರ್ಥಿ ಗಳಿದ್ದರು. ಇವು ಮೂರು ವರ್ಷಗಳಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳ ಸಂಖ್ಯೆ. ಇದರ ಮೂರನೆಯ ಒಂದಂಶವಾದ ಸುಮಾರು 8,000 ವಿದ್ಯಾರ್ಥಿ ಗಳು ಕಳೆದ ವರ್ಷ ಕಾಲೇಜು ಗಳ ಪ್ರಥಮ ವರ್ಷಕ್ಕೆ ಸೇರ್ಪಡೆಗೊಂಡಿ ದ್ದರು.

ಜಿಲ್ಲೆಯಲ್ಲಿ ಈ ವರ್ಷ 15,213 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ಕುಳಿತಿದ್ದರು. ಅವರಲ್ಲಿ 1,697 ಮಂದಿ ಕಲಾ ವಿಭಾಗಕ್ಕೆ, 8,043 ಮಂದಿ ವಾಣಿಜ್ಯ ವಿಭಾಗಕ್ಕೆ, 5,473 ಮಂದಿ ವಿಜ್ಞಾನ ವಿಭಾಗಕ್ಕೆ ಸೇರಿದವರು. ಅವರಲ್ಲಿ ವಿಜ್ಞಾನ ವಿಭಾಗದ ಶೇ. 30 ಮಂದಿ ಎಂಜಿನಿಯರಿಂಗ್‌, ವೈದ್ಯಕೀಯ, ಪಾಲಿಟೆಕ್ನಿಕ್‌, ನರ್ಸಿಂಗ್‌, ದಂತ ವಿಜ್ಞಾನ, ಅರೆ ವೈದ್ಯಕೀಯ ಇತ್ಯಾದಿ ಕೋರ್ಸುಗಳಿಗೆ ಸೇರ್ಪಡೆಗೊಳ್ಳು ತ್ತಾರೆ. ಕಳೆದ ವರ್ಷದ ವಿದ್ಯಾ ರ್ಥಿಗಳಲ್ಲಿ ಉತ್ತರ

ಕರ್ನಾಟಕಕ್ಕೆ ಸೇರಿದವರಿ ದ್ದಾರೆ. ಅವರ ಹೆತ್ತವರು ಕೆಲಸಕ್ಕಾಗಿ ಬಂದು ನೆಲೆ ನಿಂತಿರಬಹುದು ವಿದ್ಯಾರ್ಥಿಗಳು ಹಾಸ್ಟೆಲ್‌ ಇತ್ಯಾದಿ ಗಳಲ್ಲಿ ಉಳಿದುಕೊಂಡು ಓದುತ್ತಿ ದ್ದವರೂ ಇರಬಹುದು. ಅದೇ ರೀತಿ ಉಡುಪಿಯವರು ಬೇರೆ ಡೆಗೆ ಓದಲು ಹೋಗುತ್ತಾರೆ.

ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಒಟ್ಟು ಸೀಟುಗಳ ಸಂಖ್ಯೆ ಸುಮಾರು 10,000. ಕಲೆ ಮತ್ತು ವಿಜ್ಞಾನ ಕೋರ್ಸುಗಳು ಪ್ರತೀ ವರ್ಷ ಭರ್ತಿಯಾ ಗದು. ಇದಲ್ಲದೆ ಬಿಬಿಎ, ಬಿ ಎಸ್‌ಡಬ್ಲ್ಯು ಮತ್ತಿತರ ಕೋರ್ಸು ಗಳಿವೆ.  ಬಿಕಾಂ ಕೋರ್ಸ್‌ಗೆ ತುಸು ಬೇಡಿಕೆ ಇರಬಹುದು. 99ಕ್ಕಿಂತ ಹೆಚ್ಚಾದರೆ ಬ್ಯಾಚ್‌ಗಳು ಹೆಚ್ಚಾಗಲಿವೆ.

ಹೆಚ್ಚುವರಿ  ಸೇರ್ಪಡೆಗೆ ಅವಕಾಶ :

ದ್ವಿತೀಯ ಪಿಯುಸಿಯ ಎಲ್ಲ  ವಿದ್ಯಾರ್ಥಿಗಳು ಉತ್ತೀರ್ಣರಾದ ಕಾರಣ ಪದವಿ ಕಾಲೇಜುಗಳಿಗೆ ದಾಖಲಾತಿ ಏರಿಕೆಯಾಗಲಿದೆ. ಕಾಲೇಜುಗಳು ತಮ್ಮಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಿಕೊಂಡರೆ ಅಲ್ಲಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ವಿದ್ಯಾರ್ಥಿಗಳ ಸೇರ್ಪಡೆಗೆ ಅನುಮತಿ ನೀಡಲಾಗುವುದು. -ಪ್ರೊ| ಪಿ.ಎಸ್‌. ಯಡಪಡಿತ್ತಾಯ,  ಕುಲಪತಿ, ಮಂಗಳೂರು ವಿ.ವಿ.

ಈ ಹಿಂದಿನ ಎಲ್ಲ ವರ್ಷಗಳಿಗಿಂತ ಈ ಬಾರಿ ಶೇ. 15ರಷ್ಟು ಫ‌ಲಿತಾಂಶ ಹೆಚ್ಚಾಗಿದೆ. ಆದರೂ  ಉಡುಪಿಯ ಮಟ್ಟಿಗೆ ಸೀಟು ಕೊರತೆ ಆಗದು. ಸೆಮಿಸ್ಟರ್‌ಗಳ ಬಾಕಿ ಪಾಠ, ಪರೀಕ್ಷೆಗಳನ್ನು ನಡೆಸಿ ಆ. 1ರಂದು ಕಾಲೇಜು ಆರಂಭಿ ಸುವಂತೆ ಸೂಚನೆ ಇದೆ. ಪಿಯುಸಿ ಫ‌ಲಿತಾಂಶ ಮೊದಲ ವರ್ಷದ ಪದವಿ ತರಗತಿಗಳಿಗೆ ಸೇರಿಸಲಾಗುತ್ತಿದೆ. – ಡಾ| ಗಣನಾಥ ಎಕ್ಕಾರು,  ಪ್ರಾಂಶುಪಾಲರು, ಜಿಲ್ಲಾ ಲೀಡ್‌ ಕಾಲೇಜು (ತೆಂಕನಿಡಿಯೂರು ಕಾಲೇಜು)

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.