ಬೆಂಗಳೂರಿನಿಂದ ಕೋಣಿಗೆ 40 ಗಂಟೆ ಸೈಕಲ್‌ ಸವಾರಿ


Team Udayavani, Feb 15, 2020, 6:54 AM IST

cycle

ಕುಂದಾಪುರ: ತಾಲೂಕಿನ ಕೋಣಿ ಗ್ರಾಮದ ಎಂಜಿನಿಯರಿಂಗ್‌ ಪದವೀಧರ ಪ್ರಮೋದ್‌ ಪೂಜಾರಿ ಅವರು ಬೆಂಗಳೂರಿನಿಂದ ಕುಂದಾಪುರದ ಕೋಣಿಗೆ 414 ಕಿ.ಮೀ. ದೂರವನ್ನು 39.32 ಗಂಟೆಯಲ್ಲಿ ಸೈಕಲ್‌ನಲ್ಲಿ ಪ್ರಯಾಣಿಸಿದ್ದಾರೆ.

4 ವರ್ಷದ ಕನಸು
ಪ್ರಮೋದ್‌ಗೆ ಈ ಯೋಚನೆ ಏಕಾಏಕಿ ಬಂದುದಲ್ಲ. ಸರಿ ಸುಮಾರು ನಾಲ್ಕು ವರ್ಷದ ಆ ಸೈಕ್ಲಿಂಗ್‌ ರೇಸಿನ ಸಾಧನೆಯ ಹಾದಿಯಲ್ಲಿ ಕುಂದಾಪುರಕ್ಕೆ ಹೋಗುವ ಬಗ್ಗೆ ಯೋಚಿಸುತ್ತಲೇ ಇದ್ದರು. ಆ ನಾಲ್ಕು ವರುಷ ಪರಿಪೂರ್ಣವಾಗಿ ಸೈಕ್ಲಿಂಗ್‌ ಬಗ್ಗೆ ತಿಳಿದುಕೊಂಡರು. ತಂಡದ ಸದಸ್ಯರಲ್ಲಿ ಕುಂದಾಪುರ ಪ್ರಯಾಣ ಕುರಿತು ಹೇಳಿದಾಗ ಆಸೆಯನ್ನು ಬೆಂಬಲಿಸಿದ್ದರು. ಆದರೆ ಕೆಲವು ಕಾರಣಗಳಿಂದ ಅವರಿಗೆ ಜತೆಯಾಗಲು ಸಾಧ್ಯವಾಗಲಿಲ್ಲ.

ಪ್ರಯಾಣ
ಬೆಂಗಳೂರಿನಿಂದ ಬೆಳಗ್ಗೆ 3.30 ಗಂಟೆಗೆ ಪ್ರಮೋದ್‌ ಸೈಕ್ಲಿಂಗ್‌ಗೆ ಚಾಲನೆ ನೀಡಿದ್ದು ಬಳಿಕ ಎರಡು ಬಾರಿ ಪಂಕ್ಚರ್‌ ಆದರೂ ಮನಸ್ಸು ಬದಲಾಯಿಸದೆ ಯಾನ ಮುಂದುವರಿಸಿದ್ದಾರೆ. ಮೊದಲ ದಿನ 250 ಕಿ.ಮೀ. ಪೂರ್ಣ
ಗೊಳಿಸಿ ಚಿಕ್ಕಮಗಳೂರಿನಲ್ಲಿ ಉಳಿದು ಕೊಂಡಿದ್ದು ಮರುದಿನ ಬೆಳಗ್ಗೆ ಬೆಳಗ್ಗೆ 7.30ಕ್ಕೆ ಪ್ರಯಾಣ ಶುರು ಮಾಡಿ ಕುಂದಾಪುರಕ್ಕೆ ಸಾಯಂಕಾಲ ಏಳು ಗಂಟೆಗೆ ತಲುಪಿದ್ದಾರೆ. 39 ಗಂಟೆಯಲ್ಲಿ ಸುಮಾರು 25 ಗಂಟೆಗೂ ಅಧಿಕ ಅವರು ಸೈಕಲ್‌ ತುಳಿದಿದ್ದಾರೆ.

ನಿರಂತರ ಅಭ್ಯಾಸ
ಸೈಕಲ್‌ ರೇಸಿಂಗ್‌ ಆಸಕ್ತಿ ಹೊಂದಿದ್ದ ಪ್ರಮೋದ್‌ ಅವರು ಬೆಂಗಳೂರಿನಲ್ಲಿ ಸೈಕ್ಲಿಂಗ್‌ ಗುಂಪೊಂದರಿಂದ ಆಸಕ್ತಿ ಪ್ರೇರಣೆ ಪಡೆದಿದ್ದು ಬಳಿಕ ರೇಸ್‌ ಒಂದರಲ್ಲಿ ಕಮಲ್‌ ಎಂಬವರು ಪ್ರೋತ್ಸಾಹ ನೀಡಿದ್ದರು. ಸೆಕೆಂಡ್‌ ಹ್ಯಾಂಡ್‌ ಸೈಕಲ್‌ನೊಂದಿಗೆ 50, 100 ಕಿ.ಮೀ. ರೇಸಿಂಗ್‌ನಲ್ಲಿ ಅವರು ಭಾಗಿಯಾಗಿದ್ದು ಅಭ್ಯಾಸ ನಿರಂತರ ವಾಗಿತ್ತು. ಇದೇ ಸಂದರ್ಭ ಕುಂದಾಪುರಕ್ಕೆ ಹೋಗುವ
ಕನಸು ಮೊಳಕೆಯೊಡೆದಿದ್ದು, ಅದನ್ನೀಗ ನನಸಾಗಿಸಿ ಕೊಂಡಿದ್ದಾರೆ.

ಸಾಧನೆಯೇನಲ್ಲ
ನನ್ನದೇನು ಸಾಧನೆಯಲ್ಲ ನನ್ನದೊಂದು ಚಿಕ್ಕ ಸೇವೆ. ಸೈಕಲ್‌ ರೇಸಿಂಗ್‌ ಕಲಿಸಿಕೊಟ್ಟ ಗುರುಗಳಾದ ಕಮಲ್‌, ಪ್ರಕಾಶ್‌ , ಸೈಕ್ಲಿಂಗ್‌ ತಂಡದ ಸದಸ್ಯರು, ವರ್ಲ್x ಕುಂದಾಪುರಿಯನ್‌ ತಂಡದ ಸದಸ್ಯರಿಗೂ ಧನ್ಯವಾದ ಅರ್ಪಿಸುತ್ತೇನೆ.
-ಪ್ರಮೋದ್‌ ಪೂಜಾರಿ, ಕೋಣಿ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.