ಬೈಂದೂರು: ಇಬ್ಬರು ಲಾರಿಯಲ್ಲಿ ಮಲಗಿದ್ದಾಗಲೇ ಕೈಚಳಕ ತೋರಿದ ಕಳ್ಳರು


Team Udayavani, Sep 16, 2022, 2:50 PM IST

1-sdds

ಬೈಂದೂರು: ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿ ಲಾರಿ ನಿಲ್ಲಿಸಿ ಇಬ್ಬರು ಮಲಗಿದ್ದ ವೇಳೆ ಸಮಯ ಸಾಧಿಸಿ ಕಳ್ಳರು ಐದು ಚಕ್ರಗಳನ್ನು ಕಳವು ಮಾಡಿದ ಘಟನೆ ನಡೆದಿದೆ.

ಮಾಲೀಕ ಅಂಕೋಲಾದ ಹಾರವಾಡ ಗ್ರಾಮದ ಸೀಬರ್ಡ್ ಕಾಲೋನಿಯ ಪುರುಷೋತ್ತಮ ತಾಂಡೇಲ್ ಅವರು ಲಾರಿಯನ್ನು ಸೆ. 14 ರಾತ್ರಿ 9ಗಂಟೆಗೆ ಮನೆಯಿಂದ ಮಗ ಸಾಹಿಲ್ ಜತೆಯಲ್ಲಿ ಚಲಾಯಿಸಿಕೊಂಡು ಬಂದಿದ್ದಾರೆ. ರಾ. ಹೆ. 66 ರಲ್ಲಿ ರಾತ್ರಿ 11.30 ರ ವೇಳೆಗೆ ಶಿರೂರು ಟೋಲ್ ಗೇಟ್ ನಿಂದ ಸ್ವಲ್ಪ ಹಿಂದೆ ತಲುಪಿದಾಗ ನಿದ್ದೆ ಮಂಪರು ಬಂದ ಕಾರಣ ಲಾರಿ ನಿಲ್ಲಿಸಿ ಒಳಗೆ ಇಬ್ಬರೂ ಮಲಗಿದ್ದಾರೆ.

ಮೊಬೈಲ್ ನಲ್ಲಿ ಬೆಳಗ್ಗೆ 4 ಗಂಟೆಗೆ ಅಲರಾಂ ಇಟ್ಟುಕೊಂಡು ಗುರುವಾರ ಬೆಳಗ್ಗೆ ಎದ್ದು,ಹೊರಡಲು ಲಾರಿಯನ್ನು ಸ್ಟಾರ್ಟ್ ಮಾಡಿ ಗೇರ್ ಹಾಕಿ ಮುಂದಕ್ಕೆ ಚಲಾಯಿಸಲು ಯತ್ನಿಸಿದಾಗ ಲಾರಿಯು ಎಡಭಾಗಕ್ಕೆ ವಾಲಿಕೊಂಡಿದೆ.

ಕೂಡಲೇ ಲಾರಿಯ ಇಂಜಿನ್ ನನ್ನು ಆಫ್ ಮಾಡಿ ಕೆಳಗಿಳಿದು ನೋಡಿದಾಗ ಲಾರಿಯ ಎಡಬದಿಯ ಹಿಂದಿನ 4 ಚಕ್ರಗಳು ಇಲ್ಲದೇ ಇದ್ದು, ಹಿಂಬದಿಯಲ್ಲಿದ್ದ ಸ್ಟೆಪ್ನಿ ಚಕ್ರ ಕೂಡಾ ಇಲ್ಲವಾಗಿತ್ತು. ಕಳ್ಳರು ರಾತ್ರಿ 5 ಚಕ್ರಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಅವುಗಳ ಮೌಲ್ಯ 1,85,000 ರೂ. ಆಗಿರುತ್ತದೆ. ಈ ಕುರಿತು ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಗಾಗಲೆ ಹಲವು ಬಾರಿ ಅನಧಿಕೃತ ಅಂಗಡಿಗಳನ್ನು ಹತ್ತು ಗಂಟೆಯ ಬಳಿಕ ಬಾಗಿಲು ತೆರೆಯಬಾರದೆಂದು ತಿಳಿಸಲಾಗಿದೆ.ಇವುಗಳಲ್ಲಿ ಅನಧಿಕೃತ ಚಟುವಟಿಕೆ ನಡೆಯುವ ಕುರಿತು ದೂರುಗಳು ಕೇಳಿಬಂದಿದೆ.ಇಲಾಖೆ ಕೂಡ ಗಂಭೀರವಾಗಿ ಪರಿಗಣಿಸಿದೆ.ಹಲವು ಗಾಂಜಾ ವ್ಯಸನಿಗಳನ್ನು ಶಿರೂರು ಟೋಲ್‌ ಗೇಟ್‌ ಹಾಗೂ ಸುತ್ತಮುತ್ತ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.ಸಣ್ಣಪುಟ್ಟ ಸರಣಿ ಕಳ್ಳತನ ನಡೆಸುವವರು ಮತ್ತು ಪೊಲೀಸ್‌ ಚಲನವಲನ ಮಾಹಿತಿದಾರರು ಈ ಅಂಗಡಿಗಳನ್ನು ಅವಲಂಬಿಸುವ ಮಾಹಿತಿ ಇದೆ.ಇವುಗಳ ಕುರಿತು ಇಲಾಖೆ ಸಮರ್ಪಕ ಕ್ರಮ ಕೈಗೊಳ್ಳಲಿದೆ.ಲಾರಿ ಟಯರ್‌ ಕಳ್ಳತನ ಪ್ರಕರಣ ಬೇಧಿಸಲು ಪೊಲೀಸ್‌ ತಂಡ ಕಾರ್ಯಪ್ರವತ್ತರಾಗಿದೆ.ಕಾನೂನು ಬಾಹಿರ ಚಟುವಟಿಕೆಗೆ ನಿರ್ಧಾಕ್ಷಿಣ್ಯವಾಗಿ ಕಡಿವಾಣ ಹಾಕಲಾಗುವುದು ಎಂದು ಬೈಂದೂರು ಠಾಣೆಯ .ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.