ಕೆಳ ಪರ್ಕಳ ರಸ್ತೆಗಾಗಿ 6 ಸಾವಿರ ಲೋಡು ಮಣ್ಣು!

400 ಮೀಟರ್‌ ರಸ್ತೆ, 7 ಮೀಟರ್‌ ಎತ್ತರಕ್ಕೇರಿಸಬೇಕಿದೆ

Team Udayavani, May 15, 2022, 10:39 AM IST

kela-parkala

ಮಣಿಪಾಲ: ಪರ್ಕಳದಲ್ಲಿ ರಾ.ಹೆ. (169ಎ) ಕಾಮಗಾರಿ ಸಮರೋಪಾದಿಯಲ್ಲಿ ನಡೆಯು ತ್ತಿದ್ದು, ಕೆಳ ಪರ್ಕಳ ತಿರುವು ರಸ್ತೆ ಇರುವುದನ್ನು ನೇರ ರಸ್ತೆಯಾಗಿ ರೂಪಿಸಲಾಗುತ್ತಿದೆ ಇದಕ್ಕೆ ಸುಮಾರು 6 ಸಾವಿರ ಲೋಡ್‌ ಮಣ್ಣಿನ ಅಗತ್ಯವಿದೆ.

ತಿರುವಿನ ಬದಲಿಗೆ ನೇರ ರಸ್ತೆಗೆ 400 ಮೀಟರ್‌ ಉದ್ದ ಹೊಸದಾಗಿ ಕಾಮಗಾರಿ ಮಾಡಬೇಕಿದೆ. ಅಲ್ಲದೆ, ಈ ಪ್ರದೇಶ ಸಂಪೂರ್ಣವಾಗಿ ತಗ್ಗಿನಲ್ಲಿ (ಗುಂಡಿಯಿಂದ ಕೂಡಿದೆ) ಇರುವುದರಿಂದ ಸದ್ಯ ಇರುವ ರಸ್ತೆಯ ಎತ್ತರಕ್ಕೆ ತರಬೇಕಾದರೆ ಅಂದಾಜು 6 ಸಾವಿರ ಲೋಡು ಮಣ್ಣು ತುಂಬಿಸಬೇಕಿದೆ. ಭೂಸ್ವಾಧೀನ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿದ್ದ ಎರಡು ತಡೆಯಾಜ್ಞೆ ಪ್ರಕರಣದಲ್ಲಿ ಒಂದು ತೆರವಾಗಿದೆ. ಈಗಾಗಲೇ ನಿರ್ಮಾಣ ಕಾಮಗಾರಿ ಶುರುವಾಗಿದೆ. ಪ್ರಾರಂಭದಲ್ಲಿ ಮಳೆ ನೀರು ಹರಿಯುವ ತೋಡಿನ ಸಂಪರ್ಕ ವ್ಯವಸ್ಥಿತವಾಗಿ ಕಲ್ಪಿಸಬೇಕಿದ್ದು, 80 ಮೀಟರ್‌ ಉದ್ದದ ತೋಡಿನ ಕೆಲಸ ನಡೆಯುತ್ತಿದೆ.

ತಿರುವು, ತಗ್ಗು ಇಲ್ಲದ ನೇರ ರಸ್ತೆ

ಈಗಾಗಲೇ ಪರ್ಕಳದಲ್ಲಿ ಕೆನರಾ ಬ್ಯಾಂಕ್‌ ಸಮೀಪದ ತಂಪು ಪಾನೀಯ ಘಟಕದವರೆಗೆ ಕಾಂಕ್ರೀಟ್‌ ರಸ್ತೆ ಪೂರ್ಣಗೊಂಡಿದೆ. ಇಲ್ಲಿಂದ ನೇರ ಮಾರ್ಗದಲ್ಲಿ ತಿರುವು, ತಗ್ಗು ಇಲ್ಲದೆ ಮಣಿಪಾಲ ನಗರಸಭೆಯ ನೀರಿನ ಟ್ಯಾಂಕ್‌ ವರೆಗೆ ವ್ಯವಸ್ಥಿತ ರಸ್ತೆ ನಿರ್ಮಾಣಗೊಳ್ಳಲಿದೆ. ಇದಕ್ಕಾಗಿ ತೋಡು ನಿರ್ಮಾಣ ಕಾಮಗಾರಿ ಬಳಿಕ ಜಾಗಕ್ಕೆ ಮಣ್ಣು ತುಂಬಿಸಿ ಎತ್ತರ ಮಾಡಬೇಕಿದೆ. 6ರಿಂದ 7 ಮೀ.ನಷ್ಟು ಎತ್ತರಕ್ಕೆ 400 ಮೀ. ಉದ್ದವೆಂದರೂ 6 ಸಾವಿರ ಲೋಡು ಮಣ್ಣನ್ನು ತುಂಬಿಸಬೇಕು. ಅನಂತರ ಎರಡು ಬದಿಯಲ್ಲಿ ಕಾಂಕ್ರೀಟ್‌ ಅಥವಾ ಕಲ್ಲಿನಗೋಡೆ ತಡೆಗೋಡೆಯಾಗಿಸಿ ಮೇಲ್ಭಾಗದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸಬೇಕು. ಈಗಾಗಲೇ ಇದರ ಪೂರ್ವ ತಯಾರಿ ಕೆಲಸಗಳು ನಡೆಯುತ್ತಿವೆ. ಕೆಳ ಪರ್ಕಳದ ತಿರುವಿನ ರಸ್ತೆಯನ್ನು ಸ್ಥಳೀಯರ ಓಡಾಟಕ್ಕೆ ಹಾಗೆ ಉಳಿಸಲಾಗುತ್ತದೆ ಎಂದು ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್‌ ಮಾಹಿತಿ ನೀಡಿದ್ದಾರೆ.

ನಿರ್ವಿಘ್ನವಾಗಿ ಸಾಗಲಿ

ಆರಂಭದಿಂದಲೂ ಒಂದಲ್ಲ ಒಂದು ಬಗೆಯ ವಿವಾದದಿಂದ ಅಚ್ಚುಕಟ್ಟಾಗಿ ಕಾಮಗಾರಿ ನಡೆಯಲು ಸಾಧ್ಯವಾಗಿರಲಿಲ್ಲ. ಭೂಸ್ವಾಧೀನ, ಪರಿಹಾರ ವಿತರಣೆ ಸಹಿತ ಮೊದಲಾದ ತಾಂತ್ರಿಕ ಕಾರಣಗಳಿಂದ ಇಲ್ಲಿನ ಕಾಮಗಾರಿ ವಿಳಂಬವಾಗುತ್ತಲೇ ಇತ್ತು. ಇನ್ನೂ ಮುಂದೆ ಕಾಮಗಾರಿ ನಿರ್ವಿಘ್ನವಾಗಿ ಸಾಗುವ ಮೂಲಕ ಶೀಘ್ರ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಬೇಕು ಎಂದು ನಾಗರಿಕರು ಆಶಯ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.