ಲಿಂಗಾನುಪಾತದಲ್ಲಿ ವ್ಯತ್ಯಾಸ: ಉಡುಪಿ ಜಿಲ್ಲೆಯಲ್ಲಿ ಸಾವಿರ ಪುರುಷರಿಗೆ 935 ಸ್ತ್ರೀಯರು!


Team Udayavani, Feb 4, 2022, 8:00 AM IST

 ಲಿಂಗಾನುಪಾತದಲ್ಲಿ ವ್ಯತ್ಯಾಸ: ಉಡುಪಿ ಜಿಲ್ಲೆಯಲ್ಲಿ ಸಾವಿರ ಪುರುಷರಿಗೆ 935 ಸ್ತ್ರೀಯರು!

ಉಡುಪಿ:  ಜಿಲ್ಲೆಯಲ್ಲಿ ಭ್ರೂಣಹತ್ಯೆ ಘಟನೆಗಳು ನಡೆಯದಿದ್ದರೂ ಲಿಂಗಾನುಪಾತದಲ್ಲಿ ತೀವ್ರ ವ್ಯತ್ಯಾಸಕಂಡುಬರುತ್ತಿದೆ.

2021ರ ಎ.1ರಿಂದ ಡಿ.31ರ ವರೆಗೆ ಜಿಲ್ಲೆಯ ಸಾವಿರ ಪುರುಷರಿಗೆ 935 ಸ್ತ್ರೀಯರಿದ್ದಾರೆ. ಜಿಲ್ಲೆಯಲ್ಲಿರುವ ಬಹುತೇಕ ಹೆಚ್ಚಿನ ಸಮು ದಾಯಗಳು ಮಾತೃ ಪ್ರಧಾನ ಪದ್ಧತಿ ಅನುಸರಿಸುತ್ತಿದ್ದರೂ, ಸ್ತ್ರೀಯರಿಗೆ ಪ್ರಾಮುಖ್ಯತೆ ನೀಡುವ ರಕ್ತಸಂಬಂಧ ವ್ಯವಸ್ಥೆ, ಜನನದ ಲಿಂಗ ಅನುಪಾತವು ಇದಕ್ಕೆ ವಿರುದ್ಧವಾದ ಅಂಕಿ ಅಂಶ ನೀಡುತ್ತಿದೆ.

ಜಿಲ್ಲೆಯ 2021ರ ಅಂಕಿ-ಅಂಶಗಳ ಪ್ರಕಾರ 1,000 ಪುರುಷರಿಗೆ 935 ಸ್ತ್ರೀಯರಿದ್ದಾರೆ.  2011ರ ಜನಗಣತಿಯಂತೆ 1,000 ಪುರುಷರಿಗೆ 955 ಸ್ತ್ರೀಯರಿದ್ದರು. 10 ವರ್ಷಗಳ ಅವಧಿಯಲ್ಲಿ ಸ್ತ್ರೀಯರ ಸಂಖ್ಯೆ ಬಹುತೇಕ ಇಳಿಮುಖವಾಗಿದೆ.

ಕಾರಣ ಏನು? :

ಬಹುತೇಕ ದಂಪತಿಯವರು ಗಂಡು ಮಗುವನ್ನೇ ಹೆಚ್ಚಾಗಿ ಬಯಸುತ್ತಾರೆ. ಒಂದು ಗಂಡುಮಗುವಾದ ಬಳಿಕ ಮಕ್ಕಳು ಸಾಕೆಂದು ನಿರ್ಧಾರ ಬರುತ್ತಾರೆ. ಮೊದಲು ಹೆಣ್ಣು ಮಗುವಾಗಿದರೆ, ಗಂಡು ಮಗುವಿಗಾಗಿ ಕಾಯುತ್ತಾರೆ. ಈ ಮಾನಸಿಕತೆಯೂ ಲಿಂಗಾನುಪಾತ ವ್ಯತ್ಯಾಸಕ್ಕೆ ಕಾರಣವಾಗಿವೆ ಎಂದು ಜಿಲ್ಲಾ ಕುಟುಂಬ ಯೋಜನಾ ವಿಭಾಗದ ಮೂಲಗಳು ತಿಳಿಸಿವೆ.

ಅಧಿಕಾರಿಗಳಿಂದ ನಿಗಾ:  ಗರ್ಭಧರಿಸಿದ 12 ವಾರಗಳ ಬೆಳವಣಿಗೆಯ ಅನಂತರ ಭ್ರೂಣದ ಲಿಂಗವನ್ನು ಪತ್ತೆ ಮಾಡ ಬಹುದಾದ್ದರಿಂದ ಗರ್ಭಧಾರಣೆಯ ಎಲ್ಲ ವೈದ್ಯಕೀಯ ಚಟುವಟಿಕೆಗಳ ಮೇಲೆ ನಿಗಾ ಇಡಲು ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಈಗಾಗಲೇ ಜಿಲ್ಲೆಯ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಸ್ಪೈ ಕೆಮರಾಗಳನ್ನು ಅಳವಡಿಸಿದ್ದಾರೆ.

ಜಿಲ್ಲಾದ್ಯಂತ 75 ಸ್ಕ್ಯಾನಿಂಗ್‌ ಕೇಂದ್ರಗಳಿದ್ದರೂ, 47 ಖಾಸಗಿ ನರ್ಸಿಂಗ್‌ ಹೋಂಗಳು ಮತ್ತು ಕ್ಲಿನಿಕ್‌ಗಳು ಅರ್ಜಿ ಸಲ್ಲಿಸಿ ಗರ್ಭಧಾರಣೆಯ ವೈದ್ಯಕೀಯ ಪರೀಕ್ಷೆಯ ನೋಂದಣಿ ಪ್ರಮಾಣಪತ್ರವನ್ನು ತೆಗೆದುಕೊಂಡಿವೆ. ಪ್ರತೀ ತಿಂಗಳು ಈ 47 ಸಂಸ್ಥೆಗಳು ಜಿÇÉಾ ಕುಟುಂಬ ಯೋಜನಾ ಕಚೇರಿಗೆ ಸ್ಕ್ಯಾನಿಂಗ್‌ ವರದಿಗಳನ್ನು ಕಳುಹಿಸುತ್ತವೆ. ಅಲ್ಲಿ ನಡೆಸಲಾದ ಎಂಟಿಪಿಗಳ ಕಾರಣವನ್ನು ತಿಳಿಸುತ್ತದೆ. ನಾವು ಅನಂತರ ಕಾರಣವನ್ನು ಪರಿಶೀಲಿಸಲಾಗುತ್ತದೆ. ಭ್ರೂಣದಲ್ಲಿ ಪತ್ತೆಯಾದ ಜನ್ಮಜಾತ ವೈಪರೀತ್ಯ ಗಳು ಅಥವಾ ಗರ್ಭಾವಸ್ಥೆಯನ್ನು ಮುಂದು ವರಿಸುವುದರಿಂದ ತಾಯಿಯ ಜೀವಕ್ಕೆ ಅಪಾಯ ಇವೆ ಎನ್ನುವ ಅಂಶಗಳಿದ್ದರೆ ಮಾಡಬೇಕಾಗುತ್ತವೆ ಎನ್ನುತ್ತಾರೆ ಜಿಲ್ಲಾ ಕುಟುಂಬ ಯೋಜನಾಧಿಕಾರಿ ಡಾ| ರಾಮರಾವ್‌

ಜನನ ಪ್ರಮಾಣವೂ ಇಳಿಕೆ :

ಎರಡು ವರ್ಷಗಳಿಂದ ಕೋವಿಡ್‌ ಸಮಸ್ಯೆ ಉಲ್ಬಣಗೊಂಡ ಸಂದರ್ಭದಲ್ಲಿ ಸೋಂಕು ಹರಡುವ ಭೀತಿಯಿಂದ ಹೆಚ್ಚಿನ ದಂಪತಿಯವರು ಮಗು ಪಡೆಯಲು ಆಸಕ್ತಿ ಹೊಂದಲಿಲ್ಲ. ವೈದ್ಯರೂ ಕೂಡ ಸೂಕ್ತ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸುತ್ತಿದ್ದರಿಂದ ಮತ್ತಷ್ಟು ಮುಂದೂಡಿಕೆ ಮಾಡುತ್ತಿದ್ದಾರೆ. ಈ ಎಲ್ಲ ಅಂಶಗಳಿಂದ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ.

ಪ್ರತೀ ಸಾವಿರ ಪುರುಷರಿಗೆ ಸ್ತ್ರೀಯರ ವಿವರ  :

ವರ್ಷ  ಸ್ತ್ರೀಯರು

2018-19           976

2019-20           956

2020-21           957

ಜಿಲ್ಲೆಯಲ್ಲಿ ಯಾವುದೇ ಗರ್ಭಪಾತ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳು ಪ್ರತೀ ವರ್ಷ ಪರವಾನಿಗೆ ನವೀಕರಿಸುವಂತೆ ಆದೇಶ ನೀಡಲಾಗಿದ್ದು, ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ. -ಕೂರ್ಮಾರಾವ್‌ ಎಂ., ಜಿಲ್ಲಾಧಿಕಾರಿ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.