ಉಡುಪಿ: ಶೇ. 95ರಷ್ಟು ಪರವಾನಿಗೆ ಸಹಿತ ಶಸ್ತ್ರಾಸ್ತ್ರ ಜಮೆ


Team Udayavani, Apr 21, 2018, 8:50 AM IST

Weapon-20-4.jpg

ಉಡುಪಿ: ಚುನಾವಣೆ ನೀತಿ ಸಂಹಿತೆ ಜಾರಿಯಾದ ತತ್‌ ಕ್ಷಣದಿಂದ ಪರವಾನಿಗೆ ಪಡೆದು ಆತ್ಮರಕ್ಷಣೆಗಾಗಿ ಬಂದೂಕು ಇಲ್ಲವೇ ಕೋವಿಗಳನ್ನು ಇರಿಸಿ ಕೊಂಡಿರುವವರು ಕೂಡಲೇ ಹತ್ತಿರದ ಪೊಲೀಸ್‌ ಠಾಣೆಯಲ್ಲಿ ಅವುಗಳನ್ನು ಜಮೆ ಮಾಡುವಂತೆ ಆದೇಶ ನೀಡಲಾಗಿದೆ. ಅದರಂತೆ ಶೇ.95ರಷ್ಟು ಶಸ್ತ್ರಾಸ್ತ್ರಗಳು ಜಮೆಯಾಗಿವೆ.

3,840 ಕೋವಿ ಜಮೆ
ಉಡುಪಿ ಜಿಲ್ಲೆಯಲ್ಲಿ 4,757 ಮಂದಿ ಶಸ್ತ್ರಾಸ್ತ್ರ ಇರಿಸಿಕೊಳ್ಳಲು ಪರವಾನಿಗೆ ಹೊಂದಿದ್ದು, 4 ಸಾವಿರ ಶಸ್ತ್ರಾಸ್ತ್ರಗಳು ಮಾತ್ರ ಇವೆ. ಅವುಗಳಲ್ಲಿ 3,840 ಕೋವಿಗಳು ವಿವಿಧ ಪೊಲೀಸ್‌ ಠಾಣೆಗಳಲ್ಲಿ ಜಮಾ ಆಗಿವೆ. ಉಳಿದ ಕೋವಿಗಳನ್ನು ಕೆಲವು ಸೆಕ್ಯೂರಿಟಿ ಗಾರ್ಡ್‌ ಮತ್ತು ಜ್ಯುವೆಲ್ಲರಿ ಅಂಗಡಿಗಳ ಮಾಲಕರಿಗೆ ವಿಶೇಷ ಪ್ರಕರಣದಲ್ಲಿ ನೀಡಲಾಗಿದೆ ಎಂದು ಉಡುಪಿ ಎಸ್‌ಪಿ ಲಕ್ಷ್ಮಣ್‌ ನಿಂಬರಗಿ ಉದಯವಾಣಿಗೆ ತಿಳಿಸಿದ್ದಾರೆ. ಇನ್ನು 4,697 ನವೀಕರಣಗೊಳ್ಳದ ಪರವಾನಿಗೆಗಳಿವೆ. 17 ಪರವಾನಿಗೆಗಳು ವರ್ಗಾವಣೆಗೊಂಡಿವೆ. 34 ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದ ವ್ಯಕ್ತಿಗಳು ಮೃತಪಟ್ಟಿದ್ದಾರೆ. 8 ಪರವಾನಿಗೆಗಳು ಸರಂಡರ್‌ ಆಗಿವೆ.

ಆತ್ಮರಕ್ಷಣೆ ಉದ್ದೇಶಕ್ಕೆ ವಿನಾಯಿತಿ
ಪ್ರಾಣಾಪಾಯ ಇದ್ದು ಆತ್ಮರಕ್ಷಣೆಗಾಗಿ ಬಂದೂಕು ಹೊಂದಿರುವುದು ಅತೀ ಅಗತ್ಯವೆಂದು ಕಂಡುಬಂದಲ್ಲಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಬಹುದು. ಜಿಲ್ಲಾಧಿಕಾರಿಗಳು ಸತ್ಯಾಸತ್ಯತೆಯನ್ನು ಅರಿತು ಶಸ್ತ್ರಾಸ್ತ್ರ ಹೊಂದಿರಲು ಅನುಮತಿ ನೀಡಬಹುದು. ಇಲ್ಲವೇ ನ್ಯಾಯಾಲಯಕ್ಕೆ ಮನವಿಯನ್ನು ಸಲ್ಲಿಸಿ ನ್ಯಾಯಾಧೀಶರು ಸಮ್ಮತಿಸಿದರೆ ಇರಿಸಿಕೊಳ್ಳಬಹುದಾಗಿದೆ ಎಂದು ಎಸ್‌.ಪಿ ತಿಳಿಸಿದ್ದಾರೆ.

ರಾಜ್ಯದಲ್ಲಿ 94 ಸಾವಿರ ಪರವಾನಿಗೆದಾರರು
ರಾಜ್ಯದಲ್ಲಿ ಒಟ್ಟು 94,454 ಮಂದಿ ಶಸ್ತ್ರಾಸ್ತ್ರ ಇರಿಸಿಕೊಳ್ಳಲು ಪರವಾನಿಗೆ ಹೊಂದಿದ್ದಾರೆ. ಕಾರವಾರದಲ್ಲಿ ಪರವಾನಿಗೆ ಪಡೆದು ಬಂದೂಕು ಹೊಂದಿದವರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಅಲ್ಲಿ 10,226 ಶಸ್ತ್ರಾಸ್ತ್ರಗಳಿವೆ.

ಜಮೆ ಮಾಡದಿರುವುದು ಅಪರಾಧ
ಭಾರತೀಯ ಶಸ್ತ್ರಾಸ್ತ್ರ ಕಾನೂನು 1959ರ ಪ್ರಕಾರ ಪರವಾನಿಗೆ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಪರಾಧ. ಪರವಾನಿಗೆ ಪಡೆದು ಕೋವಿ, ರಿವಾಲ್ವರ್‌ ಇರಿಸಿಕೊಳ್ಳಬಹುದಾದರೂ, ಚುನಾವಣೆಯಂತಹ ಸಂದರ್ಭಗಳಲ್ಲಿ ಅವುಗಳನ್ನು ಜಮೆ ಮಾಡಬೇಕು. ಹಾಗೆ ಮಾಡದೇ ಇರುವುದೂ ಅಪರಾಧವಾಗುತ್ತದೆ.

— ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.