Udupi ನಿಂತಿದ್ದ ಶಾಲಾ ಬಸ್ಗೆ ಕಾರು ಢಿಕ್ಕಿ
Team Udayavani, Dec 13, 2023, 12:54 AM IST
ಉಡುಪಿ: ನಿಂತಿದ್ದ ಶಾಲಾ ಬಸ್ಗೆ ಕಾರು ಢಿಕ್ಕಿ ಹೊಡೆದು ಬಸ್ ಹಾಗೂ ಕಾರು ಜಖಂಗೊಂಡ ಘಟನೆ ನಡೆದಿದೆ.
ಬನ್ನಂಜೆಯ ರಸ್ತೆ ಬದಿ ನಿಂತಿದ್ದ ಕೇಂದ್ರೀಯ ವಿದ್ಯಾಲಯದ ಶಾಲಾ ಬಸ್ಗೆ ಬನ್ನಂಜೆಯಿಂದ ಮಣಿಪಾಲದ ಕಡೆಗೆ ಹೋಗುತ್ತಿದ್ದ ಕಾರು ಸ್ಕಿಡ್ ಆಗಿ ಢಿಕ್ಕಿ ಹೊಡೆದಿದೆ.
ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಈ ವೇಳೆ ಭಾರೀ ಮಳೆ ಬರುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!