36 ಮೊಟ್ಟೆ ಜತೆ ಹೆಣ್ಣು ನಾಗರಹಾವು ಪತ್ತೆ


Team Udayavani, Apr 19, 2018, 6:05 AM IST

1704mle1a.jpg

ಮಲ್ಪೆ: ಇಲ್ಲಿನ ಹಳೆಯ ಹೆಂಚು ಕಾರ್ಖಾನೆ ಇದ್ದ ಮೈದಾನದ ಬಳಿಯ ಮನೆ ಯೊಂದರ ಪಕ್ಕ ಮರಳಿನಡಿಯಲ್ಲಿ 36 ಮೊಟ್ಟೆಗಳೊಂದಿಗಿದ್ದ ಹೆಣ್ಣು ನಾಗರಹಾವು ಕುಟುಂಬ ಪತ್ತೆಯಾಗಿದೆ. 

ಸುದ್ದಿ ತಿಳಿದು ಉರಗ ಪ್ರೇಮಿ ಬಾಬು ಸಾಲ್ಯಾನ್‌ ಕೊಳ ಮತ್ತು ಉರಗ ತಜ್ಞ ಗುರುರಾಜ್‌ ಸನಿಲ್‌ ಅವರು ಆಗಮಿಸಿದ್ದು ಸುರಕ್ಷಿತ ಸ್ಥಳಕ್ಕೆ ಮೊಟ್ಟೆ, ಹಾವುಗಳನ್ನು ಕೊಂಡೊಯ್ದಿದ್ದಾರೆ. 

ಪತ್ತೆಯಾಗಿದ್ದು ಹೇಗೆ? 
ಕಟ್ಟಿಗೆ ರಾಶಿ ಪಕ್ಕದ ಒಂದು ಮೂಲೆಯಲ್ಲಿ ಮಣ್ಣಿನ ಗುಹೆಯಾಕಾರದ ಸಂರಚನೆಯಲ್ಲಿ ನಾಗರಹಾವು ಒಂದು ವಾರದಿಂದ ತಲೆ ಹೊರಗೆ ಹಾಕುತ್ತಿರುವುದನ್ನು ಸಮೀಪದ ಮನೆಯವರು ನೋಡಿದ್ದಾರೆ. ಈ ಬಗ್ಗೆ ಸೋಮವಾರ ಮಲ್ಪೆಯ ಬಾಬು ಸಾಲ್ಯಾನ್‌ ಅವರ ಗಮನಕ್ಕೆ ಬಂದಿದ್ದು, ಬಳಿಕ ಹಾವಿದ್ದುದನ್ನು ನೋಡಿ ಗುರುರಾಜ್‌ ಅವರನ್ನು ಕರೆಸಿದ್ದಾರೆ. ಅವರು ಮೊದಲು ಹಾವನ್ನು ಹಿಡಿದು ಬಳಿಕ ಮೊಟ್ಟೆಯನ್ನು ಸುರಕ್ಷಿತವಾಗಿ ಹೊರತೆಗೆದು ಮನೆಗೆ ಕೊಂಡೊಯ್ದಿದ್ದಾರೆ. ಮೊಟ್ಟೆಗಳನ್ನು ತಾಪದ ಜಾಗದಲ್ಲಿ ಇಟ್ಟು ಕಾವು ನೀಡಿ ಮರಿಗಳು ಹೊರ ಬಂದ ಬಳಿಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.