ಸಾಮಾನ್ಯ ಯುದ್ಧಕ್ಕಿಂತ ಸೈಬರ್‌ ಯುದ್ಧದ ಸಾಧ್ಯತೆ ಹೆಚ್ಚು


Team Udayavani, Apr 2, 2017, 1:19 PM IST

annamalai.jpg

ಉಡುಪಿ : ಸಾಮಾನ್ಯ ಯುದ್ಧಕ್ಕಿಂತ ಸೈಬರ್‌ ಯುದ್ಧದ ಸಾಧ್ಯತೆ ಹೆಚ್ಚುತ್ತಿದೆ ಎಂದು ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಕಳವಳ ವ್ಯಕ್ತಪಡಿಸಿದರು. 

ಮಣಿಪಾಲ ಎಂಐಟಿಯಲ್ಲಿ ಶನಿವಾರ ಸೈಬರ್‌ ಅಪರಾಧದ ಕುರಿತು ಮಾತನಾಡಿದ ಅವರು, ಸಾಮಾನ್ಯ ಯುದ್ಧವು ಆಧುನಿಕ ಕಾಲದಲ್ಲಿ ದುಬಾರಿ ಮತ್ತು ಕಡಿಮೆ ಲಾಭದಾಯಕವಾಗಿ ಕಾಣುತ್ತಿದೆ. ಬಹುತೇಕ ರಾಷ್ಟ್ರಗಳು ಸೈಬರ್‌ ಅಪರಾಧ ಯುದ್ಧಕ್ಕೆ ಆಸಕ್ತಿ ತೋರುತ್ತಿವೆ. ಇದರಿಂದ ಲಾಭ ಅಧಿಕ ಮತ್ತು ಹೆಚ್ಚು ಪರಿಣಾಮಕಾರಿ ಎಂದರು.  ಯಾವುದೇ ರಾಷ್ಟ್ರ ಕಾಲು ಕೆರೆದು ಯುದ್ಧಕ್ಕೆ ಬಂದರೂ ಇನ್ನೊಂದು ರಾಷ್ಟ್ರ ಯುದ್ಧಕ್ಕೆ ಹೋಗದ ಸ್ಥಿತಿ ಇದೆ. ಇದರಿಂದ ಯಾರಿಗೂ ಪ್ರಯೋಜನವಿಲ್ಲ ಎಂದರು. 

ಅಪಾರ ಅಪರಾಧ: ಸೈಬರ್‌ ಅಪರಾಧ ಈಗ ಪರಿಹರಿಸಲಾಗದ ದೊಡ್ಡ ಸಮಸ್ಯೆ, ಸವಾಲಾಗಿದೆ. ಈ ಅಪರಾಧಿಗಳನ್ನು ಪತ್ತೆ ಹಚ್ಚುವುದೂ ಕಷ್ಟವಾಗಿದೆ. ಕಾನೂನು ಜಾರಿ ಸಂಸ್ಥೆಗಳೇ ಇದಕ್ಕೆ ಕೊನೆಯ ಉತ್ತರದಾಯಿಗಳು. ಮೊಬೈಲ್‌ ಆ್ಯಪ್‌ಗ್ಳ ವಿಶ್ವಾಸಾರ್ಹತೆ ನೋಡದೆ ಡೌನ್‌ಲೋಡ್‌ ಮಾಡಿದರೆ ಬಹಳ ಅಪಾಯವಿದೆ. ಸೆಲ್‌ಫೋನ್‌ಗಳು ಸೈಬರ್‌ ಅಪರಾಧಗಳ ಕೇಂದ್ರಸ್ಥಾನವಾಗಿವೆೆ. ಮಾ. 31ರಂದು ಒಂದೇ ದಿನ 30 ಟ್ರಿಲಿಯ ಡಾಲರ್‌ ಮೌಲ್ಯದ 6.2 ಕೋಟಿ ಅಂತಾರಾಷ್ಟ್ರೀಯ ವ್ಯವಹಾರಗಳು ನಡೆದಿವೆ. ಡಾಟಾ ಜಗತ್ತಿಗೆ ದೊಡ್ಡ ಬೆದರಿಕೆ ಇದೆ. ರ್ಯಾನ್‌ಸೋಮ್‌ವೇರ್‌, ಯೂರೋಪಾ, ಡಾರ್ಕ್‌ವೆಬ್‌ ಮೊದಲಾದ ಅಪರಾಧಗಳು ವಿಜೃಂಭಿಸುತ್ತಿವೆ. ಮಿರಾಯ್‌ ಎಂಬ ಇನ್ನೊಂದು ಸೈಬರ್‌ ಅಪರಾಧ ದೊಡ್ಡ ದೊಡ್ಡ ಕಂಪೆನಿಗಳಿಗೆ ಬೆದರಿಕೆಯಾಗಿದೆ. ಡಾರ್ಕ್‌ ವೆಬ್‌ ಎಲ್ಲ ಅಸಾಧ್ಯ ಸೈಬರ್‌ ಅಪರಾಧಗಳನ್ನು ಸಾಧ್ಯ ಎಂದು ಮಾಡಿತೋರಿಸುತ್ತಿದೆ. ಆಧುನಿಕ ತಂತ್ರಜ್ಞಾನದಿಂದ ಪ್ರಯೋಜನಗಳಿವೆ. ಆದರೆ ಸ್ವಲ್ಪ ಎಚ್ಚರ ತಪ್ಪಿದರೂ ಪ್ರಪಾತಕ್ಕೆ ಬೀಳುವುದು ನಿಶ್ಚಿತ ಎಂದು ಹೇಳಿದರು. 

ಉಚಿತ ವೈಫೈ ಅಪಾಯ
ಕಾನೂನು ಅನುಷ್ಠಾನ ಸಂಸ್ಥೆಗಳು ಸೈಬರ್‌ ಅಪರಾಧಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಉಚಿತ ವೈಫೈ ಸಿಗುತ್ತದೆ ಎಂದು ಮನಬಂದಂತೆ ಬಳಸಿದರೆ ನಿಮ್ಮ ಮೊಬೈಲ್‌ನ ಮಾಹಿತಿಗಳನ್ನು ಕದಿಯಲು ಸಾಧ್ಯ. ಬಾಂಗ್ಲಾದೇಶದ ರಿಸರ್ವ್‌ ಬ್ಯಾಂಕ್‌ನಿಂದ 100 ಮಿ. ಡಾಲರ್‌ನ್ನು ದೋಚಿದ್ದು ಇನ್ನೂ ಅಪರಾಧಿಗಳು ಸಿಕ್ಕಿಲ್ಲ ಎಂದರು. 
ಎಂಐಟಿ ನಿರ್ದೇಶಕ ಡಾ| ಜಿ.ಕೆ.ಪ್ರಭು ಉಪಸ್ಥಿತರಿದ್ದರು. ಟಿವಿ8ನ ಅಶ್ವನ್‌ ಗುಜ್ರಾಲ್‌ ಮಾತನಾಡಿದರು. 

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.