ಅಂತರ್ಜಲಕ್ಕೆ ಕೈ ಹಾಕಿದರೆ ಭಾರೀ ಅಪಾಯ


Team Udayavani, Aug 1, 2019, 5:53 AM IST

antarjala

ಉಡುಪಿ: ಕೆರೆ, ಬಾವಿಗಳನ್ನು ಬಿಟ್ಟು ಕೊಳವೆಬಾವಿಗಳನ್ನೇ ಕೊರೆಯುತ್ತಾ ಅಂತರ್ಜಲಕ್ಕೆ ಕೈಹಾಕಿದರೆ ಮುಂದೆ ಭಾರೀ ಅಪಾಯ ಕಾದಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಲಕ್ಷ್ಮೀಕಾಂತ್‌ ಅಭಿಪ್ರಾಯಪಟ್ಟರು.

ಜು. 31ರಂದು ಉಡುಪಿ ನಗರಸಭೆ ವತಿಯಿಂದ ಬಿಲ್ಡರ್ ಅಸೋಸಿಯೇಶನ್‌ ಮತ್ತು ಎಂಜಿನಿಯರ್ ಅಸೋಸಿ ಯೇಶ‌ನ್‌ ಸಹಯೋಗದಲ್ಲಿ ಪುರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಳೆ ನೀರು ಕೊಯ್ಲು ಕುರಿತಾದ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು.

ಕೆರೆ, ತೆರೆದ ಬಾವಿ ಮೊದಲಾದ ನೀರಿನ ಮೂಲಗಳಿಂದ ನೀರನ್ನು ಬಳಸಿದರೆ ಪರಿಸರಕ್ಕೆ ಯಾವುದೇ ತೊಂದರೆಯಾಗದು. ಆದರೆ ಕೊಳವೆ ಬಾವಿಗಳಿಂದ ಅಪಾಯ ಖಚಿತ. ಬೆಂಗಳೂರಿನಲ್ಲಿ ವರ್ಷಕ್ಕೆ ಸುಮಾರು 800 ಮಿ.ಮೀ.ನಷ್ಟು ಮಳೆಯಾಗುತ್ತದೆ. ಆದರೆ ಕರಾವಳಿ ಪ್ರದೇಶದಲ್ಲಿ ವಾರ್ಷಿಕ 4,000 ಮಿ.ಮೀ.ನಷ್ಟು ಮಳೆಯಾಗುತ್ತದೆ. ಆದರೂ ಇಲ್ಲಿ ನೀರಿನ ಕೊರತೆ ಉಂಟಾಗಿರುವುದು ದುರಂತ. ನೀರು ಇಂಗಿಸುವ ಕಡೆಗೆ ಗಮನ ಕೊಡದಿರುವುದರಿಂದ ಸಮಸ್ಯೆ ಗಂಭೀರವಾಗುತ್ತಿದೆ ಎಂದು ಲಕ್ಷ್ಮೀಕಾಂತ್‌ ಹೇಳಿದರು.

ಎಲ್ಲದಕ್ಕೂ ನೀರು
ನಾವು ಉಸಿರಾಡುವ ಗಾಳಿಯ ಮೂಲವೂ ನೀರು. ನೀರು ಭೂಮಿಯ ಮೇಲಿನ ಅದ್ಬುತ ವಸ್ತು. ಮಂಗಳ ಗ್ರಹದಲ್ಲಿಯೂ ನೀರನ್ನೇ ಹುಡುಕ ಲಾಗುತ್ತಿದೆ. ಪೋಷಕಾಂಶಗಳಿಂದ ಕೂಡಿದ ಮಣ್ಣಿನ ಸಾರವನ್ನು ಮರ ಗಿಡ ಗಳು ಹೀರಿಕೊಳ್ಳಬೇಕಾದರೂ ನೀರು ಬೇಕು. ಹಿಂದಿನ ಕಾಲದಲ್ಲಿ ರಾಜರ ಅಭಿವೃದ್ಧಿ ಕಾರ್ಯಗಳಲ್ಲಿ ಕೆರೆಗಳನ್ನು ನಿರ್ಮಿಸುವುದು ಪ್ರಮುಖವಾಗಿತ್ತು. ಆದರೆ ಇಂದು ಕೆರೆಗಳು ಸಮತಟ್ಟಾಗಿವೆ. ಬೆಂಗಳೂರಿನಲ್ಲಿದ್ದ 360 ಕೆರೆಗಳ ಪೈಕಿ ಈಗ 60 ಮಾತ್ರ ಉಳಿದಿವೆ ಎಂದು ಅವರು ಹೇಳಿದರು.

ಸಾಧಕ ಬಾಧಕ ಚರ್ಚೆ
ಉಡುಪಿ ಜಿಲ್ಲಾಡಳಿತವು ಮಳೆ ನೀರು ಕೊಯ್ಲು ಘಟಕವನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಮಳೆ ನೀರು ಕೊಯ್ಲು ಘಟಕದಿಂದ ಆಗಬಹುದಾದ ಸಾಧಕ ಬಾಧಕಗಳ ಕುರಿತು ಮಾಹಿತಿ ಪಡೆಯುವುದಕ್ಕಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ನಗರಸಭೆಯ ಪರಿಸರ ಎಂಜಿನಿಯರ್‌ ರಾಘವೇಂದ್ರ ಬಿ.ಎಸ್‌. ಹೇಳಿದರು.

ಪೌರಾಯುಕ್ತ ಆನಂದ ಸಿ. ಕಲ್ಲೋಳಿಕರ್‌ ಸ್ವಾಗತಿಸಿದರು. ಎಂಜಿನಿ ಯರ್ ಅಸೋಸಿಯೇಷನ್‌ ಅಧ್ಯಕ್ಷ ಗೋಪಾಲ ಕೃಷ್ಣ ಭಟ್‌, ಸಹಾಯಕ ಕಾರ್ಯಪಾಲಕ ಅಭಿಯಂತರ ಗಣೇಶ್‌ ಕೆ. ಉಪಸ್ಥಿತರಿದ್ದರು.

ನೇರವಾಗಿ ಬಳಕೆ
ಮನೆ, ಇತರ ಕಟ್ಟಡಗಳಿಗೆ ಅಳವಡಿ ಸುವ ಮಳೆನೀರು ಕೊಯ್ಲು ಘಟಕದಿಂದ ನೀರನ್ನು ನೇರವಾಗಿ ಮನೆಯ ನೀರು ಸಂಗ್ರಹ ತೊಟ್ಟಿಗೆ(ಸಂಪ್‌) ಬಿಡಬಹುದು. ಮೊದಲ ಮಳೆಯ ನೀರನ್ನು ಮಾತ್ರ ಹೊರಗೆ ಬಿಟ್ಟು ಅನಂತರದ ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು. ಸಾಮಾನ್ಯವಾಗಿ ನಾವು ನದಿಗಳಿಗೆ ಸೇರುವ ಮಳೆ ನೀರನ್ನು ಬಳಕೆ ಮಾಡುತ್ತೇವೆ. ಹಾಗಾಗಿ ಮಳೆ ನೀರನ್ನು ನೇರವಾಗಿ ಬಳಸಿದರೂ ಅಪಾಯವಾಗದು ಎಂದು ಲಕ್ಷ್ಮೀಕಾಂತ್‌ ಹೇಳಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.