ವಿದ್ಯುತ್‌ ತಂತಿಯ ಮೇಲೆ ಒಣಗಿದ ಮರಗಳ ಸಾಲು


Team Udayavani, Mar 19, 2020, 5:07 AM IST

ವಿದ್ಯುತ್‌ ತಂತಿಯ ಮೇಲೆ ಒಣಗಿದ ಮರಗಳ ಸಾಲು

ಕೆದೂರು: ತಾಲೂಕಿನ ಕೆದೂರು ದಬ್ಬೆಕಟ್ಟೆ ಪ್ರಮುಖ ಸಂಪರ್ಕ ರಸ್ತೆಯ ತೋಟಗಾರಿಕಾ ಕ್ಷೇತ್ರದ ಸಮೀಪದಲ್ಲಿ ಹಾದು ಹೋಗಿರುವ ವಿದ್ಯುತ್‌ ತಂತಿಯ ಮೇಲೆ ಒಣಗಿದ ಸಾಲು ಮರಗಳು ಎರಗಿ ನಿಂತಿದ್ದು ಅಪಾಯ ಆಹ್ವಾನಿಸುತ್ತಿದೆ.

ಅಪಾಯ
ಬಿಸಿಲ ಬೇಗೆಗೆ ಈ ಭಾಗದಲ್ಲಿ ಪ್ರದೇಶ ಒಣಗಿದ್ದು, ಹೆಚ್ಚಿನ ಪ್ರದೇಶಗಳಲ್ಲಿ ಹುಲ್ಲೂ ಇವೆ. ಮರ ಇನ್ನಷ್ಟು ಬಾಗಿ ತಂತಿ ಮೇಲೆ ಬಿದ್ದಿದ್ದೇ ಆದಲ್ಲಿ ಬೆಂಕಿ ತಗುಲಿ ಅಗ್ನಿ ಅವಘಡ ಆಗುವ ಸಾಧ್ಯತೆಯೂ ಇದೆ.

ಕಳೆದ ವರ್ಷ ಅಪಾರ ಹಾನಿ
2019 ಫೆ.22ರಂದು ತೋಟಗಾರಿಕಾ ಕ್ಷೇತ್ರದ ಸಮೀಪದಲ್ಲಿಯೇ ಶಾರ್ಟ್‌ ಸರ್ಕ್ನೂಟ್‌ನಿಂದಾಗಿ ಅಗ್ನಿ ಆಕಸ್ಮಿಕವಾದ ಪರಿಣಾಮ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶಾನಾಡಿ ಸುತ್ತಮುತ್ತ ಬೆಂಕಿ ವ್ಯಾಪಿಸಿತ್ತು. 30 ಎಕರೆಗೂ ಹೆಚ್ಚಿನ ಗಿಡಗಂಟಿಗಳಿದ್ದ ಜಾಗ ಭಸ್ಮವಾಗಿತ್ತು. ಅಲ್ಲದೆ ಕೃಷಿಕ ಶಾನಾಡಿ ರಾಮಚಂದ್ರ ಭಟ್‌ ಅವರ ಸುಮಾರು 2.5 ಎಕರೆ ವಿಸ್ತೀರ್ಣದ ತೋಟದಲ್ಲಿ ಬೆಳೆದು ನಿಂತ 150ಕ್ಕೂ ಅಧಿಕ ಅಡಿಕೆ ಮರ‌ಗಳು, ವಿವಿಧ ಜಾತಿಯ ಮರಗಳು, ನೀರಾವರಿ ಪರಿಕರಗಳು, ಕೃಷಿ ವ್ಯವಸ್ಥೆ ಭಸ್ಮವಾಗಿದ್ದು ಲಕ್ಷಾಂತರ ರೂ. ನಷ್ಟವಾಗಿತ್ತು. ಪ್ರತಾಪ್‌ ನಗರದ ಪ್ರಕಾಶ್‌ ಅವರ ಸುಮಾರು 5 ಎಕರೆ ವಿಸ್ತೀರ್ಣದಲ್ಲಿ ಬೆಳೆದುನಿಂತ ಕೃಷಿ, ದನದ ಕೊಟ್ಟಿಗೆ, ಶಾನಾಡಿ ಪ್ರಶಾಂತ್‌ ಶೆಟ್ಟಿ ಅವರಿಗೆ ಸೇರಿದ ಸುಮಾರು 2 ಎಕರೆ ವಿಸ್ತೀರ್ಣದ ರಬ್ಬರ್‌ ತೋಟ, ಇತರ ಸ್ಥಳೀಯರಆಸ್ತಿಗಳಿಗೆ ಹಾನಿಯಾಗಿದೆ. ಈ ಘಟನೆ ನಡೆದು ಒಂದು ವರ್ಷ ಕಳೆದರೂ ಮೆಸ್ಕಾಂ ಈವರೆಗೂ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರಾದ ಪ್ರಕಾಶ್‌ ಕೆದೂರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಸೂಕ್ತ ಕ್ರಮ ಅಗತ್ಯ
ಕಳೆದ ವರ್ಷದಂತೆ ಗ್ರಾಮದಲ್ಲಿ ಶಾರ್ಟ್‌ ಸರ್ಕ್ನೂಟ್‌ನಿಂದ ಅವಘಡಗಳು ಸಂಭವಿಸದಂತೆ, ಮೆಸ್ಕಾಂ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯವಿದೆ.
– ಶಾನಾಡಿ ರಾಮಚಂದ್ರ ಭಟ್‌, ಕೃಷಿಕರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.