ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ


Team Udayavani, May 27, 2022, 11:24 PM IST

ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ

ಉಡುಪಿ: ಬಿದಿರು ಕಡ್ಡಿ ಸೂಕ್ತ ಸಮಯಕ್ಕೆ ಒದಗಿಸಲು ಅನುಕೂಲ ಆಗುವಂತೆ ಅಗರಬತ್ತಿ ಉದ್ಯಮಕ್ಕೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ವಿನಾಯಿತಿ ಕಲ್ಪಿಸಿದ್ದಾರೆ.

ಕಾರ್ಮಿಕ ಆಧಾರಿತ ಉದ್ಯಮವಾದ ಅಗರಬತ್ತಿ ನಿರ್ಮಾಣಕ್ಕೆ ಅಗತ್ಯದ ಕಚ್ಚಾ ವಸ್ತುವಾದ ಬಿದಿರು ಕಡ್ಡಿ ಹೊರದೇಶದಿಂದ ಅಮದುಗೊಳ್ಳುತ್ತಿತ್ತು. ಕೇಂದ್ರ ಸರಕಾರದ ಆಮದು ನಿಯಮಗಳ ಪ್ರಕಾರ ಈ ಬಿದಿರು ಕಡ್ಡಿಗಳು “ಪ್ಲಾಂಟ್‌ ಕ್ವಾರಂಟೇನ್‌’ ಪರೀಕ್ಷೆಗೆ ಒಳ ಪಡಬೇಕಾದ ಅನಿವಾರ್ಯತೆಯಿಂದ ಅಗರಬತ್ತಿ ಉದ್ಯಮಕ್ಕೆ ಅಗತ್ಯವಾದ ಬಿದಿರು ಕಡ್ಡಿಗಳು ತಕ್ಕ ಸಮಯಕ್ಕೆ ಕಾರ್ಖಾನೆ/ಕಂಪೆನಿಗಳಿಗೆ ತಲುಪುತ್ತಿರಲಿಲ್ಲ.

ಈ ಕಾರಣದಿಂದ 10 ಲಕ್ಷಕ್ಕೂ ಹೆಚ್ಚಿನ ಜನರು ಅವಲಂಬಿತವಾಗಿರುವ ಅಗರಬತ್ತಿ ಉದ್ಯಮವು ಕಚ್ಚಾವಸ್ತುವಿನ ಕೊರತೆ ಅನುಭವಿಸಿತ್ತು. ಈ ಸಂದರ್ಭದಲ್ಲಿ ಅಖೀಲ ಭಾರತೀಯ ಅಗರಬತ್ತಿ ಉತ್ಪಾದಕರ ಸಂಘ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿಯಾಗಿ ಉದ್ಯಮದ ಸಮಸ್ಯೆಯನ್ನು ತೋಡಿಕೊಂಡಿದ್ದರು.

ಅಗರಬತ್ತಿ ಉದ್ಯಮದ ಸಮಸ್ಯೆಯನ್ನು ಮನಗೊಂಡ ಸಚಿವರು ತತ್‌ಕ್ಷಣದÇÉೇ ಕೇಂದ್ರ ಕೃಷಿ ಇಲಾಖೆಯ ಪ್ಲಾಂಟ್‌ ಕ್ವಾರಂಟೈನ್‌ ವಿಭಾಗಕ್ಕೆ ಸೂಚನೆ ನೀಡಿ, ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ ನೀಡುವಂತೆ ಆದೇಶಿಸಿದರು.

ಅದರಂತೆ ಕೃಷಿ ಇಲಾಖೆಯು 6.00 ಎಂಎಂ ಕೆಳಗಿನ ಬಿದಿರು ಕಡ್ಡಿಗಳಿಗೆ ಪ್ಲಾಂಟ್‌ ಕ್ವಾರಂಟೈನ್‌ ಪ್ರಕ್ರಿಯೆಯಿಂದ ವಿನಾಯಿತಿ ನೀಡುವಂತೆ ಆದೇಶ ನೀಡಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.