Padubidri; ವಂಚಿಸಿ ಹಣ ವರ್ಗಾವಣೆ: ವರುಣ್‌ ಹೆಸರಲ್ಲಿ ಅನಾಮಧೇಯನಿಂದ ಕರೆ


Team Udayavani, Feb 20, 2024, 12:01 AM IST

Padubidri; ವಂಚಿಸಿ ಹಣ ವರ್ಗಾವಣೆ: ವರುಣ್‌ ಹೆಸರಲ್ಲಿ ಅನಾಮಧೇಯನಿಂದ ಕರೆ

ಪಡುಬಿದ್ರಿ: ಹೆಜಮಾಡಿಯ ಕೆನರಾ ಬ್ಯಾಂಕ್‌ ಶಾಖೆಯಿಂದ ವಂಚಿಸಿ ಹಣ ಲಪಟಾಯಿಸಿರುವ ಪ್ರಕರಣ ದಲ್ಲಿ ವರುಣ್‌ ಕರ್ಕೇರ ಅವರ ಹೆಸರಲ್ಲಿ ಉತ್ತರ ಪ್ರದೇಶದಿಂದ ವಾಟ್ಸ್‌ಆ್ಯಪ್‌ ಮೂಲಕ ಕರೆ ಮಾಡಿರುವುದು ಹಾಗೂ ಮೋಸದ ಮನವಿ ಪತ್ರ ಸಲ್ಲಿಸಿ ವಿವಿಧ ನಕಲಿ ಖಾತೆಗಳಿಗೆ ಹಣ ವರ್ಗಾವಣೆಗೊಳಿಸಿರುವುದು ಪೊಲೀಸ್‌ ತನಿಖೆಯಿಂದ ದೃಢಪಟ್ಟಿರುವುದಾಗಿ ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ತಿಳಿಸಿದ್ದಾರೆ.

ವಂಚನೆಯ ಈ ಹೊಸ ಜಾಲದ ಮೂಲಕ ಕೆನರಾ ಬ್ಯಾಂಕ್‌ ಹೆಜಮಾಡಿ ಶಾಖೆಯಿಂದ 27.99 ಲಕ್ಷ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿ ಕೊಳ್ಳಲಾಗಿತ್ತು. ಈ ಕುರಿತಾಗಿ ಹೆಜಮಾಡಿ ಶಾಖಾ ಇನ್‌ಚಾರ್ಜ್‌ ಪ್ರಬಂಧಕಿ ಪಡುಬಿದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಠಾಣಾಧಿಕಾರಿ ಪ್ರಸನ್ನ ಎಂ.ಎಸ್‌., ಇಂತಹ ಸೈಬರ್‌ ಕ್ರೈಮ್‌ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗ್ರತೆ ವಹಿಸುವಂತೆಯೂ, ಘಟನೆಗಳು ನಡೆದರೆ ತತ್‌ಕ್ಷಣ 1930 ನಂಬರ್‌ಗೆ ಕರೆ ಮಾಡಿ ಮಾಹಿತಿ ನೀಡುವಂತೆಯೂ ವಿನಂತಿಸಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪ್ರಗತಿ ಯಲ್ಲಿದ್ದು, ನಕಲಿ ಖಾತೆಗಳು ಉತ್ತರಪ್ರದೇಶದ್ದಾಗಿವೆ. ಸದ್ಯಕ್ಕೆ ಮೂರೂ ಖಾತೆಗಳನ್ನು ಸ್ತಬ್ಧಗೊಳಿಸಲು ಹಾಗೂ ದುಷ್ಕರ್ಮಿಗಳ ಪತ್ತೆಗೂ ಕ್ರಮ ಕೈಗೊಳ್ಳಲಾಗಿದೆ. ಮೂವರು ಖಾತೆದಾರರ ಪೈಕಿ ಹರಪಾಲ್‌ ಸಿಂಗ್‌ ಕೆನರಾ ಬ್ಯಾಂಕ್‌ ಖಾತೆಯನ್ನು ಹೊಂದಿದ್ದು, ಆತನ ಹಾಗೂ ಖಾತೆಯ ಸಮಗ್ರ ಮಾಹಿತಿ ಒದಗಿಸಲು ಕೆನರಾ ಬ್ಯಾಂಕ್‌ ಹೆಜಮಾಡಿ ಶಾಖೆಗೆ ತಿಳಿಸಲಾಗಿದೆ.

ವರುಣ್‌ ಕರ್ಕೇರ ಹೆಸರು ದುರ್ಬಳಕೆ
ವರುಣ್‌ ಕರ್ಕೇರ ಹೆಸರು, ನಕಲಿ ಸಿಮ್‌ ಬಳಸಿ ಕರೆ ಮಾಡಿದ್ದ ಅನಾಮಧೇಯ ವ್ಯಕ್ತಿಯು ಘಾಟ್ಕೆ ಕರ್ಕೇರ ಕಂಪೆನಿಯ ನಕಲಿ ಲೆಟರ್‌ಹೆಡ್‌, ಸೀಲ್‌, ಸಹಿ, ಖಾತಾ ಸಂಖ್ಯೆಗಳನ್ನು ಬಳಸಿಕೊಂಡು 3 ವಿವಿಧ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಂಡಿದ್ದನು. ಇದಾದ ಸ್ವಲ್ಪ ಸಮಯದ ಬಳಿಕ ಘಾಟ್ಕೆ ಕರ್ಕೇರ ಕಂಪೆನಿಯ ಮ್ಯಾನೇಜರ್‌ ಬ್ಯಾಂಕ್‌ ಶಾಖೆಗೆ ಕರೆಮಾಡಿ ಕಂಪೆನಿ ಅಕೌಂಟ್‌ನಿಂದ ಹಣ ವರ್ಗಾವಣೆಗೊಂಡ ಬಗ್ಗೆ ಕೇಳಿದಾಗಲೇ ಮೋಸ ಹೋದ ಸಂಗತಿ ಬಯಲಿಗೆ ಬಂತು.

ಈ ಸಂದರ್ಭ ಎಚ್ಚೆತ್ತ ಬ್ಯಾಂಕ್‌ ಸಿಬಂದಿ ಒಂದು ಖಾತೆಗೆ ಹಣ ವರ್ಗಾವಣೆಯಾಗುವುದನ್ನು ಸ್ಥಗಿತ ಗೊಳಿಸಿದ್ದರು. ಉಳಿದೆರಡು ಖಾತೆಗಳಿಗೆ ಹಣ ವರ್ಗಾವಣೆಯಾಗಿತ್ತು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.