ಅಂಗವಿಕಲ ಯುವಕನ ವರಿಸಿದ ಹಾಲಾಡಿಯ ಯುವತಿ
Team Udayavani, Mar 20, 2018, 8:05 AM IST
ಕುಂದಾಪುರ: ಮನೆಯವರ ವಿರೋಧದ ನಡುವೆಯೂ ಹಾಲಾಡಿಯ ಯುವತಿಯೊಬ್ಬರು ಸೋಮವಾರ ಅಂಗವಿಕಲ ಯುವಕನನ್ನು ಮದುವೆಯಾಗಿದ್ದಾರೆ.
ಸಾಲಿಗ್ರಾಮದ ಮೊಗವೀರ ಸಮುದಾಯದ ಶೋಭನ್ ಬಿ. (30) ಅವರ ಜತೆ ಹಾಲಾಡಿಯ ಅದೇ ಸಮುದಾಯದ ಸಂಗೀತಾ (24) ಅವರ ವಿವಾಹವು ಕುಂದಾಪುರದ ಮಹಿಳಾ ಸಾಂತ್ವನ ಕೇಂದ್ರದ ಕಚೇರಿಯಲ್ಲಿ, ಕೇಂದ್ರದ ಮುಖ್ಯಸ್ಥೆ ರಾಧಾದಾಸ್ ಅವರ ನೇತೃತ್ವದಲ್ಲಿ ನೆರವೇರಿತು. ಭೋಜರಾಜ್ ಹಾಗೂ ವಿಮಲಾ ದಂಪತಿಯ ಪುತ್ರ ಶೋಭನ್ ಅವರು ಎಸ್ಆರ್ಎಂ ಎನ್ನುವ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಹಾಲಾಡಿಯ ಮಹಾಬಲ ಹಾಗೂ ಗುಲಾಬಿ ದಂಪತಿಯ ಪುತ್ರಿ ಸಂಗೀತಾ ಅವರು ಬಿ.ಕಾಂ. ಪದವೀಧರೆಯಾಗಿದ್ದಾರೆ.
ಇವರಿಬ್ಬರೂ ಕಳೆದ ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದು, ಯುವಕ ಅಂಗವಿಕಲ ಎನ್ನುವ ಕಾರಣಕ್ಕೆ ಯುವತಿ ಮನೆಯವರಿಂದ ವಿರೋಧ ವ್ಯಕ್ತವಾಗಿತ್ತು.
ಮಹಿಳಾ ಸಾಂತ್ವನ ಕೇಂದ್ರ ಇವರಿಗೆ ಮಾನಸಿಕ ಧೈರ್ಯ ತುಂಬುವ ಮೂಲಕ ನವಜೀವನಕ್ಕೆ ಕಾಲಿಡುವಂತೆ ಮಾಡಿದೆ. ಸ್ವ ಇಚ್ಛೆಯಿಂದ ವಿವಾಹವಾಗಿರುವುದಾಗಿ ಯುವತಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ