Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Team Udayavani, Mar 29, 2024, 8:20 PM IST
ಬ್ರಹ್ಮಾವರ: ಕೆಂಜೂರು ಪಾದೆಮಠದ ಬಳಿ ಗುರುವಾರ ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ರಾಂಪಕ್ ಬೋರೊ (20) ಮೃತಪಟ್ಟಿದ್ದಾರೆ.
ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಕೊಕ್ಕರ್ಣೆ-ಹೆಬ್ರಿ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಈ ಸಂದರ್ಭ ಸಂಚಾರ ಬಂದ್ ಮಾಡಿ ಕಂಬ ಅಳವಡಿಕೆ ಕೆಲಸ ನಿರ್ವಹಿಸಲಾಗುತ್ತಿತ್ತು.
ವಾಹನ ದಟ್ಟಣೆ ಜಾಸ್ತಿ ಆದಾಗ ಮರದ ಗೆಲ್ಲನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಸಮಯದಲ್ಲಿ ಚಲಿಸಿದ ಏಸ್ ವಾಹನದ ಚಕ್ರಕ್ಕೆ ತಂತಿ ಸಿಲುಕಿದ ಪರಿಣಾಮ ತಂತಿ ಕಟ್ಟಿದ್ದ ಕಂಬ ಮಧ್ಯಭಾಗ ತುಂಡಾಯಿತು. ಕಂಬದಲ್ಲಿ ಕೆಲಸ ಮಾಡುತ್ತಿದ್ದ ರಾಂಪಕ್ ಬೋರೊ ರಸ್ತೆಗೆ ಬಿದ್ದು ಮೃತಪಟ್ಟರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್