‘ರೋಡ್‌ ರೋಮಿಯೋ’ಗಳಿಗೆ ನಡುಕ ಹುಟ್ಟಿಸಿದ ಅಬ್ಬಕ್ಕ ಪಡೆ


Team Udayavani, Aug 1, 2019, 6:53 AM IST

rani-abbakka

ಉಡುಪಿ: ನಾಲ್ಕು ತಿಂಗಳುಗಳ ಹಿಂದೆ ಉಡುಪಿಯಲ್ಲಿ ಆರಂಭಗೊಂಡ ‘ಅಬ್ಬಕ್ಕ ಪಡೆ’ ನಗರದಲ್ಲಿ ಮಹಿಳೆಯರಲ್ಲಿ ಭದ್ರತೆಯ ಭಾವನೆ ಮೂಡಿಸುವಲ್ಲಿ ಆರಂಭಿಕ ಯಶಸ್ಸು ಗಳಿಸಿದೆ. ಮುಖ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಂದಷ್ಟು ನೆಮ್ಮದಿ ತರಿಸಿದೆ.

2 ಬಾರಿ ನಿಗಾ

ಶಾಲಾ ಕಾಲೇಜುಗಳಿಗೆ ಸತತವಾಗಿ ರೌಂಡ್ಸ್‌ ಮಾಡುತ್ತಿರುವ ಅಬ್ಬಕ್ಕ ಪಡೆ ವಿದ್ಯಾರ್ಥಿನಿ ಯರಿಗೆ ರಸ್ತೆ ಬದಿ ಅಥವಾ ಇತರೆಡೆ ತೊಂದರೆ ಗಳಾಗುತ್ತಿವೆಯೇ ಎಂಬುದನ್ನು ಗಮನಿಸುತ್ತಿದೆ. ಬೀದಿಯಲ್ಲಿ ಕಿರುಕುಳ ನೀಡುವುದಕ್ಕೆಂದು ನಿಂತಿರಬಹುದಾದ ಯುವಕರ ಮೇಲೆ ನಿಗಾ ವಹಿಸುತ್ತಿದೆ. ಶಾಲಾ ಕಾಲೇಜು ಆರಂಭವಾಗುವ ಸಮಯ ಹಾಗೂ ಮುಕ್ತಾಯದ ಸಮಯ ಒಂದಿಲ್ಲ ಒಂದು ದಿನ ಅಬ್ಬಕ್ಕ ಪಡೆ ಇರುತ್ತದೆ.

ಸಂತೆಕಟ್ಟೆ-ಮಣಿಪಾಲ

ಪ್ರಸ್ತುತ ಸಂತೆಕಟ್ಟೆಯಿಂದ ಮಣಿಪಾಲದವರೆಗೆ ಅಬ್ಬಕ್ಕ ಪಡೆ ನಿಗಾ ವಹಿಸುತ್ತಿದೆ. ಅಗತ್ಯ ಬಿದ್ದಾಗ ಬ್ರಹ್ಮಾವರ ಕಡೆಗೆ ಹೋಗಿದ್ದೂ ಉಂಟು. ವಿದ್ಯಾರ್ಥಿನಿಯರು ಅವರಾಗಿಯೇ ದೂರು ಕೊಡುವುದು ಕಡಿಮೆ. ಆದರೆ ನಾವೇ ನಿರಂತರವಾಗಿ ನಿಗಾ ವಹಿಸುತ್ತಿರುತ್ತೇವೆ ಎನ್ನುತ್ತಾರೆ ಅಬ್ಬಕ್ಕ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು.

ಮೂವರು ಸಿಬಂದಿ, ಎಸ್‌ಐ ಮತ್ತು ಚಾಲಕ ಇದರಲ್ಲಿದ್ದಾರೆ. ಇದನ್ನು ಮತ್ತಷ್ಟು ಬಲಿಷ್ಠಗೊಳಿಸುವ ಚಿಂತನೆ ಇಲಾಖೆಯದ್ದು. ಆದರೆ ಒಟ್ಟಾರೆಯಾಗಿ ಇಲಾಖೆಯಲ್ಲಿಯೇ ಸಿಬಂದಿ ಕೊರತೆ ಇರುವುದರಿಂದ ಅಬ್ಬಕ್ಕ ಪಡೆಗೂ ಅದು ಕಾಡುತ್ತಿದೆ.

ಅಬ್ಬಕ್ಕ ಪಡೆಗೆ ಮೆಚ್ಚುಗೆ

ಅಬ್ಬಕ್ಕ ಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರಲ್ಲಿ, ವಿಶೇಷವಾಗಿ ಹೆಣ್ಮಕ್ಕಳಲ್ಲಿ ಹೆಚ್ಚು ಭದ್ರತೆಯ ಭಾವನೆ ಮೂಡಿಸುತ್ತಿದೆ. ಇದನ್ನು ಮತ್ತಷ್ಟು ಬಲಿಷ್ಠಗೊಳಿಸುವ ಚಿಂತನೆ ಇದೆ. ಆದರೆ ಸದ್ಯ ಜಿಲ್ಲೆಗೆ ವಿಸ್ತರಿಸುವ ಯೋಚನೆ ಇಲ್ಲ.
– ನಿಶಾ ಜೇಮ್ಸ್ಉಡುಪಿ ಎಸ್ಪಿ
ತುರ್ತು ಸಂಪರ್ಕಕ್ಕಾಗಿ

0820 2525599

0820 2526444

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.