ನೀರು ಕಾಣದ ಗುಲ್ವಾಡಿ ಗ್ರಾಮದ ಅಬ್ಬಿಗುಡ್ಡಿ ನಿವಾಸಿಗಳು​​​​​​​


Team Udayavani, Mar 9, 2019, 12:30 AM IST

0803bas4.jpg

ಬಸ್ರೂರು: ಗುಲ್ವಾಡಿ ಗ್ರಾ,ಪಂ.ನ ವ್ಯಾಪ್ತಿಯ ಒಂದನೇ ವಾರ್ಡ್‌ನಲ್ಲಿ ಮಾವಿನಕಟ್ಟೆ ಸಮೀಪ ಅಬ್ಬಿಗುಡ್ಡಿಯ ಜನರು ಬೇಸಗೆ ಆರಂಭದಲ್ಲೇ ನೀರಿಲ್ಲದೆ ಬಸವಳಿದಿದ್ದಾರೆ.  

ಜನರಿಗೆ ಕುಡಿಯುವ ನೀರಿಲ್ಲ
ಸುಮಾರು 450 ಮಂದಿ ನಿವಾಸಿಗಳಿರುವ ಈ ಪ್ರದೇಶದಲ್ಲಿ ಮಾರ್ಚ್‌ ನಂತರ ನೀರಿನ ಸಮಸ್ಯೆ ತೀವ್ರ ಬಿಗಡಾಯಿಸುತ್ತದೆ.  ಗ್ರಾ.ಪಂ. ಹೇಳುವ ಪ್ರಕಾರ ಪ್ರಸ್ತುತ ಅಬ್ಬಿಗುಡ್ಡಿಯಲ್ಲಿ ಬಾವಿ ತೋಡಿದರೆ ನೀರು ಬರುವುದಿಲ್ಲ. ಈಗ ಬೇರೊಂದು ಬಾವಿಯಿಂದ ಪ್ರತಿ ಮನೆಗೆ 250ಲೀ. ನೀರನ್ನು ನಳ್ಳಿ ಮೂಲಕ ಬಿಡಲಾಗುತ್ತಿದೆ.

ಹಣಕಾಸಿನ ಕೊರತೆ 
ಈಗಾಗಲೇ ವಾರಾಹಿ ನದಿ ತಟದಲ್ಲಿ ರೂ.3.5 ಲಕ್ಷ ವೆಚ್ಚದಲ್ಲಿ ನೂತನ ಬಾವಿಯೊಂದನ್ನು ತೆರೆಯಲಾಗಿದೆ. ಆದರೆ ಇಲ್ಲಿಂದ ನೀರನ್ನು ಅಬ್ಬಿಗುಡ್ಡಿ ಪ್ರದೇಶಕ್ಕೆ ತಲುಪಿಸಬೇಕಾದರೆ ನೂತನ ಮೋಟಾರ್‌ ಮತ್ತು ಪೈಪ್‌ಗ್ಳನ್ನು ಹಾಕಬೇಕಾಗಿದೆ. ಈ ಕಾಮಗಾರಿಗೆ ಗ್ರಾ.ಪಂ.ನಿಂದ 14ನೇ ಹಣಕಾಸಿನ ಯೋಜನೆಯಡಿ ರೂ.5 ಲಕ್ಷ ಹಣವನ್ನು ವ್ಯಯಿಸಬಹುದು. ಆದರೆ ಇದಕ್ಕೆ ಇನ್ನೂ 5 ಲಕ್ಷ ರೂ. ಕೊರತೆ ಇದೆ. ಈ ಹಣವನ್ನು ಹಣವನ್ನು ತಾ.ಪಂ., ಜಿ.ಪಂ. ಅಥವಾ ಶಾಸಕರ ನಿಧಿಯಿಂದ ಬಳಸಬೇಕಾಗಿದೆ ಎನ್ನುತ್ತಾರೆ.

ನಮಗೆ ಈಗ ನೀರು ಸಿಗುತ್ತಿಲ್ಲ
ಅಬ್ಬಿಗುಡ್ಡಿಗೆ ಈಗ ಯಾವ ಕಡೆಯಿಂದಲೂ ನೀರು ಬರುತ್ತಿಲ್ಲ. ಕೆಲವರ ಮನೆಯಲ್ಲಿ ಬಾವಿಯಿದ್ದರೆ, ಪೈಪ್‌ ಮೂಲಕ ನೀರು ಕೂಡ ಸರಬರಾಜಾಗುತ್ತಿಲ್ಲ. ದುಬಾರಿ ಹಣ ತೆತ್ತು ಟ್ಯಾಂಕರ್‌ ನೀರು ಪಡೆಯಬೇಕಾದ ಸನ್ನಿವೇಶವಿದೆ.
– ಹುಸೇನ್‌, ಅಬ್ಬಿಗುಡ್ಡಿ ನಿವಾಸಿ

ಬಾವಿ ತೆಗೆಯಲಾಗಿದೆ 
ಈಗಾಗಲೇ ವಾರಾಹಿ ನದಿ ತಟದಲ್ಲಿ ನೂತನ ಬಾವಿಯನ್ನು ತೆಗೆಯಲಾಗಿದೆ. ಅದಕ್ಕೆ ಮೋಟಾರ್‌, ಪೈಪ್‌ಗ್ಳನ್ನು ಅಭ್ಯ ಅನುದಾನದಡಿ ಅಳವಡಿಸಿ ಎತ್ತರದ ಪ್ರದೇಶವಾದ ಅಬ್ಬಿಗುಡ್ಡಿಯ ಮನೆಗಳಿಗೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಪ್ರಸ್ತುತ ಸೌಕೂರು ಸಮೀಪದ ಬಾವಿಯಿಂದ ಅಲ್ಲಿನ ಜನರಿಗೆ ನೀರನ್ನು ಒದಗಿಸುತ್ತಿದ್ದೇವೆ. 14ನೇ ಹಣಕಾಸು ಯೋಜನೆಯಡಿ ರೂ.5,77,000 ಹಣ ಇರಿಸಿದ್ದು ಅನುಮೋದನೆಗೊಂಡಿದೆ. ಶೀಘ್ರ ಅಲ್ಲಿಗೆ ನೀರನ್ನು ಶಾಶ್ವತವಾಗಿ ಸರಬರಾಜು ಮಾಡುತ್ತೇವೆ.
– ವನಿತಾ ಶೆಟ್ಟಿ,, 
ಅಭಿವೃದ್ಧಿ ಅಧಿಕಾರಿ,ಗ್ರಾ.ಪಂ. ಗುಲ್ವಾಡಿ

–   ದಯಾನಂದ ಬಳ್ಕೂರು

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.