ಮಹಿಳಾ ದೌರ್ಜನ್ಯ ಕಾಯಿದೆ ದುರುಪಯೋಗ: ಮನವಿ


Team Udayavani, Feb 28, 2020, 5:03 AM IST

2302UDKC11

ಉಡುಪಿ: ಇತ್ತೀಚೆಗೆ ಜಿಲ್ಲೆಯಲ್ಲಿ ನಾರೀಶಕ್ತಿ/ ಅತ್ಯಾಚಾರ/ ಮಹಿಳಾ ಸಶಕ್ತೀಕರಣದ ಹೆಸರಿನಲ್ಲಿ ಮಹಿಳಾ ಕಾನೂನು ದುರುಪಯೋಗ ವಾಗಿ ಸುಳ್ಳು ಕೇಸುಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಪುರುಷರ ಜತೆಗೆ ಮಕ್ಕಳು, ವೃದ್ಧರು, ಮಗಳು/ ಸೊಸೆ ಹೀಗೆ ನಾನಾ ಜನರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ.

ದ್ವೇಷದಿಂದಾಗಿ 498ಎ, ದೈಹಿಕ ಹಿಂಸೆ ಕಾಯಿದೆಗಳು ಮಹಿಳೆಯರಿಂದ ದುರುಪ ಯೋಗವಾಗುವ ಪ್ರಕರಣ ಜಾಸ್ತಿಯಾಗಿದೆ. ಕೆಲವು ಬಾರಿ ಸಾಕ್ಷಿಗಳೇ ಇಲ್ಲದೆ ಅಥವಾ ಸುಳ್ಳು ಸಾಕ್ಷಿಗಳಿಂದ ಪ್ರಕರಣ ದಾಖಲಾಗುತ್ತಿದೆ. ಈ ಬಗ್ಗೆ ಪ್ರಾಥಮಿಕ ಹಂತದಲ್ಲೇ ಸಮಗ್ರ ಪರಿಶೀಲನೆ ಕೈಗೊಂಡು ಬಳಿಕವೇ ಪ್ರಕರಣ ದಾಖಲಿಸುವಂತೆ ಸಾರ್ವಜನಿಕರ ವತಿಯಿಂದ ಎಸ್‌ಪಿಯವರ ಪರವಾಗಿ ಜಿಲ್ಲಾ ಹೆಚ್ಚುವರಿ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಮಹಿಳಾ ಕಾನೂನುಗಳು ದುರುಪಯೋಗದ ಜತೆ ವ್ಯಕ್ತಿಗಳ ಹೆಸರು ಸತ್ಯಾಸತ್ಯತೆ ನಿರ್ಣಯವಾಗದೆ ಮಾಧ್ಯ ಮಗಳಲ್ಲೂ ಭಿತ್ತರವಾಗುತ್ತಿದ್ದು ಏನೂ ತಪ್ಪು ಮಾಡದವರ ಬಗ್ಗೆ ಮಾನಹಾನಿ ಆಗುತ್ತಿದೆ. ಈ ಬಗ್ಗೆ ಮತ್ತು ಪೊಲೀಸ್‌ ಅಧಿಕಾರಿಗಳು ಕೇಸು ದಾಖಲಿಸುವಾಗಲೂ ಸರಿಯಾದ ಮಾರ್ಗ ಪಾಲಿಸುವ ಕುರಿತು ಕೋರಲಾಯಿತು.

ಅಮಿತ್‌ ಶೆಟ್ಟಿ ಕುಂಭಾಸಿ, ಶರಣ್‌ ಶೆಟ್ಟಿ ಮುಂಡ್ಕೂರು, ಕೆ.ಚಂದ್ರಶೇಖರ್‌ ಶೆಟ್ಟಿ ಕೋಟ, ಸರಿತಾ ಶೆಟ್ಟಿ ಮುಂಡ್ಕೂರು, ರೇಖಾ ಶೆಟ್ಟಿ ಸಾರ್ವಜನಿಕರ ಪರವಾಗಿ ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಿದರು.

ಪ್ರಕರಣಗಳಲ್ಲಿ ಒಟ್ಟಾರೆ ಅನ್ಯಾಯವಾಗುತ್ತಿರುವುದರ ಬಗ್ಗೆ ನಾವು “ಮೈ ನೇಶನ್‌’ ಮೊದಲಾದ ಎನ್‌ಜಿಒ ಜತೆ ಸೇರಿ ಜನಜಾಗೃತಿ ಮೂಡಿಸಲು ಯತ್ನಿಸುತ್ತಿದ್ದೇವೆ. ದೇಶದಲ್ಲಿ ಸುಮಾರು 15,000 ಸದಸ್ಯರು ಇಂತಹ ಆಂದೋಲನದಲ್ಲಿ ಸಕ್ರಿಯರಾಗಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೇ.87.8 ಪ್ರಕರಣಗಳು ಬಿದ್ದುr ಹೋಗುತ್ತಿರುವುದನ್ನು ಕಂಡಾಗ ಸುಳ್ಳು ಕೇಸುಗಳೆನ್ನುವುದು ಸಾಬೀತಾಗುತ್ತಿದೆ.

ಕೌಟುಂಬಿಕ ಸದಸ್ಯರ ಜತೆ ಕೌನ್ಸೆಲಿಂಗ್‌ ನಡೆಸದೆ ನ್ಯಾಯಾಲಯಗಳಲ್ಲಿಯೇ ಕಾಲ ಕಳೆದು ಹೋಗುತ್ತಿರುವುದು ಕಳವಳಕಾರಿ ಎಂದು ಅಮಿತ್‌ ಶೆಟ್ಟಿ ಕುಂಭಾಸಿ ಮತ್ತು ಶರಣ್‌ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.