ಕೇಮಾರು ಶ್ರೀಗಳ ನಿಂದನೆ: ದೂರು
Team Udayavani, Aug 7, 2018, 3:24 PM IST
ಉಡುಪಿ: ಕೇಮಾರು ಶ್ರೀ ಈಶವಿಠಲದಾಸ ಶ್ರೀಪಾದರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಹಾಗೂ ಬೆದರಿಕೆ ಒಡ್ಡಿರುವ ಕುರಿತು ಉಡುಪಿ ಸೆನ್ ಠಾಣೆಯಲ್ಲಿ ಸೋಮವಾರ ಶ್ರೀಗಳ ಶಿಷ್ಯನೋರ್ವ ದೂರು ನೀಡಿದ್ದಾರೆ.
ಕಾರ್ಕಳ ತಾಲೂಕಿನ ಕುರ್ಕಿಲ ಬೆಟ್ಟು ಬಾಳಿಕೆ ಪಡುಮನೆ ನಿವಾಸಿ ಆದರ್ಶ್ ಶೆಟ್ಟಿ (21) ಶ್ರೀಗಳ ಪರ ದೂರು ದಾಖಲಿಸಿದ್ದು, ಬೆದರಿಕೆ ಮತ್ತು ನಿಂದನೆ ನಡೆಸಿದ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಮಾರು ಶ್ರೀಗಳು ಉಡುಪಿ ಶೀರೂರು ಶ್ರೀಗಳು ಮೃತರಾದ ಸಂದರ್ಭ ನ್ಯಾಯಕ್ಕಾಗಿ ಧ್ವನಿಎತ್ತಿದ ಬಳಿಕ ಕೆಲ ಕಿಡಿಗೇಡಿಗಳು ಕೇಮಾರು ಶ್ರೀಗಳ ವಿರುದ್ಧ ಫೇಸ್ಬುಕ್, ವಾಟ್ಸ್ಆ್ಯಪ್ ನಿಂದನಾತ್ಮಕ ಬರಹ, ಮಾನಹಾನಿ ಲೇಖನ ಬರೆದು ಪರೋಕ್ಷವಾಗಿ ಬೆದರಿಕೆ ಹಾಕುತ್ತಿದ್ದಾರೆ ಅವರ ವಿರುದ್ದ ಕ್ರಮ ಕೈಗೊಳ್ಳಲು ದೂರಿನಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್