ಚುರುಕುಗೊಂಡ ಬೆಟ್ಟಿಂಗ್‌ ಭರಾಟೆ!


Team Udayavani, May 23, 2019, 6:20 AM IST

betting-bharate

ಉಡುಪಿ: ಹೋದ ವರ್ಷ ನಡೆದ ವಿಧಾನಸಭಾ ಚುನಾವಣೆ, ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಂಡು ಬಂದಿದ್ದ ಬೆಟ್ಟಿಂಗ್‌ ಭರಾಟೆ ಲೋಕಸಭಾ ಚುನಾವಣೆ ನಡೆದ ತತ್‌ಕ್ಷಣ ಕಂಡುಬಂದಿರಲಿಲ್ಲ. ಆದರೆ ಮತ ಎಣಿಕೆ ಹಿಂದಿನ ಎರಡು ದಿನಗಳಲ್ಲಿ ಇದು ಚುರುಕುಗೊಂಡಿದೆ.

ಹಲವು ವಿಷಯಗಳ ಆಧಾರದಲ್ಲಿ ಬೆಟ್ಟಿಂಗ್‌
ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೋ? ಇಲ್ಲವೋ?, ಬಿಜೆಪಿಗೆ
272 ಸ್ಥಾನ ಸಿಗುತ್ತದೋ? 272 ಸ್ಥಾನ ಎನ್‌ಡಿಎಗೆ ಸಿಗುತ್ತದೋ?, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವಿನ ಅಂತರ ಎಷ್ಟಿರುತ್ತದೆ? , ಮೋದಿ ಮತ್ತೂಮ್ಮೆ ಪ್ರಧಾನಿ ಯಾಗುತ್ತಾರೋ? ಇಲ್ಲವೋ?, ಅಮೇಠಿಯಲ್ಲಿ ರಾಹುಲ್‌ಗಾಂಧಿ ಗೆಲುವು ಸಾಧಿಸುತ್ತಾರೋ? ಇಲ್ಲವೋ?, ಕರ್ನಾಟಕದಲ್ಲಿ ಬಿಜೆಪಿ 20 ಸ್ಥಾನ ಗೆಲ್ಲುತ್ತದೋ? ಇಲ್ಲವೋ? ಇತ್ಯಾದಿ ವಿಷಯಗಳಲ್ಲಿ ಬೆಟ್ಟಿಂಗ್‌ ನಡೆಯುತ್ತಿದೆ.

ಗಮ್ಮತ್ತಿಗಾಗಿ ಬೆಟ್ಟಿಂಗ್‌!
ಒಬ್ಬೊಬ್ಬರೇ ಬೆಟ್ಟಿಂಗ್‌ ಕಟ್ಟುವ ಬದಲು ಸಮೂಹ ಜತೆಗೂಡಿ ಬೆಟ್ಟಿಂಗ್‌ ಕಟ್ಟುವುದೂ ಇದೆ. ಕರಾವಳಿಯಲ್ಲಿ ಬೆಟ್ಟಿಂಗ್‌ಕಟ್ಟುವುದು ಹಣ ಮಾಡುವುದಕ್ಕಾಗಿ ಅಲ್ಲ. ಒಂದು ಗಮ್ಮತ್ತಿಗಾಗಿ ಬೆಟ್ಟಿಂಗ್‌ ಹೂಡುತ್ತಿದ್ದಾರೆ.
ಈ ಮೊತ್ತವನ್ನು ಫ‌ಲಿತಾಂಶ ಬಂದ ಬಳಿಕ ವಿಜಯೋತ್ಸವದಲ್ಲಿ ಖರ್ಚು ಮಾಡುತ್ತಾರೆ. ಆದ್ದರಿಂದ ಮೇ 23-24ರಂದು ವಿಜಯೋತ್ಸವದಲ್ಲಿ ಸ್ವಲ್ಪ ಅದ್ದೂರಿಯಾಗುವ ಸಾಧ್ಯತೆ ಇದೆ.

ಈ ಮೊದಲು ಚುನಾವಣೆ ಮುಗಿದ ತತ್‌ಕ್ಷಣ ಜಿದ್ದಾಜಿದ್ದಿನ ಪೈಪೋಟಿ ಇದ್ದರೆ ಬೆಟ್ಟಿಂಗ್‌ ಕಟ್ಟುವವರ ಸಂಖ್ಯೆ ಜಾಸ್ತಿ ಇರುತ್ತದೆ.

ಆದರೆ ಇದು ಈ ಬಾರಿ ಆಗಲಿಲ್ಲ. ಮತದಾನವಾಗಿ ಫ‌ಲಿತಾಂಶಕ್ಕೆ ಒಂದು ತಿಂಗಳು ಕಾಲ ಕಾಯಬೇಕಾಗಿರುವುದರಿಂದ ಹಣವನ್ನು ಇಟ್ಟು ಒಂದು ತಿಂಗಳು ಕಾಯುವ ವ್ಯವಧಾನ ಇಲ್ಲದಿರುವುದು, ಚುನಾವಣೆಯಲ್ಲಿ ಖರ್ಚು ಮಾಡಿ ಕಿಸೆ ಖಾಲಿಯಾಗಿರುವುದು, ಚುನಾವಣೆ ಖರ್ಚಿಗೆ ಬಂದ ಹಣದಲ್ಲಿ ಉಳಿಸಿ ಕಟ್ಟುವವರಿಗೆ ಹಣ ನಿರೀಕ್ಷಿತ ಮಟ್ಟದಲ್ಲಿ ಬಾರದೆ ಇದ್ದದ್ದೂ ಬೆಟ್ಟಿಂಗ್‌ ಭರಾಟೆ ತುಸು ಕಡಿಮೆಯಾಗಲು ಕಾರಣವಾಗಿತ್ತು. ಈಗ ಬೆಟ್ಟಿಂಗ್‌ ಮತ ಎಣಿಕೆ ಸಮೀಪಿಸುತ್ತಿರುವಾಗ ಶುರುವಾಗಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.