Padubidri: 30 ವರ್ಷಗಳಿಂದ “ತಲೆಮರೆಸಿಕೊಂಡಿದ್ದ” ಆರೋಪಿ ಸಾವು
Team Udayavani, Mar 14, 2024, 7:13 PM IST
ಪಡುಬಿದ್ರಿ: ಸರಕಾರಿ ಜಾಗದಿಂದ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದಾಗ ನಂದಿಕೂರು ಪೇಟೆಯಲ್ಲಿ 1981ರಲ್ಲಿ ಲಾರಿ ಸಮೇತ ಸಿಕ್ಕಿಬಿದ್ದ ಆರೋಪಿಗಳಲ್ಲಿ ಓರ್ವನಾದ ಮಂಜರಪಲ್ಕೆಯ ಸುಧಾಕರ ಶೆಟ್ಟಿ 1994ರಲ್ಲಿ ಯಾವುದೋ ಕಾಯಿಲೆಗೊಳಗಾಗಿ ಸಾವನ್ನಪ್ಪಿರುವುದನ್ನು ಪಡುಬಿದ್ರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬಹಳಷ್ಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ಇದ್ದ ಕಾರಣದಿಂದ ಸುಧಾಕರ ಶೆಟ್ಟಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ಪಡುಬಿದ್ರಿ ಎಎಸ್ಐ ರಾಜೇಶ್ ಪಿ. ಅವರು ಆರೋಪಿ ಮೃತಪಟ್ಟಿರುವ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಯಿಂದ ದಾಖಲೆಗಳನ್ನು ಪಡೆದು, ಕಾರ್ಕಳ ಪುರಸಭೆಯಿಂದ ಮರಣ ದೃಢಪತ್ರವನ್ನೂ ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!