ಉಡುಪಿ: ಬೈಕ್ ಸವಾರರಿಂದ ಮಹಿಳೆಯ ಸರ ಲಪಟಾವಣೆ
Team Udayavani, Jun 27, 2019, 9:54 AM IST
ಉಡುಪಿ: ಬೈಕ್ನಲ್ಲಿ ಬಂದು ಮಹಿಳೆಯ ಸರ ಎಗರಿಸಿ ಪರಾರಿಯಾದ ಘಟನೆ ಜೂ.25ರಂದು ನಗರದ ಆದರ್ಶ ಆಸ್ಪತ್ರೆ ಬಳಿ ಸಂಭವಿಸಿದೆ.
ವಿದ್ಯಾ ನಾಯ್ಕ ಮತ್ತು ಹೇಮಾ ಅವರು ರಾತ್ರಿ 10.30ಕ್ಕೆ ವೈದ್ಯರ ಭೇಟಿಗಾಗಿ ಬಂದು ತಮ್ಮ ವಾಹನವನ್ನು ಆದರ್ಶ ಆಸ್ಪತ್ರೆ ಎದುರಿನ ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿ ಆಸ್ಪತ್ರೆ ಗೇಟಿನ ಮುಂಭಾಗದಲ್ಲಿ ರಸ್ತೆ ದಾಟುವ ಸಮಯದಲ್ಲಿ ಹಿಂಭಾಗದಿಂದ ಬಂದ ಬೈಕ್ ಇವರನ್ನು ದಾಟಿ ಮುಂದೆ ಹೋಗಿ ಮತ್ತೆ ವಾಪಸು ಬಂತು.
ಅದರಲ್ಲಿ ಇದ್ದ ಇಬ್ಬರು ಅಪರಿಚಿತರು ವಿದ್ಯಾ ನಾಯ್ಕ ಅವರ ಕುತ್ತಿಗೆಯಲ್ಲಿದ್ದ ಅಂದಾಜು 19,000 ರೂ. ಮೌಲ್ಯದ ಚಿನ್ನದ ಸರ ಎಳೆದು ಪರಾರಿಯಾದರು ಎಂದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್