ಕೊಲ್ಲೂರಿಗೆ ನಟ ರಕ್ಷಿತ್ ಶೆಟ್ಟಿ ಭೇಟಿ
Team Udayavani, Aug 22, 2019, 3:10 PM IST
ಕೊಲ್ಲೂರು : ಖ್ಯಾತ ನಟ ರಕ್ಷಿತ್ ಅವರು ಆ. 22 ರಂದು ಸಕುಟುಂಬಿಕರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಚಂಡಿಕಾಯಾಗದಲ್ಲಿ ಪಾಲ್ಗೊಂಡರು.
ದೇಗುಲದ ಕಾರ್ಯ ನಿರ್ವಹಣಾ ಕಾರಿ ಕೃಷ್ಣಮೂರ್ತಿ ಅವರು ನಟ ರಕ್ಷಿತ್ ಅವರನ್ನು ಸ್ವಾಗತಿಸಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ