ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಪಂದುಬೆಟ್ಟು ಮುಖ್ಯ ರಸ್ತೆ ಮಧ್ಯೆಯ ಹೊಂಡ!

 ವಾಹನ ಸಂಚಾರಕ್ಕೆ ಅಡ್ಡಿ; ಸೂಕ್ತ ಸ್ಪಂದನೆಗೆ ಸಾರ್ವಜನಿಕರಿಂದ ಆಗ್ರಹ

Team Udayavani, Sep 4, 2021, 5:46 AM IST

ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಪಂದುಬೆಟ್ಟು ಮುಖ್ಯ ರಸ್ತೆ ಮಧ್ಯೆಯ ಹೊಂಡ!

ಮಲ್ಪೆ: ಆದಿವುಡುಪಿ-ಮಲ್ಪೆ ಮುಖ್ಯರಸ್ತೆಯ ಪಂದುಬೆಟ್ಟು ಬಳಿ ರಸ್ತೆ ಮಧ್ಯೆ ಭಾರಿ ಗಾತ್ರದ ಹೊಂಡ ನಿರ್ಮಾಣಗೊಂಡಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ರಸ್ತೆ ಮಧ್ಯೆ ಸುಮಾರು 5 ಅಡಿಗಳಷ್ಟು ವಿಸ್ತಾರದಲ್ಲಿ ಹೊಂಡವಾಗಿದ್ದು, ದ್ವಿಚಕ್ರ ಸವಾರರು ಸೇರಿದಂತೆ ವಾಹನ ಸಾವರರಿಗೆ ಅಪಾಯ ಎದುರಾಗಲಿದೆ.

ಇದು ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಪ್ರಮುಖವಾಗಿ ಮೀನುಗಾರಿಕೆ ಬಂದರು ಮಲ್ಪೆಗೆ ಹೊಂದಿಕೊಂಡಿರುವ ರಸ್ತೆಯಾದ್ದರಿಂದ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತದೆ.

ಈ ರಸ್ತೆಯಲ್ಲಿರುವ ಗುಂಡಿಯ ಪಕ್ಕದಲ್ಲಿಯೇ ವಾಹನ ಸವಾರರು ಗುಂಡಿ ತಪ್ಪಿಸಲು ಒಮ್ಮೆಲೆ ಬದಿಗೆ ಸರಿದಾಗ ಎದುರು ಅಥವಾ ಹಿಂದಿನಿಂದ ಬರುವ ವಾಹನಗಳಿಗೆ ಢಿಕ್ಕಿ ಹೊಡೆದು ಅನಾಹುತಗಳನ್ನು ತಂದುಕೊಳ್ಳುವ ಪ್ರಮೇಯಗಳು ಸಾಕಷ್ಟು ಬಾರಿ ನಡೆದಿದೆ. ಈ ಹಿಂದೆ ಸ್ಥಳೀಯರು ಒಂದೆರಡು ಸಲ ಸಿಮೆಂಟ್‌ ಮಿಶ್ರಿತ ಜಲ್ಲಿಹಾಕಿ ಹೊಂಡ ಮುಚ್ಚುವ ಕೆಲಸವನ್ನು ಮಾಡಿದ್ದರೂ ಮತ್ತೆ ಅದು ಯಥಾಸ್ಥಿಗೆ ತಲುಪಿದೆ.

ಇದನ್ನೂ ಓದಿ:ಮಲ್ಪೆ-ತೊಟ್ಟಂ: ಕೈರಂಪಣಿ ಬಲೆಗೆ ಬಿತ್ತು ರಾಶಿ ರಾಶಿ ಪಾಂಪ್ರಟ್‌ ಮೀನು!

ಇಂತಹದೇ ಮತ್ತೊಂದು ಹೊಂಡ ಪಂದುಬೆಟ್ಟು ವಿಲೇಜ್‌ ಇನ್‌ ಬಾರ್‌ ಸಮೀಪವೂ ನಿರ್ಮಾಣಗೊಂಡಿದೆ.

ಮಳೆಗಾಲವಾದ್ದರಿಂದ ಈ ಹೊಂಡದಲ್ಲಿ ನೀರು ನಿಂತು ದ್ವಿಚಕ್ರ ಸವಾರರು ಹೊಂಡದ ಅರಿವಿಲ್ಲದೆ ತೆರಳುವುದರಿಂದ ಬೈಕಿನೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಳ್ಳುತ್ತಿದ್ದಾರೆ. ದಿನಂಪ್ರತಿ ಇಷ್ಟೆಲ್ಲ ಅನಾಹುತಗಳು ನಡೆಯುತ್ತಿದ್ದರೂ ಹೆದ್ದಾರಿ ಇಲಾಖೆಯಾಗಲಿ, ಸ್ಥಳೀಯಾಡಳಿತವಾಗಿಲಿ ಸುಮ್ಮನಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.