ಕೃಷ್ಣ ಪ್ರಸಾದ ಸ್ವೀಕರಿಸಿದ ಭಕ್ತರು
Team Udayavani, Jan 19, 2020, 12:01 AM IST
ಉಡುಪಿ: ಅದಮಾರು ಪರ್ಯಾಯೋತ್ಸವದ ಮೊದಲ ಅನ್ನಪ್ರಸಾದ ವಿತರಣೆ ಶನಿವಾರ ಮಧ್ಯಾಹ್ನ ಶ್ರೀಕೃಷ್ಣ ಮಠದಲ್ಲಿ ನಡೆಯಿತು. ಮಧ್ವಾಂಗಣ, ಶ್ರೀಕೃಷ್ಣ ಮಠ, ಪಾರ್ಕಿಂಗ್ ಏರಿಯಾದ ವಿವಿಧ ಕೌಂಟರ್ಗಳಲ್ಲಿ ಸಾವಿರಾರು ಮಂದಿ ಅನ್ನಪ್ರಸಾದ ಸ್ವೀಕರಿಸಿದರು.
ಸ್ವಯಂಸೇವಕರು ಅನ್ನಪ್ರಸಾದವನ್ನು ವಿತರಿಸಿದರು. ಪಾರ್ಕಿಂಗ್ ಏರಿಯಾದಲ್ಲಿ ಬಫೆ ಮತ್ತು ಟೇಬಲ್ಗಳಲ್ಲಿ ಭಕ್ತರಿಗೆ ಪ್ರಸಾದ ಬಡಿಸಿದರೆ, ಮಠದ ಭೋಜನ ಶಾಲೆಯಲ್ಲಿ ಕೆಳಗೆ ಅನ್ನಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ಊಟಕ್ಕೆ ಅನ್ನ ಸಾರು, ಸಾಂಬಾರು, ಗೋಧಿ ಪಾಯಸ, ಪಲ್ಯ, ಗೋಧಿ ಬರ್ಫಿ, ಅಕ್ಕಿ ವಡೆ, ಲಡ್ಡು, ಮಜ್ಜಿಗೆ ಇತ್ತು. ಬೆಳಗ್ಗೆ 10.30ರಿಂದ 3 ಗಂಟೆಯ ವರೆಗೆ ಸುಮಾರು 50 ಸಾವಿರ ಭಕ್ತರು ಭೋಜನ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ