ಸುಧಾರಿತ ಬೀಟ್‌ವ್ಯವಸ್ಥೆ ಕ್ರಾಂತಿಕಾರಕ ಬದಲಾವಣೆ: ಎಸ್ಪಿ


Team Udayavani, Jul 18, 2017, 3:25 AM IST

1707kdm1.gif

ಕುಂದಾಪುರ: ಸಮಾಜದ ಸ್ವಾಸ್ಥ್ಯ ರಕ್ಷಣೆ ಕೇವಲ ಪೊಲೀಸ್‌ ಇಲಾಖೆ ಒಂದರಿಂದ ಸಾಧ್ಯವಿಲ್ಲ. ಪೊಲೀಸ್‌ ಇಲಾಖೆಗೆ ಸಾರ್ವಜನಿಕರ ಸಹಕಾರವಿದ್ದಲ್ಲಿ ಶೀಘ್ರ ಸಮಸ್ಯೆಗಳ ಪರಿಹಾರ ಸಾಧ್ಯ. ಈ ಹಿನ್ನೆಲೆಯಲ್ಲಿ ಸರಕಾರ ನೂತನ ಸುಧಾರಿತ ಬೀಟ್‌ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಇದಕ್ಕೆ ಶಾಸನಾತ್ಮಕವಾದ ಮನ್ನಣೆ ಇದೆ ಹಾಗೂ ಇದೊಂದು ಪೊಲೀಸ್‌ ಇಲಾಖೆಯ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಹೇಳಿದರು.

ಅವರು ಸೋಮವಾರ ಕುಂದಾಪುರ ತಾ. ಪಂ. ಕಚೇರಿಯಲ್ಲಿ ನಡೆದ ಕುಂದಾಪುರ ವೃತ್ತದ ಸುಧಾರಿತ ಗಸ್ತು ಸಮಿತಿ ಸದಸ್ಯರ ಸಭೆಯನ್ನು ಉದ್ದೇàಶಿಸಿ ಮಾತನಾಡಿದರು.

ಕುಂದಾಪುರ ಡಿವೈಎಸ್‌ಪಿ ಪ್ರವೀಣ್‌ ನಾಯಕ್‌ ಅವರು ಮಾತನಾಡಿ, ಈ ಸುಧಾರಿತ ಬೀಟ್‌ ವ್ಯವಸ್ಥೆ
ಯಲ್ಲಿ ಪ್ರತಿಯೊಬ್ಬ ಪೊಲೀಸ್‌ ಸಿಬಂದಿಯೂ ಪಾಲ್ಗೊಳ್ಳುವುದರಿಂದ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಲು ಸಾಧ್ಯ. ಈ ಬಗ್ಗೆ ಜನರಿಗೆ ಮಾಹಿತಿ ತಿಳಿಸಲು ಸಾಕಷ್ಟು ಪ್ರಚಾರ ಮಾಡಲಾಗಿದೆ. ಜನರ ಸಮಸ್ಯೆಗೆ ಶೀಘ್ರ ಸ್ಪಂದನೆ ನೀಡಲು, ಮಾಹಿತಿಗಳನ್ನು ಶೀಘ್ರವಾಗಿ ಪಡೆಯಲು ಈ ಬೀಟ್‌ ವ್ಯವಸ್ಥೆ ಸಹಕಾರಿ ಎಂದರು.

ಈ ಸಂದರ್ಭದಲ್ಲಿ ಬೀಟ್‌ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಬೀಟ್‌ ಪೊಲೀಸ್‌ ಅಧಿಕಾರಿಗಳಾದ ಕುಂದಾಪುರ ಠಾಣೆಯ ಜ್ಯೋತಿ, ಕುಂದಾಪುರ ಗ್ರಾಮಾಂತರ ಠಾಣೆಯ ಮಧುಸೂದನ, ಶಂಕರನಾರಾಯಣ ಠಾಣೆಯ ವಿಠಲ. ಅಮಾಸೆಬೈಲು ಠಾಣೆ ವ್ಯಾಪ್ತಿಯ ಶಂಕರ್‌ ಅನಿಸಿಕೆಗಳನ್ನು ತಿಳಿಸಿದರು. ಬೀಟ್‌ ಸದಸ್ಯರಾದ ಕುಂದಾಪುರದ ವಿಶ್ವನಾಥ ಶೆಟ್ಟಿ, ಜಿ. ಮಹಮ್ಮದ್‌, ಭರತ್‌ ಕಾಮತ್‌, ಜಾನಕಿ ಬಿಲ್ಲವ ಕೋಟೇಶ್ವರ, ಗಣೇಶ್‌ ಅವರು ಅನಿಸಿಕೆಗಳನ್ನು ತಿಳಿಸಿದರು.

ಸುಧಾರಿತ ಬೀಟ್‌ ವ್ಯವಸ್ಥೆಯ ಬಗ್ಗೆ ಪೊಲೀಸ್‌ ಹಾಗೂ ಸದಸ್ಯರ ನಡುವೆ ಸಂವಾದ ಕಾರ್ಯಕ್ರಮ ನಡೆಯಿತು. ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.