ಅಡ್ವೆ ನಂದಿಕೂರು ಕೋಟಿ ಚೆನ್ನಯ ಕಂಬಳ ಕೂಟದ ಫಲಿತಾಂಶ


Team Udayavani, Jan 16, 2023, 6:31 PM IST

ಅಡ್ವೆ ನಂದಿಕೂರು ಕೋಟಿ ಚೆನ್ನಯ ಕಂಬಳ ಕೂಟದ ಫಲಿತಾಂಶ

ಪಡುಬಿದ್ರಿ: ಇಲ್ಲಿನ ಅಡ್ವೆ ನಂದಿಕೂರು ಬಳಿ ನಡೆದ 30ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳವು ಯಶಸ್ವಿಯಾಗಿ ಸಂಪನ್ನವಾಯಿತು. ಒಟ್ಟು 169 ಜೋಡಿ ಸೇರಿದ ಕಂಬಳ ಕೂಟದಲ್ಲಿ ಓಟಗಾರ ಬೈಂದೂರು ವಿವೇಕ್ ಪೂಜಾರಿ ಅವರು ಎರಡು ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಗೆದ್ದು ಮಿಂಚಿದರು.

ಕನೆಹಲಗೆ 5 ಜತೆ, ಅಡ್ಡ ಹಲಗೆ 8 ಜತೆ, ಹಗ್ಗ ಕಿರಿಯ 18 ಜತೆ, ಹಗ್ಗ ಕಿರಿಯ 19 ಜತೆ, ನೇಗಿಲು ಕಿರಿಯ 89 ಜತೆ ಮತ್ತು ನೇಗಿಲು ಹಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಭಾಗವಹಿಸಿದ್ದವು.

ಅಡ್ವೆ ಕಂಬಳ 2022-23 ಫಲಿತಾಂಶ

ಕನೆ ಹಲಗೆ (ನೀರು ನೋಡಿ ಬಹುಮಾನ)

ಪ್ರಥಮ: ಬೇಲಾಡಿ ಬಾವ ಅಶೋಕ ಶೆಟ್ಟಿ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗೆರ್

ದ್ವಿತೀಯ: ವಾಮಂಜೂರು ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ

ಹಲಗೆ ಮೆಟ್ಟಿದವರು: ಬೈ೦ದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ

ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ

ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ ಎ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ

ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜಾ ಎ

ಓಡಿಸಿದವರು: ಬೈ೦ದೂರು ವಿವೇಕ್ ಪೂಜಾರಿ

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ ಎ

ಓಡಿಸಿದರರು: ಕೊಳಕೆ ಇರ್ವತ್ತೂರು ಆನಂದ

ಹಗ್ಗ ಕಿರಿಯ

ಪ್ರಥಮ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ ಎ

ಓಡಿಸಿದವರು: ಅತ್ತೂರು ಕೊಡ೦ಗೆ ಸುಧೀರ್ ಸಾಲ್ಯಾನ್

ದ್ವಿತೀಯ: ನಕ್ರೆ ಮಹೋದರ ನಿವಾಸ ಈಶಾನಿ ನಾರಾಯಣ ಭ೦ಡಾರಿ

ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ನೇಗಿಲು ಹಿರಿಯ

ಪ್ರಥಮ:  ಇರುವೈಲ್ ಪಾನಿಲ ದಿ. ಬಾಡ ಪೂಜಾರಿ ಎ

ಓಡಿಸಿದವರು: ಬೈ೦ದೂರು ವಿವೇಕ್ ಪೂಜಾರಿ

ದ್ವಿತೀಯ: ಸಾ೦ತೂರು ಬೈಲುಮನೆ ವಿಜೇತ್ ಕುಮಾರ್ ಬಿ

ಓಡಿಸಿದವರು: ನಕ್ರೆ ಪವನ್ ಮಡಿವಾಳೆರ್

ನೇಗಿಲು ಕಿರಿಯ

ಪ್ರಥಮ: ವೇಣೂರು ಮೂಡುಕೋಡಿ ಗಣೇಶ್ ನಾರಾಯಣ ಪಂಡಿತ

ಓಡಿಸಿದವರು: ಪೆರಿ೦ಜೆ ಪ್ರಮೋದ್ ಕೋಟ್ಯಾನ್

ದ್ವಿತೀಯ: ಇನ್ನ ಮಡ್ಮಾಣ್ ಶಾರದಾ ನಿಲಯ ಸಂತೋಷ ಶೆಟ್ಟಿ

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಂ ಶೆಟ್ಟಿ

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.