ಗರಿಗೆದರಿದ ಕೃಷಿ ಚಟುವಟಿಕೆ


Team Udayavani, May 19, 2022, 11:35 AM IST

agriculture-activity

ಕಟಪಾಡಿ: ನಿಗದಿತ ಅವಧಿಗೆ ಪೂರ್ವ ದಲ್ಲಿ ಧಾರಾಕಾರವಾಗಿ ಮಳೆಯು ಸುರಿದ ಪರಿಣಾಮ ಕರಾವಳಿಯ ವಿವಿಧೆಡೆ ಕೃಷಿ ಚಟುವಟಿಕೆಯು ಗರಿಗೆದರಿದೆ. ಗದ್ದೆಗಳ ಉಳುಮೆ ಕೆಲಸ ಕಾರ್ಯ ಆರಂಭಗೊಂಡಿದೆ. ಉಳುಮೆಯ ಸಂದರ್ಭ ನೂರಾರು ಸಂಖ್ಯೆಯಲ್ಲಿ ಕೊಕ್ಕರೆಗಳು ಸಂತಸದಿಂದ ಹಾರಾಡುವ ದೃಶ್ಯವು ಮಟ್ಟು ಭಾಗದಲ್ಲಿ ಕಂಡು ಬಂದಿದೆ.

ಗದ್ದೆಯನ್ನು ಯಾಂತ್ರೀಕೃತ ಉಳುಮೆ ಮಾಡುವ ಸಂದರ್ಭ ಕೊಕ್ಕರೆಗಳು ರಾಶಿ ರಾಶಿಯಾಗಿ ಉಳುಮೆ ಯಂತ್ರದ ಬೆನ್ನ ಹಿಂದೆ ಮುಂದೆ ಹಾರಾಡುತ್ತಾ, ಉಳುಮೆ ಯಂತ್ರದ ಯಾವುದೇ ಹೆದರಿಕೆ ಇಲ್ಲದೆ ತಮ್ಮ ಆಹಾರವನ್ನು ಅರಸುತ್ತಿರುವುದು ಕಂಡುಬಂತು.

ಮಟ್ಟುಗುಳ್ಳಕ್ಕೆ ಖೊಕ್‌, ಭತ್ತದ ಬೇಸಾಯ

ನಿಗದಿತ ಅವಧಿಗೆ ಪೂರ್ವದಲ್ಲಿ ಮಳೆಯು ಸುರಿದ ಪರಿಣಾಮ ಮಟ್ಟುಗುಳ್ಳದ ಕೃಷಿಯನ್ನು ಮೊಟಕು ಗೊಳಿಸಲಾಗಿದೆ. ಭತ್ತದ ಬೇಸಾಯಕ್ಕೆ ಮುಂದಡಿ ಇರಿಸಲಾಗಿದೆ. ಮಟ್ಟು ಭಾಗದಲ್ಲಿ ಸುಮಾರು 400 ಎಕರೆಗೂ ಮಿಕ್ಕಿ ಭತ್ತದ ಬೇಸಾಯ ನಡೆಸಲಾಗುತ್ತದೆ ಎಂದು ಕೃಷಿಕರಾದ ಪ್ರದೀಪ್‌ ಪೂಜಾರಿ, ಕೊರಗ ಪೂಜಾರಿ, ಹರೀಶ್‌ ಪೂಜಾರಿ, ಯಶೋಧರ ಮಟ್ಟು, ಸಂತೋಷ್‌ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ ಸಣ್ಣ ರೈತರನ್ನು ಉತ್ತೇಜಿಸಲಿ

ನಗರೀಕರಣದ ಭರದಲ್ಲಿ ಕೃಷಿ ಚಟುವಟಿಕೆಗಳು ನಿಲುಗಡೆಗೊಳ್ಳುವ ಹಂತದಲ್ಲಿ ಇದೆ. ಆದರೂ ಮಟ್ಟು ಭಾಗದಲ್ಲಿ ಯಾಂತ್ರೀಕೃತ ಕೃಷಿ ಚಟುವಟಿಕೆಗೆ ರೈತಾಪಿ ವರ್ಗವು ಮುಂದಡಿ ಇರಿಸುತ್ತಿದೆ. ಆದರೆ ಟ್ರ್ಯಾಕ್ಟರ್‌ ಖರೀದಿಗೆ ಯಾವುದೇ ಸಬ್ಸಿಡಿ ಅಥವಾ ಸಾಲ ಸೌಲಭ್ಯವು ಲಭಿಸುತ್ತಿಲ್ಲ.

ರಾಷ್ಟ್ರೀಕೃತ ಬ್ಯಾಂಕ್‌ ರೈತಾಪಿ ವರ್ಗದವರ ಚಟುವಟಿಕೆಗೆ ಪ್ರೋತ್ಸಾಹ ನೀಡುವಲ್ಲಿ ಹಿಂದೇಟು ಹಾಕುತ್ತಿದೆ. ಕನಿಷ್ಠ 6 ಎಕರೆ ಕೃಷಿ ಭೂಮಿ ಬೇಕೆಂಬ ಕಾರಣವನ್ನು ನೀಡುತ್ತಿದೆ. ಆ ನಿಟ್ಟಿನಲ್ಲಿ ಸಣ್ಣ ರೈತರನ್ನು ಸಬ್ಸಿಡಿ ಮುಖಾಂತರ ಉತ್ತೇಜಿಸಬೇಕಾದ ಆವಶ್ಯಕತೆ ಇದೆ ಎಂದು ಸುಜನ್‌ ಸಹಿತ ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಫೋರ್‌ ವ್ಹೀಲ್‌ ಡ್ರೈವ್‌ ಟ್ರ್ಯಾಕ್ಟರ್‌

ದಿನದ 14 ಗಂಟೆ ಉಳುವ ಸಾಮರ್ಥ್ಯವುಳ್ಳ ಹೊಸ ಫೋರ್‌ವ್ಹೀಲ್‌ ಡ್ರೈವ್‌ ಟ್ರ್ಯಾಕ್ಟರ್‌ ಮೂಲಕ ಉಳುಮೆ ಮಾಡಲಾಗುತ್ತದೆ. ಗದ್ದೆಯಲ್ಲಿ ಹೂತು ಹೋಗುವ ಭಯ ಇಲ್ಲ. ಕಬ್ಬಿಣದ ಚಕ್ರವನ್ನು ಹೆಚ್ಚುವರಿ ಜೋಡಿಸುವ ಆವಶ್ಯಕತೆ ಇಲ್ಲ. ಹೊರರಾಜ್ಯ, ಹೊರ ಜಿಲ್ಲೆಗಳ ಟಿಲ್ಲರ್‌, ಟ್ರ್ಯಾಕ್ಟರ್‌ತಿಲಾಂಜಲಿ ಇರಿಸಲಾಗುತ್ತದೆ ಎಂದು ಈ ಭಾಗದ ಕೃಷಿಕರು ಸಂತಸ ವ್ಯಕ್ತಪಡಿಸುತ್ತಿದ್ದು, ಆಳವಾದ ಉಳುಮೆ ಟ್ರ್ಯಾಕ್ಟರ್‌ ಮೂಲಕ ಸಾಧ್ಯವಾಗುತ್ತದೆ. ಮಟ್ಟು ಭಾಗದಲ್ಲಿ ಬಹುತೇಕ ಹೆಚ್ಚಿನ ರೈತರು ಒಟ್ಟಾಗಿ ಸಹೋದರರಂತೆ ಕೃಷಿ ಚಟುವಟಿಕೆ ನಿರತರಾಗುತ್ತೇವೆ ಎನ್ನುತ್ತಾರೆ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.