ತಂತ್ರಜ್ಞಾನದಿಂದ ಕೃಷಿ ಲಾಭದಾಯಕ: ಪ್ರಮೋದ್‌


Team Udayavani, Oct 15, 2017, 8:40 AM IST

15–2.jpg

ಬ್ರಹ್ಮಾವರ: ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಕೃಷಿಯನ್ನು ಲಾಭದಾಯಕವಾಗಿ ನಡೆಸಲು ಸಾಧ್ಯ. ಕೃಷಿಯ ಬಗ್ಗೆ ಮಾರುಕಟ್ಟೆಯಲ್ಲಿ ಏನೆಲ್ಲ ತಂತ್ರಜ್ಞಾನಗಳಿವೆ ಎನ್ನುವ ಮಾಹಿತಿಯನ್ನು ಕೃಷಿ ಮೇಳಗಳು ನೀಡುತ್ತವೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಶನಿವಾರ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಯಾದ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಉಳ್ಳಾಲ ಐಸಿಎಆರ್‌, ಬ್ರಹ್ಮಾವರ ಕೆವಿಕೆ,
ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ಕೊಚ್ಚಿ ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ, ಮಂಗಳೂರು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಮತ್ತಿತರರ ಸಂಘ – ಸಂಸ್ಥೆಗಳ ಸಹಯೋಗ
ದೊಂದಿಗೆ ಎರಡು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ರೈತರಿಗೆ ನಿರೀಕ್ಷಿತ ಆದಾಯದ ಕೊರತೆ ಎದ್ದು ಕಾಣುತ್ತಿದೆ. ಕೃಷಿ ಲಾಭದಾಯಕವಾಗಲು ಕೃಷಿ ವಿಜ್ಞಾನಿಗಳು ಹೆಚ್ಚಿನ ಸಂಶೋಧನೆ ಮತ್ತು ಹೊಸ ಹೊಸ ತಂತ್ರಜ್ಞಾನ ನೀಡುವ ಅಗತ್ಯವಿದೆ ಎಂದರು.

ಎಪಿಎಂಸಿ ಮಾದರಿ
ರಾಜ್ಯದಲ್ಲಿ ರೈತರು ಬೆಳೆದ ಉತ್ನನ್ನಗಳನ್ನು ನೇರವಾಗಿ ಎಪಿಎಂಸಿ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಅ ಧಿಕ ಲಾಭ ಪಡೆಯುತ್ತಿದ್ದಾರೆ. ಇದೇ ಮಾದರಿಯನ್ನು ಇತರ ರಾಜ್ಯಗಳಲ್ಲಿಯೂ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾ
ಗುತ್ತಿದೆ ಎಂದು ಪ್ರಮೋದ್‌ ಹೇಳಿದರು. ಕೃಷಿ ಭಾಗ್ಯ ಯೋಜನೆ, ಉದ್ಯೋಗ ಖಾತರಿ ಯೋಜನೆಯಿಂದ ಕೃಷಿಕರಿಗೆ ಲಾಭವಾಗಿದೆ. ಅನೇಕ ಕೃಷಿ ಉಪಕರಣಗಳಿಗೆ ಸಬ್ಸಿಡಿ ನೀಡಲಾಗುತ್ತಿದ್ದು ಇದರ ಉಪಯೋಗವನ್ನು ರೈತರು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿ.ವಿ. ಕುಲಪತಿ ಡಾ| ಪಿ. ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ ಕೆ.ಎಂ. ಉಡುಪ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ತಾಂತ್ರಿಕ ಕೈಪಿಡಿ ಬಿಡುಗಡೆಗೊಳಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್‌ ಚಂದ್ರ ಶೆಟ್ಟಿ, ಚಾಂತಾರು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ನಾಯ್ಕ, ಕೆ.ವಿ.ಕೆ. ಶಿವಮೊಗ್ಗದ ವ್ಯವಸ್ಥಾಪನ ಮಂಡಳಿ ಸದಸ್ಯೆ ನೀತು ಯೋಗಿರಾಜ್‌ ಪಾಟೀಲ್‌, ಸಂಶೋಧನಾ ನಿರ್ದೇಶಕ ಡಾ| ಎಂ.ಕೆ. ನಾಯ್ಕ, ವಿಸ್ತರಣಾ ನಿರ್ದೇಶಕ ಡಾ| ಟಿ.ಎಚ್‌. ಗೌಡ, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ| ವೈ. ವಿಶ್ವನಾಥ ಶೆಟ್ಟಿ, ಡಾ| ಹನುಮಂತಪ್ಪ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ| ಅಂತೋನಿ ಮರಿಯಾ ಇಮ್ಯಾನುಯಲ್‌, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪುರುಷೋತ್ತಮ್‌, ಪಶುಸಂಗೋಪನಾ ಇಲಾಖೆಯ ಡಾ| ಉಡುಪ ಉಪಸ್ಥಿತರಿದ್ದರು.

ಸಹ ಸಂಶೋಧನಾ ನಿರ್ದೇಶಕ ಡಾ| ಎಸ್‌.ಯು. ಪಾಟೀಲ್‌ ಸ್ವಾಗತಿಸಿ, ಡಾ| ಧನಂಜಯ ವಂದಿಸಿದರು. ವೈಕುಂಠ ಹೇಳೆì ಮತ್ತು ಸಂಜೀವ ಕ್ಯಾತಪ್ಪನವರ್‌ ಕಾರ್ಯಕ್ರಮ ನಿರ್ವಹಿಸಿದರು.

ಕಾಡು ಪ್ರಾಣಿಗಳ ಸಮಸ್ಯೆ
ತಂತ್ರಜ್ಞಾನದ ನೆರವಿನಿಂದ ಜಿಲ್ಲೆಯ ರೈತರು ಬಹಳಷ್ಟು ಮುಂದುವರಿದಿದ್ದರೂ ಕಾಡು ಪ್ರಾಣಿಗಳ ಹಾವಳಿಯಿಂದ ಬೇಸತ್ತಿದ್ದು, ಸಮಸ್ಯೆ
ಪರಿಹಾರಕ್ಕೆ ಅರಣ್ಯ ಸಚಿವರ, ಅಧಿಕಾರಿಗಳ, ಜನಪ್ರತಿನಿಧಿಗಳ ಹಾಗೂ ರೈತರ ಸಭೆ ಕರೆದು ಪರಿಹಾರಕ್ಕೆ ಯತ್ನಿಸಲಾಗುವುದು. 
ಸಚಿವ ಪ್ರಮೋದ್‌ ಮಧ್ವರಾಜ್‌  

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.