ಆಗುಂಬೆ ಘಾಟಿಯಲ್ಲಿ ಭೂಕುಸಿತ ಘಾಟಿ ಸಂಚಾರ ಬಂದ್… : ತೆರವು ಕಾರ್ಯಾಚರಣೆ ವಿಳಂಬ ಸಾಧ್ಯತೆ
ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
Team Udayavani, Jul 10, 2022, 5:30 PM IST
ಹೆಬ್ರಿ : ಕಳೆದ 1 ವಾರದಿಂದ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯ ನಾಲ್ಕನೇ ಸುತ್ತಿನಲ್ಲಿ ಭೂಕುಸಿತವಾಗಿ ಘಾಟಿ ಸಂಚಾರ ಬಂದ್ ಆಗಿದ್ದು ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಣ್ಣು ತೆರವು ಕಾಯ೯ ನಡೆಯುತ್ತಿದ್ದು ಭಾರಿ ಮಳೆ ಬರುತ್ತಿರುವ ಕಾರಣ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ.
ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಚಲಿಸುತ್ತಿವೆ.
ಇದನ್ನೂ ಓದಿ : ಶ್ರೀಲಂಕಾದಲ್ಲಿ ಸರ್ವಪಕ್ಷ ಸರಕಾರ ರಚನೆಯ ಕಸರತ್ತು ; ಪ್ರಕ್ಷುಬ್ಧತೆಗೆ ಪರಿಹಾರ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !