ಅಜ್ಜರಕಾಡು: ಬೃಹತ್ ಆರೋಗ್ಯ ತಪಾಸಣೆ ಶಿಬಿರ
Team Udayavani, Apr 5, 2019, 6:30 AM IST
ಉಡುಪಿ: ಅಜ್ಜರಕಾಡು ಸರಕಾರಿ ಮಹಿಳಾ ಕಾಲೇಜು, ಜೇಸಿಐ ಉಡುಪಿ ಸಿಟಿ ವತಿಯಿಂದ ಎ.4ರಂದು ಕಾಲೇಜಿನ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ ಜರಗಿತು.
ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಗಣೇಶ್ ಕಾಮತ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಬಗ್ಗೆ ಹೆಚ್ಚಿನ ಆಸಕ್ತಿ , ಕಾಳಜಿ ವಹಿಸಿ ಸೂಕ್ತ ನಿಯಮವನ್ನು ಜೀವನದಲ್ಲಿ ಪಾಲಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಜೇಸಿಐ ವಲಯ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು,ಯೂತ್ ರೆಡ್ಕ್ರಾಸ್ ಸಂಯೋಜಕಿ ಶೋಭಾ, ಜೇಸಿ ಅಧ್ಯಕ್ಷ ಜಗದೀಶ್ ಶೆಟ್ಟಿ , ರಫೀಕ್ಖಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ