“ಮದ್ಯಪಾನ, ಸ್ವಯಂ ಅಪನಂಬಿಕೆಗಳು ಆತ್ಮಹತ್ಯೆಗೆ ಕಾರಣ’

ಆತ್ಮಹತ್ಯೆ ನಿವಾರಣ ಅಭಿಯಾನ: ಕಾರ್ಯಾಗಾರ

Team Udayavani, Oct 17, 2019, 5:11 AM IST

105510161610UDU02

ಉಡುಪಿ: ಬದುಕಿನಲ್ಲಿ ಖನ್ನತೆ, ಸ್ವಯಂ ಅಪನಂಬಿಕೆ, ಮದ್ಯಪಾನ, ಏಕಾಂಗಿತನ ಆತ್ಮಹತ್ಯೆಗೆ ಮೂಲ ಕಾರಣವಾಗಿದ್ದು ಅವನ್ನು ತಡೆಗಟ್ಟಲು ಸಂಸ್ಥೆಯು ಆತ್ಮಹತ್ಯೆ ನಿವಾರಣ ಅಭಿಯಾನ ವಿಶ್ವದಾದ್ಯಂತ ಕೈಗೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳ ಸಹಕಾರದಿಂದ ಶಾಲಾ ಕಾಲೇಜುಗಳನ್ನು, ಸಂಘಟಿತ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ಸಮಾಲೋಚನಾ ಕಾರ್ಯಾಗಾರ ನಡೆಯುತ್ತದೆ ಎಂದು ಡಾ| ಎ. ವಿ. ಬಾಳಿಗಾ ಆಸ್ಪತ್ರೆ ಉಡುಪಿಯ ಮಾನಸಿಕ ವೈದ್ಯ ಡಾ| ಪಿ.ವಿ. ಭಂಡಾರಿ ಹೇಳಿದರು.

ಉಡುಪಿ ಶಾರದಾ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಆತ್ಮಹತ್ಯೆ ನಿವಾರಣ ಅಭಿಯಾನ ಪರವಾಗಿ ರಿಕ್ಷಾ ಚಾಲಕರಿಗೆ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಶಾರದಾ ಯೂನಿಯನ್‌ ಅಧ್ಯಕ್ಷ ಮಹೇಶ್‌ ಠಾಕೂರ್‌ ಅಧ್ಯಕ್ಷತೆ ವಹಿಸಿದ್ದರು. ತರ್ಜನಿ ಇನ್ಶೂರೆನ್ಸ್‌ ಕಂಪೆ‌ನಿಯ ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಾಮಂತ್‌, ನ್ಯಾಯವಾದಿ ಪಿ.ಪಿ.ಭಟ್‌, ಸಂಘಟನೆಯ ಕಾರ್ಯಾಧ್ಯಕ್ಷ ರಘುನಂದನ್‌ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್‌ ಪೂಜಾರಿ, ಉಪಾಧ್ಯಕ್ಷ ರವಿ ಪೂಜಾರಿ, ಕೋಶಾಧಿಕಾರಿ ಸುಭಾಸ್‌, ಕೇಶವ ಶೇರಿಗಾರ್‌ ಉಪಸ್ಥಿತರಿದ್ದರು. ಚಂದ್ರಶೇಖರ್‌ ಸ್ವಾಗತಿಸಿ, ಮಣೀಂದ್ರ ಚಕ್ರತೀರ್ಥ ನಿರೂಪಿಸಿದರು.

ಮನಪರಿವರ್ತನೆ ಮಾಡಿ
ದಾಖಲೆಗಳ ಪ್ರಕಾರ ಮೂವತ್ತರಷ್ಟು ಪ್ರತಿಶತ ಆತ್ಮಹತ್ಯೆಗಳು ಮದ್ಯಪಾನದ ಕಾರಣದಿಂದ ಸಂಭವಿಸುತ್ತಿದ್ದು, ಏಕಾಂಗಿತನವೇ ಇದಕ್ಕೆ ಕಾರಣ. ಇಂತಹ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸೂಕ್ತ ಸಮಯದಲ್ಲಿ ಸಲಹೆ, ಮಾರ್ಗದರ್ಶನ ನೀಡಿ ದುವ್ಯìಸನಗಳಿಂದ ಮನಪರಿವರ್ತನೆ ಮಾಡಿ ಆತ್ಮಹತ್ಯೆಯ ಬಲೆಗೆ ಬೀಳದಂತೆ ತಡೆಗಟ್ಟಬಹುದು ಎಂದು ಡಾ| ಪಿ.ವಿ. ಭಂಡಾರಿ ಹೇಳಿದರು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.