ಉಡುಪಿ : ಶಿರ್ವ, ಕಾಪು, ಕಟಪಾಡಿಯಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ ಅಧಿಕಾರಿಗಳು


Team Udayavani, Apr 22, 2021, 6:34 PM IST

dgtetet

ಉಡುಪಿ : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ.

ನೂತನ ನಿಯಮದಂತೆ ಇಂದು ( ಏಪ್ರಿಲ್ 22) ನಗರಸಭೆ ವ್ಯಾಪ್ತಿಯೊಳಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ.

ಶಿರ್ವ: ಸರಕಾರದ ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಯಂತೆ ಶಿರ್ವ ಪೋಲೀಸರು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ವ್ಯಾಪಾರಿಗಳನ್ನು ವಿನಂತಿಸುತ್ತಿದ್ದಾರೆ

ಕಾಪು : ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಯನ್ವಯ ಅವಶ್ಯಕ ಸಾಮಾಗ್ರಿಗಳನ್ನು ಹೊರತು ಪಡಿಸಿ, ಇತರ ಅಂಗಡಿ – ಮುಂಗಟ್ಟುಗಳನ್ನು ಸ್ವಯಂ ಪ್ರೇರಿವಾಗಿ ಮುಚ್ಚುವಂತೆ ಕಾಪು ಪೊಲೀಸರು ಅಂಗಡಿ‌ ಮಾಲಕರಲ್ಲಿ ಮನವಿ ಮಾಡಿದರು.

ಕಟಪಾಡಿಯಲ್ಲೂ ಬಂದ್: ಸರಕಾರದ ಆದೇಶದಂತೆ ಪೊಲೀಸರು ಕಟಪಾಡಿಯಲ್ಲಿ ದಿನ ಅವಶ್ಯಕ ಸಾಮಾಗ್ರಿಗಳ ಅಂಗಡಿಗಳನ್ನು ಹೊರತುಪಡಿಸಿ ಇತರೆ ಅಂಗಡಿ- ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ.

ಇನ್ನು ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.

ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.

 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.