ಪರ್ಯಾಯ ನೆಪ: ಅಂತೂ ಇಂತೂ ಕಾಮಗಾರಿ ಆರಂಭ 


Team Udayavani, Dec 28, 2017, 2:30 PM IST

28-31.jpg

ಉಡುಪಿ: ಅಂತೂ ಇಂತೂ ಪರ್ಯಾಯ ನೆಪದಲ್ಲಿಯಾದರೂ ಉಡುಪಿ ನಗರದ ಕೆಲವು ರಸ್ತೆಗಳು ದುರಸ್ತಿ ಭಾಗ್ಯ ಕಾಣುವಂತಾಗಿದೆ.  ನಗರದ ಹಲವೆಡೆ ರಸ್ತೆಗಳ ಹೊಂಡ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಗರಸಭೆ ಕೈಗೆತ್ತಿಕೊಂಡಿದೆ. ಆದರೆ ಇದು ಪರ್ಯಾಯ ದೃಷ್ಟಿಯಲ್ಲಿಟ್ಟುಕೊಂಡು ಮಾತ್ರವೇ ಮಾಡುತ್ತಿರುವ ಕಾರ್ಯವಲ್ಲ. ರಸ್ತೆ ದುರಸ್ತಿ ನಿರಂತರ ಪ್ರಕ್ರಿಯೆ. ಮಳೆ ಮುಗಿದ ತತ್‌ಕ್ಷಣ ರಸ್ತೆಗಳ ದುರಸ್ತಿ, ಅಭಿವೃದ್ಧಿ ಕಾಮಗಾರಿ ಆರಂಭವಾಗುತ್ತದೆ. ಅದರಂತೆಯೇ ಈ ವರ್ಷವೂ ಕೆಲಸ ನಡೆಯುತ್ತಿದೆ. ಪರ್ಯಾಯ ಸಂದರ್ಭಕ್ಕೂ ಅನುಕೂಲವಾಗಲಿದೆ ಎನ್ನುತ್ತಾರೆ ನಗರಸಭೆಯ ಅಧಿಕಾರಿಗಳು.

ಎಲ್ಲೆಲ್ಲಿ?
ಎಲ್ಲ 35 ವಾರ್ಡ್‌ಗಳಲ್ಲಿಯೂ ಹೊಂಡ ಮುಚ್ಚುವ ಕೆಲಸ ನಡೆಯುತ್ತಿದೆ. ಎಲ್ಲಿ ತೇಪೆ ಹಾಕಿ ಹೊಂಡ ಮುಚ್ಚಲು ಅಸಾಧ್ಯವೋ ಅಲ್ಲಿ ಮರುಡಾಮರು ಕಾಮಗಾರಿ ನಡೆಸಲಾಗುತ್ತಿದೆ. ಸರ್ವಿಸ್‌ ಬಸ್‌ ನಿಲ್ದಾಣ ಪಕ್ಕದ ಹೂವಿನ ಮಾರ್ಕೆಟ್‌ ರಸ್ತೆ, ಮಾರುತಿ ವೀಥಿಕಾ ರಸ್ತೆ, ಮಿತ್ರ ಆಸ್ಪತ್ರೆ ಸಮೀಪದ ಕೊಳದ ಪೇಟೆ ರಸ್ತೆಯ ಮರುಡಾಮರು ಕಾಮಗಾರಿ ನಡೆಯಲಿದೆ. ಹೂವಿನ ಮಾರ್ಕೆಟ್‌ ರಸ್ತೆ ಕಾಮಗಾರಿಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಅಂಬಾಗಿಲು – ಕಲ್ಸಂಕ ರಸ್ತೆಯಲ್ಲಿ ಅಗತ್ಯ ಇರುವಲ್ಲಿ ಕಾಂಕ್ರೀಟ್‌ ಕಾಮಗಾರಿ ನಡೆಸಲಾಗುವುದು. ಎಲ್ಲ ಕಾಮಗಾರಿಗಳು ಪರ್ಯಾಯೋತ್ಸವಕ್ಕಿಂತ ಮೊದಲೇ ಪೂರ್ಣಗೊಳ್ಳಲಿವೆ ಎಂದು ನಗರಸಭೆ ಅಭಿಯಂತರರು ತಿಳಿಸಿದ್ದಾರೆ.

ಸ್ವಚ್ಛತೆಗೂ ಆದ್ಯತೆ
ನಗರದ ಮುಖ್ಯರಸ್ತೆಗಳಲ್ಲಿ ಶೇಖರಣೆಯಾಗಿರುವ ಮಣ್ಣು, ಮರಳು, ಇಕ್ಕೆಲದ ಹುಲ್ಲನ್ನು ತೆಗೆದು ಸ್ವತ್ಛಗೊಳಿಸುವ ಕೆಲಸ ಕೂಡ ಆರಂಭವಾಗಿದೆ. ನಾರ್ತ್‌ ಶಾಲೆಯ ಬಳಿ ಹೊಸದಾಗಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಅಗತ್ಯ ಇರುವಲ್ಲಿ ಚರಂಡಿ ಕಾಮಗಾರಿಗಳನ್ನು ಕೂಡ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 ಕೋ.ರೂ.ವಿಶೇಷ ಅನುದಾನ
ರಾಜ್ಯ ಸರಕಾರದಿಂದ ನಗರಸಭೆಗೆ ಈಗಾಗಲೇ 10 ಕೋ.ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ. ಆ ಅನುದಾನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಪರ್ಯಾಯಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಮಂಜುನಾಥಯ್ಯ, ಪೌರಾಯುಕ್ತರು

ಅನುದಾನ ಅನುಮಾನ
ನಾವು (ಬಿಜೆಪಿ) ಆಡಳಿತದಲ್ಲಿದ್ದಾಗ ಸರಕಾರದಿಂದ ಪರ್ಯಾಯಕ್ಕೆ ವಿಶೇಷ ಅನುದಾನ ಲಭ್ಯವಾಗುತ್ತಿತ್ತು. ಕಾಮಗಾರಿಗಳನ್ನು ಕೂಡ ನಿಗದಿತ ವೇಳೆಯಲ್ಲಿಯೇ ನಡೆಸುತ್ತಿದ್ದೆವು. ಆದರೆ ಈಗ ಸಕಾಲಕ್ಕೆ ಕೆಲಸಗಳು ನಡೆಯುತ್ತಿಲ್ಲ. ಪರ್ಯಾಯೋತ್ಸವಕ್ಕೆ ಮೂಲಸೌಕರ್ಯಕ್ಕಾಗಿ ರಾಜ್ಯಸರಕಾರದಿಂದ ಅನುದಾನ ಬರುತ್ತಿದೆಯೇ ಎಂಬ ಅನುಮಾನವಿದೆ.
ದಿನಕರ ಶೆಟ್ಟಿ ಹೆರ್ಗ, ಸದಸ್ಯ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.