ಆಳ್ವಾಸ್‌ ವಿರಾಸತ್‌ಗೆ ಇಂದು ತೆರೆ


Team Udayavani, Jan 14, 2018, 4:09 PM IST

ALVAS.jpg

ಮೂಡಬಿದಿರೆ: ವಿದ್ಯಾಗಿರಿ ಸನಿಹ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ನಡೆಯುತ್ತಿರುವ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್‌ ವಿರಾಸತ್‌ ರವಿವಾರ ಸಮಾಪನಗೊಳ್ಳಲಿದೆ.

ಈ ಬಾರಿಯ ವಿರಾಸತ್‌ ಐದು ಆಯಾಮಗಳಲ್ಲಿ ಅರಳಿಕೊಂಡಿದೆ. ಹಿಂದಿ ಚಿತ್ರರಂಗದ ಸುಪ್ರಸಿದ್ಧ ಹಿನ್ನೆಲೆ ಗಾಯಕರಾದ ಕೆ.ಕೆ. ಬಳಗ ಮತ್ತು ತಂಡದವರು ಮೊದಲ ದಿನ ಸೇರಿದ ಅರ್ಧ ಲಕ್ಷಕ್ಕೂ ಅಧಿಕ ಮಂದಿಯನ್ನು ಸಂಗೀತ ರಸಧಾರೆ ಯಲ್ಲಿ ತೋಯಿಸಿಬಿಟ್ಟರು. ಶನಿವಾರ ನಡೆದ ಮುಂಬಯಿಯ ಶಂಕರ್‌ ಮಹ ದೇವನ್‌ -ಎಹಸಾನ್‌-ಲೋಯ್‌, ಸಿದ್ಧಾರ್ಥ ಮಹದೇವನ್‌ ಮತ್ತು ಬಳಗದವರ ಸುಮಧುರ ಸಂಗೀತಕ್ಕೂ ಜನವೋ ಜನ.

ಕೇರಳದ ಸೂರ್ಯಗಾಯತ್ರಿ ಅವರ ದೇವರನಾಮ, ಮಂಗಳೂರಿನ ಸನಾತನ ನಾಟ್ಯಾಲಯದ ವಿ| ಶಾರದಾಮಣಿ ಶೇಖರ್‌ ಮತ್ತು ವಿ| ಶ್ರೀಲತಾ ನಾಗರಾಜ್‌ ನಿರ್ದೇಶನದಲ್ಲಿ ಪ್ರಸ್ತುತಪಡಿಸಿದ ಸನಾತನ ರಾಷ್ಟ್ರಾಮೃತ, ಕೇರಳದ ಮುತ್ತಿರಿಕ್ಕಸ್‌ ಕೋಟಪುರಂ ಮತ್ತು ಬಳಗದವರ ದಫು¾ಟ್ಟು, ಬಿ. ಎಸ್‌. ಆನಂದ್‌, ಪನ್ನಗ ಶರ್ಮನ್‌ ತಂಡದವರ ಮೃದಂಗ ತರಂಗ, ಕೋಲ್ಕತಾದ ಉಪಾಸನಾ ಸೆಂಟರ್‌ ಫಾರ್‌ ಡ್ಯಾನ್ಸ್‌ ಇವರ ಕಥಕ್‌, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದವರ ಕರಾವಳಿ ವೈಭವ, ನಿತ್ಯ ನಡೆದ ಆಳ್ವಾಸ್‌ ಸಾಂಸ್ಕೃತಿಕ ತಂಡಗಳ ವೈವಿಧ್ಯಮಯ ಪ್ರದರ್ಶನಗಳು ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಗಿವೆ.

ಇಂದು ಶೋಭಾ ಬ್ರೂಟಗೆ  ವರ್ಣ ವಿರಾಸತ್‌ ಪ್ರಶಸ್ತಿ ಪ್ರದಾನ ರವಿವಾರ ಆಳ್ವಾಸ್‌ ವಿರಾಸತ್‌ ಸಮಾಪನಗೊಳ್ಳುವ ಜತೆಗೆ ಕಳೆದ ಜ. 9ರಿಂದ ವಿದ್ಯಾಗಿರಿಯಲ್ಲಿ ನಡೆದ ಆಳ್ವಾಸ್‌ ವರ್ಣ ವಿರಾಸತ್‌ ರಾಷ್ಟ್ರೀಯ ಚಿತ್ರಕಲಾವಿದರ ಶಿಬಿರವೂ ಮುಕ್ತಾಯಗೊಳ್ಳಲಿದ್ದು, ರಾತ್ರಿ 9ರ ವರೆಗೆ ಚಿತ್ರಕಲಾಕೃತಿಗಳನ್ನು ವೀಕ್ಷಿಸಲು ಅವಕಾಶವಿದೆ. ಸಂಜೆ ಹೊಸದಿಲ್ಲಿಯ ಹಿರಿಯ ಚಿತ್ರಕಲಾವಿದೆ ಶೋಭಾ ಬ್ರೂಟ ಅವರಿಗೆ ಆಳ್ವಾಸ್‌ ವರ್ಣ ವಿರಾಸತ್‌ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

ಖೇರ್‌ ಚಿತ್ರ ಸಂಗೀತ: ಮುಂಬಯಿಯ ಕೈಲಾಶ್‌ ಖೇರ್‌ ಚಿತ್ರಸಂಗೀತ, ಮಾ| ಸದ್ಗುಣ ಐತಾಳ್‌ ಬಳಗದಿಂದ ಮ್ಯಾಜಿಕ್‌ ಆಫ್‌ ಮ್ಯಾಂಡೋಲಿನ್‌, ಒರಿಸ್ಸಾ ಡ್ಯಾನ್ಸ್‌ ಅಕಾಡೆಮಿಯಿರಿಂದ ಒಡಿಸ್ಸಿ ನೃತ್ಯ, ಕೊಡವೂರು ನೃತ್ಯ ನಿಕೇತನದವರಿಂದ ನೃತ್ಯ ವೈಭವ ಮತ್ತು ಆಳ್ವಾಸ್‌ ವಿದ್ಯಾರ್ಥಿಗಳಿಂದ ಬಂಜಾರ, ಒಡಿಶಾದ ಗೋಟಿಪುವ, ಮಣಿಪುರದ ಸ್ಟಿಕ್‌ ಡ್ಯಾನ್ಸ್‌, ಕಥಕ್‌ ನೃತ್ಯ – ಚಾರ್‌ ಪ್ರಹರ್‌ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.