ಅಂಬೇಡ್ಕರ್‌ ಯುವಶಕ್ತಿಯ ಹೊಸ ಐಕಾನ್‌: ಜಯನ್‌ ಮಲ್ಪೆ


Team Udayavani, Dec 11, 2018, 2:25 AM IST

jayan-malpe-10-12.jpg

ಮಲ್ಪೆ: ಅಂಬೇಡ್ಕರ್‌ ಅನಂತರ ಸಾಮುದಾಯಿಕ, ಸಾಮಾಜಿಕ, ರಾಜಕೀಯ ನಾಯಕತ್ವ ಗುರುತಿಸಿಕೊಳ್ಳುವಲ್ಲಿ ಸೋತಿದ್ದಾರೆ. ಈ ದುರಂತಕ್ಕೆ ದಲಿತರೇ ಹೊಣೆಗಾರರು ಎಂದೆನಿಸುತ್ತದೆ. ಪರಸ್ಪರ ದಲಿತ ಸಂಘಟನೆ, ರಾಜಕಾರಣಿಗಳು, ಹೋರಾಟಗಾರರು, ನೌಕರರು, ಅಧಿಕಾರಿಗಳು, ವಿದ್ಯಾರ್ಥಿಗಳ ನಡುವೆ ಸಾಧ್ಯವಾಗದ ಸಾಮರಸ್ಯದ ಸಂಬಂಧ, ದಲಿತ ಸಮುದಾಯದ ಬಹುತೇಕ ಕೇಡಿಗೆ ಕಾರಣವಾಗಿದೆ. ಅಂಬೇಡ್ಕರ‌ ಪ್ರಬುದ್ಧ ಭಾರತ ಕಟ್ಟಲು ಪ್ರಯತ್ನಿಸುವ ಮೂಲಕ ಅಂಬೇಡ್ಕರ್‌ ಈ ದೇಶದ ಯುವಶಕ್ತಿಯ ಹೊಸ ಐಕಾನ್‌ ಆಗುತ್ತಿದ್ದಾರೆ ಎಂದು ದಲಿತ ಚಿಂತಕ ಜಯನ್‌ ಮಲ್ಪೆ ಹೇಳಿದರು. ಅವರು ಮಲ್ಪೆಯಲ್ಲಿ ಅಂಬೇಡ್ಕರ್‌ ಯುವಸೇನೆ ಏರ್ಪಡಿಸಿದ ಡಾ| ಬಾಬಾ ಸಾಹೇಬ ಅಂಬೇಡ್ಕರರ 62ನೇ ಮಹಾ ಪರಿನಿರ್ವಾಣ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಬೇಡ್ಕರ್‌ ಯುವಸೇನೆಯ ಅಧ್ಯಕ್ಷ ಹರೀಶ್‌ ಸಾಲ್ಯಾನ್‌  ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ  ದಸಂಸದ ಉಡುಪಿ ತಾ| ಸಂಚಾಲಕ ಮಹಾಲಿಂಗ ಕೋಟ್ಯಾನ್‌ ಮಾತನಾಡಿ ದಲಿತ ನಾಯಕರು ತಮ್ಮ ಭಿನ್ನಾಭಿಪ್ರಾಯ ಬಿಟ್ಟು ದಲಿತ ಸಮಾಜಕ್ಕಾಗಿ ಒಂದಾಗಬೇಕಾಗಿದೆ ಎಂದವರು ತಿಳಿಸಿದರು.

ದಲಿತ ಮುಖಂಡರಾದ ಸುಂದರ್‌ ಕಪ್ಪೆಟ್ಟು, ಗಣೇಶ್‌ ನೆರ್ಗಿ, ಸಂಧ್ಯಾ ತಿಲಕ್‌ರಾಜ್‌, ಸುರೇಶ್‌ ಪಾಲನ್‌ ತೊಟ್ಟಂ, ಶಶಿಕಲಾ ತೊಟ್ಟಂ, ದಿನೇಶ್‌ ಮೂಡಬೆಟ್ಟು, ಮಂಜುನಾಥ ಕಪ್ಪೆಟ್ಟು, ಸುಶೀಲ್‌ ಕುಮಾರ್‌ ಕೊಡವೂರು, ಮೋಹನ್‌ದಾಸ್‌ ಮಲ್ಪೆ, ಶಶಿ ಅಮ್ಮುಂಜೆ, ಮಹೇಶ್‌ ಬಲರಾಮ ನಗರ, ಕೆ. ಶಂಕರ್‌ ಮಂಡ್ಯ, ದೀಪಕ್‌ ಕೊಡವೂರು, ಪ್ರಮೀಳಾ ಹರೀಶ್‌, ಶೇಖರ್‌ ಮಂಡ್ಯ, ಮಹೇಶ್‌ ಮೂಡಬೆಟ್ಟು, ಶಶಿ ಕುಮಾರ್‌ ಮಂಡ್ಯ, ಪ್ರಸಾದ್‌ ಮಲ್ಪೆ ಉಪಸ್ಥಿತರಿದ್ದರು. ಮಲ್ಪೆ, ನೆರ್ಗಿ, ತೊಟ್ಟಂ, ಬಲರಾಮ ನಗರದವರು  ಅಂಬೇಡ್ಕರ್‌ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ಅಂಬೇಡ್ಕರ್‌ ಯುವಸೇನೆಯ ಭಗವಾನ್‌ ದಾಸ್‌ ನೆರ್ಗಿ ಸ್ವಾಗತಿಸಿದರು. ಕವಿತಾ ವಂದಿಸಿದರು.

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.