ಶ್ರೀಕೃಷ್ಣಮಠದಿಂದ ಜಿಲ್ಲಾಡಳಿತಕ್ಕೆ ಆಂಬುಲೆನ್ಸ್ ಕೊಡುಗೆ
Team Udayavani, Jun 11, 2021, 9:15 PM IST
ಉಡುಪಿ: ಕೋವಿಡ್ ಸಂದರ್ಭದಲ್ಲಿ ಸಹಕಾರಿಯಾಗಲೆಂದು ಉಡುಪಿ ಶ್ರೀಕೃಷ್ಣಮಠದ ವತಿಯಿಂದ ಜಿಲ್ಲಾಡಳಿತಕ್ಕೆ ಸುಮಾರು 20 ಲಕ್ಷ ರೂ. ಮೌಲ್ಯದ ಹೊಸ ಆಂಬುಲೆನ್ಸ್ ನೀಡಲಾಯಿತು.
ಇಂದು ( ಜೂನ್ 11) ಮಠದ ಆವರಣದಲ್ಲಿ ಜಿಲ್ಲಾಧಿಕಾರಿಗಳಾದ ಜಗದೀಶ್ ರವರಿಗೆ ವಾಹನದ ಕೀ ಹಸ್ತಾಂತರಿಸುವ ಮೂಲಕ ಆಂಬುಲೆನ್ಸ್ ಜಿಲ್ಲಾಡಳಿತಕ್ಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು,ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಹಾಗೂ ಉಡುಪಿ ಶಾಸಕರಾದ ರಘುಪತಿ ಭಟ್,ಜಿಲ್ಲಾಧಿಕಾರಿ ಜಗದೀಶ್,ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಮಠದ ವ್ಯವಸ್ಥಾಪಕರಾದ ಗೋವಿಂದ್ರಾಜ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ