ಮಧ್ಯರಾತ್ರಿ ಆಗಮಿಸಿದ ಹೆಬ್ಟಾವು!

ಫ್ಲ್ಯಾಟ್‌ ನಿವಾಸಿಗಳ ನಿದ್ದೆ ಭಂಗ

Team Udayavani, Aug 12, 2019, 9:28 PM IST

43461208UDPS1

ಉಡುಪಿ: ಹೆಬ್ಟಾವೊಂದರ ಉಪಟಳದಿಂದಾಗಿ ಫ್ಲ್ಯಾಟ್‌ ನಿವಾಸಿಗಳು ರಾತ್ರಿ ಇಡೀ ನಿದ್ದೆ ಬಿಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.

ಎಂಜಿಎಂ ಕಾಲೇಜು ಬಳಿಯಲ್ಲಿರುವ ಎಸ್‌ಎಸ್‌ ರೆಸಿಡೆನ್ಸಿಯಲ್ಲಿ ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ನಡೆಯಿತು. ಕಟ್ಟಡದ 4ನೇ ಮಹಡಿ ಏರಿದ ಹೆಬ್ಟಾವು ವೆಂಟಿಲೇಟರ್‌ ಮೂಲಕ ಕೊಠಡಿ ಸಂಖ್ಯೆ 404ರೊಳಗೆ ಪ್ರವೇಶಿಸಿತ್ತು. ಈ ವೇಳೆ ಭಾರದ ಒತ್ತಡಕ್ಕೆ ಗಾಜು ಒಡೆದ ಕಾರಣ ಮನೆಯವರು ಎಚ್ಚೆತ್ತುಕೊಂಡರು. ನೋಡುವಾಗ ಆಶ್ಚರ್ಯ ಕಾದಿತ್ತು. ಸುಮಾರು 8 ಅಡಿ ಉದ್ದದ ಹೆಬ್ಟಾವು ಅತ್ತಿಂದಿತ್ತ ಹೋಗುತ್ತಿತ್ತು!

ನೆರವಿಗೆ ಬಂದ ಸ್ಥಳೀಯರು
ಫ್ಲ್ಯಾಟ್‌ ನಿವಾಸಿಗಳ ಈ ಕಾರ್ಯಾಚರಣೆ ರಾತ್ರಿ ಇಡೀ ನಡೆದಿತ್ತು. ಬಳಿಕ ಪಕ್ಕದ ಮನೆಯೊಂದರ ನಿವಾಸಿ ಗೋಪಾಲ್‌ ಎಂಬವರು ಹಾವನ್ನು ಕೆಳಕ್ಕೆ ಬೀಳಿಸುವಲ್ಲಿ ಯಶಸ್ವಿಯಾದರು. ಬಳಿಕ ಅದನ್ನು ಗೋಣಿಚೀಲಕ್ಕೆ ಹಾಕಿ ಪೆರಂಪಳ್ಳಿ ಬಳಿ ಇರುವ ಕಾಡಿಗೆ ಬಿಡಲಾಯಿತು. ಈ ಎಲ್ಲ ಕಾರ್ಯಾಚರಣೆಗಳು ಮಗಿಯುವಾಗ ಬೆಳಗ್ಗೆ 7 ಸರಿದಿತ್ತು.

4ರಿಂದ 2; 2ರಿಂದ ಮತ್ತೆ 4!
ಆ ಕೊಠಡಿಯಲ್ಲಿದ್ದದ್ದು ಇಬ್ಬರು ಮಾತ್ರ. ಏನು ಮಾಡುವುದೆಂದು ತೋಚದ ಅವರು ಪಕ್ಕದ ಕೊಠಡಿಯವರಿಗೆಲ್ಲ ಮಾಹಿತಿ ನೀಡಿದರು. ಉರಗ ತಜ್ಞರನ್ನು ಸಂಪರ್ಕಿಸುವ ಕೆಲಸ ನಡೆಯಿತಾದರೂ ರಾತ್ರಿ ವೇಳೆಯಾದ ಕಾರಣ ಯಾರು ಕೂಡ ಕರೆ ಸ್ವೀಕರಿಸಲಿಲ್ಲ. ಈ ನಡುವೆ ಹೆಬ್ಟಾವು 4ನೇ ಮಹಡಿಯಿಂದ 2ನೇ ಮಹಡಿಯತ್ತ ಧಾವಿಸಿತು. ಹಾವನ್ನು ಕೆಳಕ್ಕೆ ಬೀಳಿಸುವ ಪ್ರಯತ್ನ ಮಾಡಲಾಯಿತಾದರೂ ಯಶಸ್ವಿಯಾಗಲಿಲ್ಲ. ಜನರು ಉಪಟಳ ಮಾಡುತ್ತಿದ್ದಾರೆ ಎಂದು ಅರಿತುಕೊಂಡೋ ಏನೋ ಹೆಬ್ಟಾವು ಮತ್ತೆ ಸಾಗಿದ್ದು ಅದೇ 4ನೇ ಮಹಡಿಗೆ!

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.