ಬಸ್‌ ಸಂಚಾರ ಕಾಣದ ಆನಗಳ್ಳಿ ಗ್ರಾಮ!


Team Udayavani, May 18, 2019, 6:00 AM IST

16171405BAS2AA

ಇತ್ತೀಚೆಗೆ ನಿರ್ಮಾಣವಾದ ಸೇತುವೆ.

ಬಸ್ರೂರು: ಕುಂದಾಪುರದಿಂದ ಪೂರ್ವಕ್ಕೆ ಕೇವಲ ನಾಲ್ಕು ಕಿ.ಮೀ.ದೂರದಲ್ಲಿರುವ ಆನಗಳ್ಳಿ ಗ್ರಾಮ ಇದುವರೆಗೂ ಬಸ್‌ ಸಂಚಾರವನ್ನೇ ಕಾಣದ ಊರು!

ಬಸ್ರೂರಿನಿಂದ ಕೋಣಿ ಮಾರ್ಗವಾಗಿ ಕುಂದಾಪುರಕ್ಕೆ ಹೋದರೆ 7 ಕೀ.ಮೀ. ಅದೇ ಆನಗಳ್ಳಿಯ ಮೂಲಕ ಸಂಚರಿಸಿದರೆ ಕುಂದಾಪುರಕ್ಕೆ ಕೇವಲ 4 ಕಿ.ಮೀ. ದೂರ.

ಕಳಂಜಿ, ಆನಗಳ್ಳಿ ಮತ್ತು ಮಾರ್ಗೋಳಿಯ ಕೆಲವು ಪ್ರದೇಶವೂ ಈ ಸಂಚಾರದ ದೌರ್ಭಾಗ್ಯಕ್ಕೆ ಒಳಪಡುತ್ತದೆ.ಆನಗಳ್ಳಿಯ ಜನಸಂಖ್ಯೆ 3060.ಇಲ್ಲಿನ ಕುಟುಂಬಗಳ ಸಂಖ್ಯೆ 915 . ಆನಗಳ್ಳಿಯ ಜನರು ಅತೀ ಸಣ್ಣ ಕೆಲಸಕ್ಕಾದರೂ ಕುಂದಾಪುರಕ್ಕೆ ಹೋಗಲೇಬೇಕಾದ ಅನಿವಾರ್ಯವಿದೆ.

ಸ್ವಂತ ದ್ವಿಚಕ್ರ ವಾಹನ ಉಳ್ಳವರು ಮಾತ್ರ ಸಂಚಾರದ ಅಡಚಣೆಯನ್ನು ಅನುಭವಿಸುತ್ತಿಲ್ಲ ಬಿಟ್ಟರೆ ಉಳಿದಂತೇ ಊರಿನ ಜನರೆಲ್ಲಾ ಸಂಚಾರ ಭಾಗ್ಯದಿಂದ ವಂಚಿತರಾಗಿದ್ದಾರೆ. ಬಾಡಿಗೆ ರಿಕ್ಷಾ ಮಾಡಿದರೆ ಕೇಳಿದಷ್ಟು ಹಣ ಕೊಡಬೇಕಾಗಿದೆ.

ಬಸ್ರೂರಿನಿಂದ ಸುಮಾರು ಅರ್ಧ ಕಿ.ಮೀ.ರಸ್ತೆಗೆ ಈಗಾಗಲೇ ಕಾಂಕ್ರೀಟ್‌ ಹಾಕಲಾಗಿದೆ. ಮುಂದಿನ ರಸ್ತೆಗೆ ಡಾಮರು ಹಾಕಲಾಗಿದ್ದು ಎಲ್ಲಿಯೂ ಹೊಂಡ ಬಿದ್ದಿಲ್ಲ. ಆದರೆ ಕೆಲವೆಡೆ ರಸ್ತೆಯ ಅಗಲ ಸ್ವಲ್ಪ ಕಿರಿದಾಗಿದ್ದರೂ ಸಂಚಾರಕ್ಕೆ ಸಮಸ್ಯೆಯಿಲ್ಲ.

ಆನಗಳ್ಳಿ ಸೇತುವೆ ಈಗಾಗಲೇ ಹೊಸತಾಗಿ ನಿರ್ಮಾಣವಾಗಿದೆ. ಇಲ್ಲಿನ ಜನರು ಪೇಟೆಗೆ ಬರಬೇಕಾದರೆ ಅತ್ತ ಕುಂದಾಪುರಕ್ಕಾದರೂ 4 ಕಿ.ಮೀ. ನಡೆಯಲೇ ಬೇಕು.ಇತ್ತ ಬಸೂÅರಿಗಾದರೂ 4 ಕಿ.ಮೀ. ನಡೆಯಲೇ ಬೇಕಾಗಿದೆ. ಈ ಮಾರ್ಗದಲ್ಲಿ ಒಂದು ಟ್ರಿಪ್‌ ಆದರೂ ಬಸ್‌ ಸಂಚರಿಸಿದರೆ ವಿದ್ಯಾರ್ಥಿಗಳಿಗೆ, ನಿತ್ಯ ಸಂಚಾರಿಗಳಿಗೆ ಅನುಕೂಲವಾಗುತ್ತದೆ ಎನ್ನುವುದು ಜನರ ಅಭಿಪ್ರಾಯ.

ನಡೆದೇ ಹೋಗಬೇಕು
ನಾವು ಆನಗಳ್ಳಿ ಶಾಲೆ ಹತ್ತಿರದ ನಿವಾಸಿಗಳು. ಏನು ಬೇಕಾದರೂ ಕುಂದಾಪುರಕ್ಕೆ ಇಲ್ಲಾ ಬಸೂÅರಿಗೆ ನಡೆದೇ ಸಂಚರಿಸಬೇಕಾಗಿದೆ. ಸ್ವಂತ ವಾಹನವನ್ನು ಹೊಂದಿಲ್ಲ. ಬಸ್‌ ಸಂಚಾರ ಆರಂಭವಾದರೆ ಅನುಕೂಲವಾಗುತ್ತದೆ.
-ನಾಗರಾಜ ,ಸ್ಥಳೀಯ ನಿವಾಸಿ

ಪ್ರಸ್ತಾವನೆ ಸಲ್ಲಿಸಲಾಗಿದೆ
ಆನಗಳ್ಳಿಯ ರಸ್ತೆಯ ಅಗಲೀಕರಣಕ್ಕಾಗಿ ವಿಶೇಷ ಗ್ರಾಮ ಸಭೆ ಕರೆದು ಲೋಕೋಪಯೋಗಿ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲಾಖೆ ಮಂದಿಯೂ ಬಂದು ರಸ್ತೆಯನ್ನು ಪರಿಶೀಲಿಸಿ ಹೋಗಿದ್ದಾರೆ. ಜನರಿಗೆ ಬಸ್‌ ಸೌಕರ್ಯ ಒದಗಿಸಬೇಕೆಂಬುದು ನಮ್ಮ ಆಶಯ
-ಅನಿಲ್‌,
ಪಿಡಿಒ,ಆನಗಳ್ಳಿ ಗ್ರಾ.ಪಂ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.