“ಆರೋಗ್ಯ, ನೆಮ್ಮದಿಗಾಗಿ ಪದ್ಮನಾಭನಿಗೆರಗಿ’


Team Udayavani, Apr 8, 2017, 6:35 AM IST

08-REPORTER-2.jpg

ಹೆಬ್ರಿ: ಅನಂತ ಎಂದರೆ ಕೊನೆಯಿಲ್ಲದ್ದು ಅವನ ಕೆಲಸಗಳು ನಿರಂತರ ನಡೆಯುತ್ತಿರುವುದರೊಂದಿಗೆ ನಿತ್ಯ ನಿರಂತರ ಭಕ್ತರನ್ನು ಅನುಗ್ರಹಿಸುವ ದೇವರು ಅನಂತ ಪದ್ಮನಾಭ. ದೇಗುಲ ಹೊಸತಾದರೂ ಪುರಾತನ ಇತಿಹಾಸವಿರುವ ಅನಂತ ಪದ್ಮನಾಭನ ಮೂರ್ತಿ ವಿಶೇಷ ಸಾನ್ನಿಧ್ಯದೊಂದಿಗೆ ಕಾರಣಿಕ ಶಕ್ತಿಯನ್ನು ಹೊಂದಿದೆ. ಇಂತಹ ದೇವಸ್ಥಾನದ ಜೀರ್ಣೋದ್ಧಾರದಲ್ಲಿ ಪಾಲ್ಗೊಂಡ ಎಲ್ಲರೂ ಧನ್ಯರು ಎಂದು ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹೇಳಿದರು.

ಅವರು ಎ. 6ರಂದು ಕಾರ್ಕಳ ತಾಲೂಕಿನ ಹೆಬ್ರಿಯ ಇತಿಹಾಸ ಪ್ರಸಿದ್ಧ ಶ್ರೀ ಅನಂತಪದ್ಮನಾಭ ದೇವರ ಸಹಸ್ರ ಕಲಶ ಸಹಿತ ಬ್ರಹ್ಮಕಲಶೋತ್ಸವದ ಅಂಗವಾಗಿ ಎ. 6ರಂದು ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. 

ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಜೋತಿಷಿ ಎಚ್‌. ನಿತ್ಯಾನಂದ ನಾಯಕ್‌ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಕ್ಷ್ಮೀ ಅನಂತ ಪದ್ಮನಾಭ ದೇವರು ಲಕ್ಷ್ಮೀ ಯನ್ನು ಜನರ ಬಳಿ ಬಿಟ್ಟು ಆರೋಗ್ಯ ನೆಮ್ಮದಿ ಬೇಕಾದರೆ ಪದ್ಮನಾಭನಿಗೆ ಶರಣಾಗಬೇಕು ಎಂದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿಯಲ್ಲಿ ನಿರಂತರ ಕೈ ಜೋಡಿಸಿದ ಉದ್ಯಮಿ ವಿನಯ್‌ ಬಿಜಿಯಾ ಹಾಗೂ ಅವರ ತಂದೆ-ತಾಯಿಗಳಾದ ಅನಂತಮೂರ್ತಿ, ಶಕುಂತಳಾ ಅವರನ್ನು ಸಮಿತಿಯ ವತಿಯಿಂದ ಸಮ್ಮಾನಿಸಲಾಯಿತು.

ಸಮ್ಮಾನ ಸ್ವೀಕರಿಸಿ ಮಾತನಾಡಿ ವಿನಯ್‌ ಬಿಜಿಯಾ ಶ್ರೀ ಕ್ಷೇತ್ರ ವಿಶೇಷ ಸಾನ್ನಿಧ್ಯವನ್ನು ಹೊಂದಿದ್ದು ತಾನು ಪದ್ಮನಾಭನಿಗೆ ಶರಣಾದ ಅನಂತರ ತನ್ನ ಕಷ್ಟಗಳೆಲ್ಲ ದೂರವಾಗಿವೆ. ಇದಕ್ಕೆ ಮುಖ್ಯ ಕಾರಣ ಹೆಬ್ರಿ  ದೇವಸ್ಥಾನದ ಅಭಿವೃದ್ಧಿಯಲ್ಲಿ ನಿರಂತರ ತೊಡಗಿಸಿಕೊಂಡ ಜೋತಿಷಿ ನಿತ್ಯಾನಂದ ನಾಯಕ್‌ ಅವರು. ಅವರ ಮಾರ್ಗದರ್ಶನದಿಂದ ಸಹಸ್ರಾರು ಭಕ್ತರು ಅನಂತ ಪದ್ಮನಾಭನ ಸೇವೆಗೆ ಮುಂದಾಗಿದ್ದಾರೆ ಎಂದರು.

ಸಮಾರಂಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಚ್‌. ಬಾಲಕೃಷ್ಣ ನಾಯಕ್‌, ಕ್ಷೇತ್ರೇತರ ತಾರಾನಾಥ ಬಲ್ಲಾಳ್‌, ಆರ್ಥಿಕ ಸಮಿತಿಯ ಅಧ್ಯಕ್ಷ ಎಚ್‌. ಪ್ರಸಾದ್‌ ಬಲ್ಲಾಳ್‌, ಸಂಚಾಲಕ ಎಚ್‌. ಸತೀಶ್‌ ಪೈ, ಆಡಳಿತಾಧಿಕಾರಿ ಗಣೇಶ್‌ ಪಿ., ಪ್ರಚಾರ ಹಾಗೂ ಸಂಪರ್ಕ ಸಮಿತಿಯ ಅಧ್ಯಕ್ಷ ಸೀತಾನದಿ ವಿಟಲ ಶೆಟ್ಟಿ , ಸಮ್ಮಾನ ಸಮಿತಿ ಅಧ್ಯಕ್ಷ ಸುಧೀರ್‌ ನಾಯಕ್‌, ಪ್ರಕಟನಾ ಸಮಿತಿ ಅಧ್ಯಕ್ಷ
ಟಿ.ಜಿ. ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಕಚೇರಿ ನಿರ್ವಾಹಣೆ ಸಮಿತಿಯ ಸಂಚಾಲಕ ಸಿ. ಆನಂದ ಹೆಗ್ಡೆ ಸ್ವಾಗತಿಸಿ, ಪ್ರಕಟನೆ ಸಮಿತಿಯ ಸಂಚಾಲಕ ಶಶಿಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಪಂ. ಸದಸ್ಯ ಎಚ್‌.ಕೆ. ಸುಧಾಕರ ವಂದಿಸಿದರು. ಬಳಿಕ ಗಿಲಿ ಗಿಲಿ ಮ್ಯಾಜಿಕ್‌ ತಂಡದಿಂದ ಜಾದೂ ನಡೆಯಿತು. 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.