ಗುಡ್ಡೆಯಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಅನಿಲ್ ಕುಮಾರ್ ನಿಧನ
Team Udayavani, May 24, 2020, 3:33 PM IST
ಉಡುಪಿ: ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಗುಡ್ಡೆಯಂಗಡಿ ಅಲೆವೂರು ಇದರ ಉಪಾಧ್ಯಕ್ಷ ಅನಿಲ್ ಕುಮಾರ್ ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದರು.
ಅನಿಲ್ ಕುಮಾರ್ ಅವರು ತುಳುನಾಡ ದೈವಾರಾಧಕರ ಸಹಕಾರಿ ಒಕ್ಕೂಟ, ಉಡುಪಿ ಜಿಲ್ಲೆ ಇದರ ಸ್ಥಾಪಕ ಅಧ್ಯಕ್ಷರಾಗಿ ,ಅಲೆವೂರು ಎಜ್ಯುಕೇಶನ್ ಸೊಸೈಟಿಯ ಸಲಹೆಗಾರರಾಗಿ,ಬಿಲ್ಲವ ಒಕ್ಕೂಟ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಕರಾಗಿ, ಕಲಾವಿಧರಾಗಿ ಹಲವು ನಾಟಕಗಳಲ್ಲಿ ನಟಿಸಿದ್ದಾರೆ. ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ