ರಾಷ್ಟ್ರ ಮಟ್ಟದ ಓಟದ ಸ್ಪರ್ಧೆ; ಗಾಣದಕಟ್ಟೆ ಅಂಕಿತಾಗೆ ಕಂಚಿನ ಪದಕ
Team Udayavani, Sep 27, 2018, 11:39 AM IST
ಉಡುಪಿ: ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ರಾಷ್ಟ್ರೀಯ ದಕ್ಷಿಣ ವಲಯ ಕ್ರೀಡಾ ಕೂಟದ 100 ಮೀಟರ್ ಓಟ ಸ್ಪರ್ಧೆಯಲ್ಲಿ ಗಾಣದಕಟ್ಟೆಯ ಅಂಕಿತಾ ದೇವಾಡಿಗ ಕಂಚಿನ ಪದಕ ಪಡೆದು ರಾಷ್ಟ್ರೀಯ ಸಾಧಕಿಯಾಗಿ ಮೂಡಿ ಬಂದಿದ್ದಾರೆ.
ಕುಮಾರಿ ಅಂಕಿತಾ ಗಾಣದಕಟ್ಟೆ ನಿವಾಸಿಗಳಾದ ಅಶೋಕ್ ದೇವಾಡಿಗ ಮತ್ತು ಜ್ಯೋತಿ ದಂಪತಿಯ ಪುತ್ರಿ. ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಕಿತಾ ಜಹಿರ್ ಅಬ್ಬಾಸ್ ಮತ್ತು ಲಚ್ಚೆಂದ್ರ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಉಡುಪಿ ನಗರಾಸಭಾ ಸದಸ್ಯ ನವೀನ್ ಭಂಡಾರಿ ಈಕೆಯ ಕ್ರೀಡಾ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದು, ಆಕೆಯ ಕ್ರೀಡಾ ಸಾಧನೆಗೆ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ