ಕ್ಷಣಾರ್ಧದಲ್ಲಿ  ವಾಹನ ಗುರುತಿಸಲು ಎಎನ್‌ಪಿಆರ್‌


Team Udayavani, Mar 16, 2018, 6:00 AM IST

A-42.jpg

ಉಡುಪಿ: ವಾಹನಗಳು ಚಲಿಸುತ್ತಿರುವಾಗಲೇ ಅವುಗಳ ನೋಂದಣಿ ಸಂಖ್ಯೆಯನ್ನು ಬಹುದೂರ ದಿಂದ ಗುರುತಿಸಿ, ವಾಹನದ ಸಮಗ್ರ ಮಾಹಿತಿಯೊಂದಿಗೆ ವಾಹನದ ಮಾಲಕರ ವಿವರವನ್ನು ಕ್ಷಣಾರ್ಧದಲ್ಲಿ ಒದಗಿಸುವ ಹೊಸ ಆಟೋಮ್ಯಾಟಿಕ್‌ ನಂಬರ್‌ ಪ್ಲೇಟ್‌ ರೆಕೊಗ್ನಿಶನ್‌ (ಎಎನ್‌ಪಿಆರ್‌) ಕೆಮರಾ ವ್ಯವಸ್ಥೆಯನ್ನು ಆಂಧ್ರಪ್ರದೇಶದಲ್ಲಿ ಈಗಾಲೇ ಪರಿ ಚಯಿಸಲಾಗಿದ್ದು, ಇಂತಹ ವ್ಯವಸ್ಥೆ ನಮ್ಮ ರಾಜ್ಯಕ್ಕೆ ಮತ್ತು ಉಡುಪಿ ಜಿಲ್ಲೆಗೆ ಕೂಡ ಅತೀ ತುರ್ತಾಗಿ ಬೇಕಾಗಿದೆ.

ಉಪಯೋಗ
ಸಂಚಾರ ವ್ಯವಸ್ಥೆಯನ್ನು ಸುಸ್ಥಿತಿಯಲ್ಲಿ ಇರಿಸುವಲ್ಲಿ ಎಎನ್‌ಪಿಆರ್‌ ಪ್ರಮುಖ ಪಾತ್ರ ವಹಿಸುತ್ತದೆ. ಅಪ ರಾಧ ಕೃತ್ಯಗಳನ್ನು ತಡೆಯಲು ಅತ್ಯಂತ ಉಪಯೋಗಕಾರಿ. ಇದು ಸಂಚ ರಿಸುತ್ತಿರುವ ವಾಹನದ ಚಿತ್ರದೊಂದಿಗೆ ಅದರ ನೋಂದಣಿ ಸಂಖ್ಯೆಯ ಸಹಿತ ಸಮಗ್ರ ಮಾಹಿತಿಯನ್ನು ಕರಾರುವಕ್ಕಾಗಿ ಒದಗಿಸುತ್ತದೆ.

ಅವಳಿ ಕೆಮರಾ
ಸಾಮಾನ್ಯವಾಗಿ ಎಲ್ಲ ಕಡೆಗಳಲ್ಲಿ ಒಂದೇ ಕೆಮರಾದಿಂದ ವಾಹನಗಳ, ಜನರ ಚಲನವಲನಗಳನ್ನು ದಾಖಲಿಸ ಲಾಗುತ್ತದೆ. ಆದರೆ ಎಎನ್‌ಪಿಆರ್‌ ವ್ಯವಸ್ಥೆಯಲ್ಲಿ ಎರಡು ಕೆಮರಾಗಳು ಇರುತ್ತವೆ. ಒಂದು ವಾಹನದ ಚಿತ್ರವನ್ನು ಏಕವರ್ಣಕ್ಕೆ ಪರಿವರ್ತಿಸಿಕೊಂಡು ವಾಹನದ ನೋಂದಣಿ ಸಂಖ್ಯೆಯನ್ನು ಪ್ರತ್ಯೇಕಿಸಿಕೊಳ್ಳುತ್ತದೆ. ಇದರಿಂದ ವಾಹನದ ನೋಂದಣಿ ಸಂಖ್ಯೆ ಕ್ಷಣಮಾತ್ರದಲ್ಲಿ ಲಭ್ಯವಾಗುತ್ತದೆ. ಎರಡನೇ ಕೆಮರಾ ಬಹುವರ್ಣದಲ್ಲಿ ದೃಶ್ಯಾವಳಿಯನ್ನು ದಾಖಲಿಸಿಕೊಳ್ಳುತ್ತದೆ. ಇದರಿಂದ ವಾಹನದ ಬಣ್ಣ ಮತ್ತು ಇತರ ವಿವರಗಳು ತಿಳಿಯುತ್ತವೆ.

ಕೆಮರಾದ ವೈಶಿಷ್ಟ್ಯ
ಎಎನ್‌ಪಿಆರ್‌ ಕೆಮರಾ ಕಾರ್ಯ ನಿರ್ವಹಿಸಲು ಸಮರ್ಪಕ ಸಾಫ್ಟ್ವೇರ್‌ ಮತ್ತು ದಕ್ಷ ಹಾರ್ಡ್‌ವೇರ್‌ ಆವಶ್ಯಕತೆ ಇದೆ. ಸಾಫ್ಟ್ವೇರ್‌ನಲ್ಲಿ ಆಪ್ಟಿಕಲ್‌ ಕ್ಯಾರೆಕ್ಟರ್‌ ರೆಕೊಗ್ನಿಶನ್‌, ವೆಬ್‌ ಕ್ಯಾಮ್‌ ಮತ್ತು ಮ್ಯಾಟ್‌ ಲ್ಯಾಬ್‌ ಆವಶ್ಯಕತೆ ಇದೆ. ಹಾರ್ಡ್‌ವೇರ್‌ನಲ್ಲಿ ದೃಶ್ಯಾವಳಿಗಳನ್ನು ದಾಖಲಿಸಲು ಸ್ಟೋರೇಜ್‌, ಕಂಪ್ಯೂಟರ್‌, ವೆಬ್‌ಕ್ಯಾಮ್‌ ಮತ್ತು ಇನ್‌ನಾರೆಡ್‌ ಸೆನ್ಸರ್‌ಗಳು ಬೇಕಾಗುತ್ತವೆ.

ವಿದೇಶಗಳಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ಎಎನ್‌ಪಿಆರ್‌ ಕೆಮರಾ ವ್ಯವಸ್ಥೆ ಬಂದು ದಶಕಗಳೇ ಕಳೆದಿವೆ. ಈ ತಂತ್ರಜ್ಞಾನಕ್ಕಿಂತಲೂ ಮುಂದೆ ಹೋಗಿರುವ ವಿದೇಶಿ ಸಂಚಾರ ಪೊಲೀಸರು ವಾಹನದ ವೇಗ, ಮೊಬೈಲ್‌ ನಂಬರ್‌ ಆಧಾರದಲ್ಲಿ ವಾಹನದೊಳಗಿರುವ ವ್ಯಕ್ತಿಯ ಮಾಹಿತಿ ಮತ್ತು ವಾಹನ ಚಾಲಕ ಸಂಚಾರ ನಿಯಮಗಳನ್ನು ಉಲ್ಲಂ ಸಿದ್ದಲ್ಲಿ ದಂಡವನ್ನು ಕೂಡಲೇ ಕಟ್ಟಿಸಿಕೊಳ್ಳುವ ಮಟ್ಟವನ್ನು ಈಗಾಗಲೇ ತಲುಪಿದ್ದಾರೆ. ಇದರಿಂದಾಗಿ ವಿದೇಶಗಳಲ್ಲಿ ಸಂಚಾರ ನಿಯಮ ಗಳನ್ನು ಉಲ್ಲಂ ಸಲು ಹೆದರುತ್ತಾರೆ. ತಪ್ಪನ್ನು ಪುನರಾವರ್ತಿಸಿದರೆ ಚಾಲನಾ ಪರವಾನಿಗೆಯನ್ನೇ ರದ್ದು ಮಾಡ ಲಾಗುತ್ತದೆ.

ಸ್ಥಳದಲ್ಲಿಯೇ ದಂಡ ಪಾವತಿ
ಹೊಸದಾಗಿ ವಿತರಿಸಲಾಗುವ ಸಾಧನದ ಮೂಲಕ ನಿಯಮ ಉಲ್ಲಂ  ಸುವ ವಾಹನ ಚಾಲಕರಿಂದ ದಂಡವನ್ನು ಸ್ಥಳದಲ್ಲಿಯೇ ಡೆಬಿಟ್‌ಯಾ ಕ್ರೆಡಿಟ್‌ ಕಾರ್ಡ್‌ ಮೂಲಕ ಕಟ್ಟಿಸಿಕೊಳ್ಳ ಬಹುದಾಗಿದೆ. ಇದರಿಂದ ಪೊಲೀಸ್‌ ಠಾಣೆ ಅಥವಾ ನ್ಯಾಯಾಲಯಕ್ಕೆ ಹೋಗಿ ದಂಡ ತೆರುವ ಸಮಯವನ್ನು ಉಳಿಸಬಹುದಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಹತ್ತು ಹೊಸ ಸಾಧನಗಳು: ಎಸ್‌ಪಿ
ಸಂಚಾರ ನಿಯಮ ಉಲ್ಲಂಘಿಸಿದವರಿಂದ ದಂಡ ಕಟ್ಟಿಸಿಕೊಳ್ಳಲು ಮೊದಲು ಬ್ಲ್ಯಾಕ್‌ಬೆರಿ ಫೋನ್‌ ಬಳಸಲಾಗುತ್ತಿತ್ತು. ಈ ಸಾಧನದಲ್ಲಿ ಕೇವಲ ದೂರು ಮಾತ್ರ ದಾಖಲಿಸಲಾಗುತ್ತಿತ್ತು. ಆದರೆ ಈಗ ಒದಗಿಸಲಾಗಿರುವ ಹೊಸ ಸಾಧನದಲ್ಲಿ ವಾಹನ ಚಾಲಕರ ಚಾಲನಾ ಪತ್ರ ಮತ್ತು ವಾಹನ ನೋಂದಣಿ ಪತ್ರದಲ್ಲಿರುವ ಸಿಮ್‌ನಿಂದ ದಾಖಲೆಗಳನ್ನು ವರ್ಗಾಯಿಸಿಕೊಳ್ಳಬಹುದಾಗಿದೆ. ಇದು ಅಧಿಕೃತ ಮಾಹಿತಿಯಾಗಿ ರೂಪುಗೊಳ್ಳುತ್ತದೆ. ಆರಂಭದಲ್ಲಿ ಉಡುಪಿ ನಗರ ಮತ್ತು ಕುಂದಾಪುರಕ್ಕೆ ಎರಡು, ಮಣಿಪಾಲ, ಬ್ರಹ್ಮಾವರ, ಬೈಂದೂರು, ಕಾಪು ಮತ್ತು ಪಡುಬಿದ್ರಿಗಳಿಗೆ ತಲಾ ಒಂದು ಸಾಧನಗಳನ್ನು ಮುಂದಿನ ವಾರ ನೀಡಲಾಗುತ್ತದೆ. ಸಂಚಾರ ಪೊಲೀಸರಿಗೆ ಈಗಾಗಲೇ ಹೊಸ ಸಾಧನದ ಬಳಕೆ ಕುರಿತು ತರಬೇತಿಯನ್ನು ನೀಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.