ಸಿದ್ದಾಪುರ ಅಂಚೆ ಕಚೇರಿಯಲ್ಲಿ ಆಧಾರ್ ತಿದ್ದುಪಡಿಗೆ ಮನವಿ
Team Udayavani, Oct 5, 2019, 5:34 AM IST
ಸಿದ್ದಾಪುರ: ಸಿದ್ದಾಪುರ ಅಂಚೆ ಕಚೇರಿಯಲ್ಲಿ ಕಳೆದ 2 ವರ್ಷಗಳ ಹಿಂದೆ ಆಧಾರ್ ತಿದ್ದುಪಡಿಗೆ ಬೇಕಾಗುವ ಉಪ ಕರಣಗಳು ಬಂದಿದ್ದರೂ, ಇಂದಿನ ತನಕ ಅಂಚೆ ಇಲಾಖೆ ಆಧಾರ್ ತಿದ್ದುಪಡಿ ಕಾರ್ಯ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಸಾರ್ವಜನಿಕರ ಆಧಾರ್ ತಿದ್ದುಪಡಿ ಮಾಡುವ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಅ. 3ರಂದು ಸಿದ್ದಾಪುರ ಜಯ ಕರ್ನಾಟಕ ಸಂಘಟನೆಯಿಂದ ಸಿದ್ದಾಪುರ ಅಂಚೆ ಕಚೇರಿಯ ಸಬ್ ಪೋಸ್ಟ್ಮಾಸ್ಟರ್ ಅವರಿಗೆ ಮನವಿ ಸಲ್ಲಿಸಿದರು.
ಸಿದ್ದಾಪುರ ಅಂಚೆ ಕಚೇರಿಯ ಸಬ್ ಪೋಸ್ಟ್ಮಾಸ್ಟರ್ ಸಾವಿತ್ರಿ ಅವರು ಮನವಿ ಯನ್ನು ಸ್ವೀಕರಿಸಿ ಮಾತನಾಡಿ, ಹತ್ತು ದಿನಗಳಲ್ಲಿ ವ್ಯವಸ್ಥೆಯನ್ನು ಸರಿಪಡಿಸುವ ಮೂಲಕ ಆಧಾರ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಜಯ ಕರ್ನಾಟಕ ಸಿದ್ದಾಪುರ ಘಟಕದ ಅಧ್ಯಕ್ಷ ರಾಘವೇಂದ್ರ ಕೊಠಾರಿ, ಗೌರವಾಧ್ಯಕ್ಷ ಸುದರ್ಶನ ಶೆಟ್ಟಿ ಬಾಳೆಬೇರು, ಕಾರ್ಯದರ್ಶಿ ಮಂಜುನಾಥ ಕುಲಾಲ ಜನ್ಸಾಲೆ, ಉಪಾಧ್ಯಕ್ಷ ಸಂಜೀವ ಗಾಂಧಿ ಐರಬೈಲು, ಸದಸ್ಯರಾದ ಗುರುರಾಜ, ವಸಂತ, ಗೋವಿಂದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ