ಸ್ವರ್ಣೆ ಹೂಳೆತ್ತುವ ಟೆಂಡರ್ಗೆ ಅನುಮೋದನೆ ವಾರದಲ್ಲಿ ಕಾಮಗಾರಿ ಪ್ರಾರಂಭ?
Team Udayavani, May 28, 2019, 6:10 AM IST
ಉಡುಪಿ: ಬಜೆ ಅಣೆಕಟ್ಟಿನಿಂದ ಸ್ವರ್ಣಾ ನದಿ ಪಾತ್ರದಲ್ಲಿನ ಮಾಣಾç ಸೇತುವೆಯ ವರೆಗೆ ಹೂಳು ತೆಗೆಯಲು 2.90 ಕೋ.ರೂ. ಟೆಂಡರ್ಗೆ ಅನುಮೋದನೆ ಸಿಕ್ಕಿದೆ. ಮುಂದಿನ ಏಳು ದಿನಗಳೊಳಗೆ ಕಾಮಗಾರಿ ಆರಂಭಿಸುವ ಚಿಂತನೆಯಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.
ಗುತ್ತಿಗೆದಾರರು ನದಿಯಿಂದ ತೆಗೆದ ಹೂಳನ್ನು ತಮ್ಮ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಮರಳನ್ನು ಜಿಲ್ಲಾಡಳಿತದಿಂದ ರಚಿಸಲಾದ ಏಳು ಮಂದಿ ಸದಸ್ಯರ ಸಮಿತಿಗೆ ಹಸ್ತಾಂತರಿಸಲಾಗುತ್ತದೆ.
ಜಿಲ್ಲೆಯಲ್ಲಿ ನೀರಿನ ಸಮಸ್ಯೆ ವಿಪರೀತವಾಗಿ ಕಾಡುತ್ತಿದೆ. ನಗರಸಭೆಯ ನೀರು ಆಯ್ದ ಕೆಲವು ವಾರ್ಡ್ಗಳಿಗೆ ನೀಡಲಾಗುತ್ತಿದೆ. ಪುತ್ತಿಗೆ ಸೇತುವೆಯ ಕೆಳಗೆ ಎರಡು ಪಂಪ್ಗ್ಳ ಮೂಲಕ ಹಾಗೂ ಪುತ್ತಿಗೆ ಮಠದ ಬಳಿ 1 ಪಂಪ್ಗ್ಳ ಮೂಲಕ ಸೋಮವಾರ ನೀರೆತ್ತಲಾಯಿತು. ಮಂಗಳವಾರ 6 ಪಂಪ್ಗ್ಳ ಮೂಲಕ ಪುತ್ತಿಗೆ ಸೇತುವೆ ಕೆಳಭಾಗದಲ್ಲಿ ಪಂಪಿಂಗ್ ಮೂಲಕ ನೀರೆತ್ತಲಾಗುತ್ತದೆ.
ಮಂಗಳೂರು ನಗರ: ನಾಲ್ಕು ದಿನ ನೀರಿಲ್ಲ
ಮಂಗಳೂರು: ರೇಷನಿಂಗ್ ನಿಯಮದಂತೆ ಮೇ 28 ಬೆಳಗ್ಗೆ 6ರಿಂದ ಜೂ.1 ಬೆಳಗ್ಗೆ 6ರ ವರೆಗೆ 96 ಗಂಟೆಗಳ ಕಾಲ ನೀರು ಸ್ಥಗಿತಗೊಳ್ಳಲಿದೆ.
ಮೇ 24ರಿಂದ ಮೇ 28ರವರೆಗೆ ನಗರದ ವಿವಿಧ ಭಾಗಗಳಿಗೆ ನೀರು ಸರಬರಾಜು ಮಾಡಲಾಗಿತ್ತು.
ಸದ್ಯ ಮಂಗಳೂರಿನಲ್ಲಿ ನೀರು ಸರಬರಾಜು ಆಗುತ್ತಿರುವ ಪರಿಣಾಮ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಸೋಮವಾರ ಸಂಜೆ 3 ಮೀ. ಗೆ ಇಳಿದಿತ್ತು. ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಲೇ ಇದೆ.
ಪ್ರಸ್ತುತ ಅಲ್ಲಲ್ಲಿ ಸ್ವಲ್ಪ ಸ್ವಲ್ಪ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೇ ದಿನದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇರುವ ಕಾರಣದಿಂದ ನೀರು ರೇಶನಿಂಗ್ ಯಾವುದೇ ಸಂದರ್ಭ ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ