ಕೃಷಿಯೊಂದಿಗೆ ಕೋಮು ಸೌಹಾರ್ದತೆ ಮೆರೆಯುವ ಅರುಣ್‌ ಡಿ’ಸೋಜಾ


Team Udayavani, Jul 24, 2018, 6:00 AM IST

2307shirva2.jpg

ಶಿರ್ವ: ಕ್ರಿಶ್ಚಿಯನ್‌ ಧರ್ಮದವರಾಗಿದ್ದರೂ ಕೂಡ ಶಿರ್ವ ಸಮೀಪದ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರನ ಪರಮ ಭಕ್ತನಾಗಿ ಶ್ರೀ ದೇಗುಲದ ಸೇವಾ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಆದಕ್ಕಾಗಿಯೇ ಆರು ಭಟ್ಟರೆಂದೇ  ಪಸಿದ್ಧಿ ಪಡೆದಿರುವ ಅರುಣ್‌ ಡಿ’ಸೋಜಾ ಪಿಲಾರು ಕರಾವಳಿಯಲ್ಲಿ ಕೋಮು ಸೌಹಾರ್ದತೆ ಮೆರೆದಿದ್ದಾರೆ.

ಪ್ರತಿದಿನ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲಸ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದು ದೇವಸ್ಥಾನದ ಪೂಜಾ ಕೈಂಕರ್ಯಗಳಲ್ಲಿ ಅರ್ಚಕರಿಗೆ ಸಹಾಯ ಮಾಡುತ್ತಿದ್ದಾರೆ. ಕಳೆದ ಐದಾರು ವರ್ಷಗಳಿಂದ ದೇವಸ್ಥಾನದ ದೇವಕಾರಿಗಳು ಕೆಲಸಬಿಟ್ಟಿದ್ದು ಅಂದಿನಿಂದ ದೇವಸ್ಥಾನದ ಸ್ವತ್ಛತೆಯ ಕಾರ್ಯವನ್ನೂ ನಡೆಸುತ್ತಿದ್ದಾರೆ.

ರಾಮಾಯಣ, ಮಹಾಭಾರತ, ಭಗವದ್ಗೀತೆಯ ಸಂಸೃತ ಶೋಕಗಳನ್ನು ನಿರರ್ಗಳವಾಗಿ ಹೇಳುವ ಇವರಿಗೆ ಗೊತ್ತಿಲ್ಲದ ಹಿಂದೂ ಧಾರ್ಮಿಕ ಆಚಾರ ವಿಚಾರಗಳೇ ಇಲ್ಲ. ಇವರ ಕಲೆ, ಧಾರ್ಮಿಕ ಹಾಗೂ ಸಮಾಜಸೇವೆಯನ್ನು ಗುರುತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಕೂಡ ಇವರನ್ನು ಸಮ್ಮಾನಿಸಿದ್ದಾರೆ.

ಉತ್ತಮ ಕೃಷಿಕ
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಗಡಿ ಭಾಗದಲ್ಲಿರುವ ಪಿಲಾರು ಮಿತ್ತಬೆಟ್ಟುವಿನಲ್ಲಿ ಹಿರಿಯರಿಂದ ಬಂದ ಸುಮಾರು 15 ಎಕ್ರೆ ಜಾಗದಲ್ಲಿ ತೆಂಗು,ಅಡಕೆ,ಬಾಳೆ, ಭತ್ತ, ಕರಿಮೆಣಸು, ಮಲ್ಲಿಗೆ‌ ಹಾಗೂ ವಿವಿಧ ತರಕಾರಿಗಳನ್ನು ಬೆಳೆಸಿ ಕೃಷಿ ಮಾಡುತ್ತಿರುವ ಪ್ರಗತಿಪರ ಕೃಷಿಕ, ಸಮಾಜ ಸೇವಕ,ಯಕ್ಷಗಾನ ಕಲಾವಿದ ಅರುಣ್‌ ಡಿ’ಸೋಜಾ ಪಿಲಾರು ಯಾನೆ ಆರು ಭಟ್ರಾ. ಸಣ್ಣ ವಯಸ್ಸಿನಿಂದಲೇ ಕೃಷಿಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು ಪಾಸ್‌ಪೋರ್ಟ್‌ಮಾಡಿ ವಿದೇಶಕ್ಕೆಂದು ಹೊರಟವರು ಮುಂಬೈನಿಂದಲೇ ವಾಪಾಸು ಬಂದು ಕೃಷಿ ಕಾರ್ಯದಲ್ಲಿ ತೊಡಗಿಕೊಂಡು ಬಿಡುವಿನ ವೇಳೆಯಲ್ಲಿ ದೇವಸ್ಥಾನದಲ್ಲಿ ದೇವರ ಸೇವೆ ಮಾಡುತ್ತಿದ್ದರು.ತನ್ನ ಕೃಷಿ ಭೂಮಿಯಲ್ಲಿ ಸುಡುಮಣ್ಣು ಹಾಗೂ ಸಾವಯವ ಗೊಬ್ಬರವನೇ° ಬಳಸುವ ಇವರು ಅದಕ್ಕೇಂದೆ ದನಗಳೊಂದಿಗೆ ಎಮ್ಮೆಯನ್ನೂ ಸಾಕಿದ್ದಾರೆ.

ಯಕ್ಷಗಾನ ಅಭಿಮಾನಿ
ಕೃಷಿ,ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಇವರು ತುಳುನಾಡಿನ ಪಾಡ್ದನ ಹಾಗೂ ಜಾನಪದ ಕಂಗೀಲು ನೃತ್ಯಪ್ರವೀಣರು. ಇವರು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಅಭಿಮಾನಿ.ಪಂಚವಟಿ ಯಕ್ಷಗಾನ ಪ್ರಸಂಗದಲ್ಲಿ ವಿಭೀಷಣ ಪಾತ್ರ ಮಾಡಿ ನೀತಿ ನಿರೂಪಿಸಿದ್ದಕ್ಕಾಗಿ ಕಟೀಲು ಅಸ್ರಣ್ಣರಿಂದ ಪುರಸ್ಕೃತಗೊಂಡಿದ್ದರು. ಶಿರ್ವ ಹಾಗೂ ಆಸುಪಾಸಿನ ಹಲವು ಸಂಘ ಸಂಸ್ಥೆಗಳು ಇವರ ಸೇವೆಯನ್ನು ಗುರುತಿಸಿ ಪುರಸ್ಕರಿಸಿವೆ. ಪತ್ನಿ ಇಮಿಲಿಯಾ ಮತ್ತು ಮಗಳು ಬಿಎಸ್ಸಿ ನರ್ಸಿಂಗ್‌ ಮಾಡಿರುವ ಎವಿಟಾ ಡಿ’ಸೋಜಾರವರೊಂದಿಗಿನ ಸುಖೀ ಸಂಸಾರ ಇವರದು.

ಪಿಲಾರುಕಾನ ಶ್ರೀಮಹಾಲಿಂಗೆಶ್ವರ ಮಹಾಗಣಪತಿ ದೇವರ ಮೇಲಿನ ಭಕ್ತಿಯಿಂದ ದೇವರ ಸೇವೆಯನ್ನು ಶೃದ್ಧಾ ಭಕ್ತಿಪೂರ್ವಕವಾಗಿ ನಿರ್ವಹಿಸುತ್ತಿದ್ದೇನೆ. ಕೃಷಿ ಕಾರ್ಯದೊಂದಿಗೆ ದೇವರ ಸೇವೆ ಮಾಡುವುದರಿಂದ ಧನ್ಯತಾ ಭಾವ ಮೂಡಿದೆ.
– ಅರುಣ್‌ ಡಿ’ಸೋಜಾ ಪಿಲಾರು

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.